Latest News

ಜನಿವಾರ ಪ್ರಕರಣ, ಇಬ್ಬರ ಅಮಾನತು ; ಡಿಸಿ ಗುರುದತ್ತ ಹೆಗಡೆ
malnadtimes.com
ಶಿವಮೊಗ್ಗ ; ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ ನಡೆದ ಜನಿವಾರ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಇಬ್ಬರು ಗೃಹ …
Read more
ಜಿ.ಎನ್. ಪ್ರವೀಣ್ಗೆ ಕರ್ನಾಟಕ ಪಂಚಾಯತ್ ಐಕಾನ್ ಪ್ರಶಸ್ತಿ
malnadtimes.com
ಹೊಸನಗರ ; ಸರ್ಕಾರದ ವಿವಿಧ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿ, ತಮ್ಮ ಪಂಚಾಯ್ತಿ ವ್ಯಾಪ್ತಿಯ ನರೇಗಾ, ಜಲಜೀವನ್ …
Read more
ಜಾತಿ ಗಣತಿ ವರದಿಗೆ ಈಗ ಜೈನ ಸಮಾಜದ ವಿರೋಧ | ಜೈನರ ಸಂಖ್ಯೆ ಕಡಿಮೆ ಇದೆ, ವರದಿ ಒಪ್ಪಲ್ಲ ; ಹೊಂಬುಜ ಶ್ರೀಗಳು
malnadtimes.com
ರಿಪ್ಪನ್ಪೇಟೆ ; ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು …
Read more
ಹೊಸನಗರ ; ನಾಳೆ ಹಿಂದೂ ಸಂಘಟನೆಗಳಿಂದ ಅದ್ದೂರಿ ರಾಮನವಮಿ ಉತ್ಸವ ಹಾಗೂ ಬೃಹತ್ ಶೋಭಾಯಾತ್ರೆ
malnadtimes.com
ಹೊಸನಗರ ; ಏ. 19ರ ಶನಿವಾರ ಸಂಜೆ 4 ಗಂಟೆಗೆ ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ …
Read more
ಏ. 20ಕ್ಕೆ ಬ್ರಹ್ಮೇಶ್ವರ ವೀರಭದ್ರ ದೇವಾಲಯ ಜೀರ್ಣೋದ್ದಾರ ಕಾರ್ಯಕ್ಕೆ ಅಡಿಗಲ್ಲು
malnadtimes.com
ಹೊಸನಗರ ; ಇತಿಹಾಸ ಪ್ರಸಿದ್ದ ಪುರಾತನ ದೇವಾಲಯಗಳಲ್ಲಿ ಒಂದಾದ ತಾಲೂಕಿನ ಪುಣಜೆ ಗ್ರಾಮದ ಬಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಾಲಯದ ಜೀರ್ಣೋದ್ದಾರ …
Read more
ರಿಪ್ಪನ್ಪೇಟೆ ; ಗುಡ್ಫ್ರೈಡೆ ಆಚರಣೆ
malnadtimes.com
ರಿಪ್ಪನ್ಪೇಟೆ ; ಧ್ಯಾನ ಮತ್ತು ಶ್ರದ್ದೆಯಿಂದ ಆಚರಿಸುವ ಈಸ್ಟರ್ ಸಂಡೆ ಏಸು ಪುನರುತ್ಥಾನಗೊಂಡ ದಿನ ಒಂದು ಸಂತಸದ ದಿನವಾಗಿದ್ದರೆ, ಗುಡ್ಫ್ರೈಡೆ …
Read more
ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !
malnadtimes.com
ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ …
Read more
ಪ್ರಧಾನಿ ಮೋದಿ ಪತ್ರಕ್ಕೂ ಕ್ಯಾರೆ ಎನ್ನದ ಬಿಎಸ್ಎನ್ಎಲ್ ಅಧಿಕಾರಿಗಳ ವಿರುದ್ಧ ವಾರಂಬಳ್ಳಿ ಗ್ರಾಮಸ್ಥರ ಪ್ರತಿಭಟನೆ
malnadtimes.com
ಹೊಸನಗರ ; ಕಳೆದ ಏಳೆಂಟು ವರ್ಷಗಳ ಗ್ರಾಮಸ್ಥರ ನ್ಯಾಯಯುತ ಬೇಡಿಕೆಗೆ ಬಿಎಸ್ಎನ್ಎಲ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ …
Read more
ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ
malnadtimes.com
ಶಿವಮೊಗ್ಗ ; ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ …
Read more