Latest News

ಕ್ಯಾಂಪ್ಕೋ ಸಂಸ್ಥೆಯಲ್ಲಿ ಸಕ್ರಿಯ ಸದಸ್ಯರಿಗೆ ಎಲ್ಲ ರೀತಿಯ ಸೌಲಭ್ಯವಿದೆ : ರಾಘವೇಂದ್ರ ಹೆಚ್.ಎಂ.

Mahesha Hindlemane
ಹೊಸನಗರ : ಕ್ಯಾಂಪ್ಕೋ ಸಂಸ್ಥೆಯಲ್ಲಿ ಸದಸ್ಯರಾದರೆ ಉತ್ತಮ ರೀತಿಯ ಸೌಲಭ್ಯ ನೀಡುವುದರ ಜೊತೆಗೆ ಅಡಿಕೆ, ಕಾಳುಮೆಣಸು ಕೋಕೋ ಮತ್ತು ರಬ್ಬರ್ಗಳನ್ನು …
Read more
ಹೊಸನಗರ ; ಕಿರಣ್ ಡೊಮೆಲ್ಲೋ ನಿಧನ !

Mahesha Hindlemane
ಹೊಸನಗರ ; ಇಲ್ಲಿನ ದೀಪಕ್ ಮೆಡಿಕಲ್ಸ್ ಮಾಲೀಕ ದೀಪಕ್ ಡೊಮೆಲ್ಲೋ ಸಹೋದರ ಕಿರಣ ಡೊಮೆಲ್ಲೋ (49) ಅನಾರೋಗ್ಯದ ಕಾರಣ ಮಂಗಳೂರಿನ …
Read more
ಸಾಗುವಾನಿ ಮರಗಳ ಅಕ್ರಮ ಕಡಿತ : ಅರಣ್ಯಾಧಿಕಾರಿಗಳು ಭಾಗಿ ಶಂಕೆ !
Koushik G K
ಶಿವಮೊಗ್ಗ :ತಾಲೂಕಿನ ಸಿರಿಗೆರೆ ವನ್ಯಜೀವಿ ವಲಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದು ಕಳ್ಳ ಸಾಗಾಟ ಮಾಡಿರುವ …
Read more
ಸಾಗರ-ಹೊಸನಗರ ತಾಲ್ಲೂಕಿಗೆ ₹ 50 ಕೋಟಿ ಬಂಪರ್ ಅನುದಾನ !
Koushik G K
ಶಿವಮೊಗ್ಗ: ಜಿಲ್ಲೆಯ ಮಲೆನಾಡಿನ ಹೃದಯ ಸ್ಥಳವಾಗಿರುವ ಸಾಗರ-ಹೊಸನಗರ ತಾಲ್ಲೂಕಿಗೆ ಅಭಿವೃದ್ಧಿಯ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ …
Read more
ತೀರ್ಥಹಳ್ಳಿ ಬಿಇಒ ಬಿಜೆಪಿ ಸಂಘಟನಾ ಕಾರ್ಯದರ್ಶಿಯೆ? : ಪ.ಪಂ. ಸದಸ್ಯ ಬಿ.ಆರ್.ರಾಘವೇಂದ್ರ ಶೆಟ್ಟಿ ಪ್ರಶ್ನೆ
Koushik G K
ತೀರ್ಥಹಳ್ಳಿ : ಸಂಸದರು ವೇದಿಕೆಯಲ್ಲಿದ್ದ ಬ್ಯಾಗ್ ಮತ್ತು ಸ್ವಟರ್ ವಿತರಣೆ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿಜೆಪಿ ಕಾರ್ಯಕ್ರಮವನ್ನಾಗಿ ಸಂಪೂರ್ಣ ಮಾರ್ಪಡಿಸಿದ್ದಾರೆ. …
Read more
ಬೆಂಗಳೂರಿನಿಂದ ಶಿವಮೊಗ್ಗ, ಸಾಗರ, ತಾಳಗುಪ್ಪಕ್ಕೆ ಈ ದಿನ ವಿಶೇಷ ರೈಲು : ಪ್ರವಾಸಿಗರಿಗೆ ಅನುಕೂಲ
Koushik G K
ಶಿವಮೊಗ್ಗ: ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ಬೆಂಗಳೂರು–ಶಿವಮೊಗ್ಗ ಮಾರ್ಗವಾಗಿ ಸಾಗರ ತಾಲೂಕಿನ ತಾಳಗುಪ್ಪವರೆಗೆ ಒಂದು …
Read more
ಭತ್ತ ನಾಟಿ ಮಾಡುವ ವೇಳೆ ಕಾಲುಜಾರಿ ಬಿದ್ದು ರೈತ ಸಾ*ವು !

Mahesha Hindlemane
ಸಾಗರ ; ಗದ್ದೆಯಲ್ಲಿ ಭತ್ತದ ನಾಟಿ ಮಾಡುವ ವೇಳೆ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ರೈತನೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ …
Read more
ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ ; ಒಂದೂವರೆ ತಿಂಗಳ ಹಿಂದಷ್ಟೇ ಹಸೆಮಣೆ ಏರಿದ್ದ ಪವರ್ ಮ್ಯಾನ್ ಸಾ*ವು !

Mahesha Hindlemane
ಎನ್.ಆರ್.ಪುರ ; ವಿದ್ಯುತ್ ಸ್ಪರ್ಶಿಸಿ ಪವರ್ ಮ್ಯಾನ್ ಮೃ*ತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿಂದು ನಡೆದಿದೆ. …
Read more
ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ; ಬಿವೈಆರ್

Mahesha Hindlemane
ಹೊಸನಗರ ; ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಾದರೇ ವಿದ್ಯಾರ್ಥಿ-ಪೋಷಕರು ಹಾಗೂ ಎಸ್ಡಿಎಂಸಿ ಸದಸ್ಯರು ಒಂದು ಕೊಂಡಿಯಾಗಿ ಕೆಲಸ ಮಾಡಿದರೆ ಮಾತ್ರ …
Read more