Latest News

ಅಡಿಕೆ ಕೊಯ್ಲು ಉಪಕರಣಗಳ ಮೇಲಿನ ಸಹಾಯಧನ ಹೆಚ್ಚಿಸಿ ಕೇಂದ್ರದ ಮಹತ್ವದ ಆದೇಶ – ಸಂಸದ ಬಿ.ವೈ. ರಾಘವೇಂದ್ರ

Koushik G K

ಶಿವಮೊಗ್ಗ:ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಸಹಾಯ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಅಡಿಕೆ ಕೊಯ್ಲು ಉಪಕರಣಗಳ ಮೇಲಿನ …

Read more

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸುಭದ್ರ ದೇಶ ಕಟ್ಟಲು ಸಾಧ್ಯ: ಸಂಸದ ಬಿ.ವೈ.ರಾಘವೇಂದ್ರ

Koushik G K

ತೀರ್ಥಹಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸ್ವಾವಲಂಬನೆ ಬಲಿಷ್ಠ ಮತ್ತುಸುಭದ್ರ ದೇಶವನ್ನು ನಿರ್ಮಾಣ ಮಾಡಲು ರಾಷ್ಟ್ರೀಯ ಶಿಕ್ಷಣ …

Read more

ಹೊಸನಗರ: ಮೂಕಾಂಬಿಕ ಅಭಯಾರಣ್ಯದ ಜಲಪಾತ ವೀಕ್ಷಣೆಗೆ ಅಕ್ರಮ ಪ್ರವೇಶ ನಿಷಿದ್ಧ

Koushik G K

ಹೊಸನಗರ: ತಾಲೂಕಿನ ಚಕ್ರಾ ಜಲಾಶಯದ ಸಮೀಪ, ಮೂಕಾಂಬಿಕ ಅಭಯಾರಣ್ಯ ವ್ಯಾಪ್ತಿಯೊಳಗೆ ಅಡಗಿರುವ ಅಪರೂಪದ ಜಲಪಾತವೊಂದು ಪ್ರಕೃತಿ ಪ್ರೇಮಿಗಳ ಕಣ್ಮನ ಸೆಳೆಯುತ್ತಿದೆ. …

Read more

ಕೌಟುಂಬಿಕ ಕಲಹ: 20 ದಿನದ ಹಿಂದೆ ಆತ್ಮಹ*ತ್ಯೆಗೆ ಯತ್ನಿಸಿದ್ದ ಪತ್ನಿ ಸಾ*ವು, ಪತಿ ಬಂಧನ

Koushik G K

ಆನಂದಪುರ:ದಂಪತಿಗಳ ನಡುವೆ ನಡೆದ ಗಂಭೀರ ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ ಕಂಡಿದ್ದು, ಪತ್ನಿಯ ಸಾ*ವು ನಡೆದಿದೆ. ಆತ್ಮಹ*ತ್ಯೆಗೆ ಯತ್ನಿಸಿ 20 …

Read more

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಫಸಲು ದಾಖಲಾತಿಗೆ ಹೊಸ ಸೌಲಭ್ಯ

Koushik G K

Crop Survey App:ಕರ್ನಾಟಕದ ರೈತರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸೌಲಭ್ಯ ದೊರೆತಿದೆ. ಇನ್ನು ಮುಂದೆ ರೈತರು ತಮ್ಮ ಬೆಳೆ ಮಾಹಿತಿಯನ್ನು …

Read more

‘ಜಂಗಲ್ ಮಂಗಲ್’ ಪ್ರದರ್ಶನ ಯಶಸ್ವಿಯತ್ತ: ಹೊಸ ತಂಡದ ಹೊಸ ಪ್ರಯೋಗ

Koushik G K

ದಕ್ಷಿಣ ಕನ್ನಡದ ಕಾಡುಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು, ಸಂಪೂರ್ಣವಾಗಿ ಹೊಸ ತಂಡದೊಂದಿಗೆ ತೆರೆಕಂಡಿರುವ ‘ಜಂಗಲ್ ಮಂಗಲ್’ ಚಿತ್ರವು ಯಶಸ್ವಿಯಾಗಿ ಎರಡನೇ ವಾರಕ್ಕೆ …

Read more

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಹೊಸನಗರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

Mahesha Hindlemane

ಹೊಸನಗರ ; ಕಾಂಗ್ರೆಸ್‌ನ ಹಿರಿಯ ಹಾಗೂ ಸಜ್ಜನ ರಾಜಕಾರಣಿ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ರವರ 74ನೇ ಹುಟ್ಟುಹಬ್ಬವನ್ನು ಹೊಸನಗರ …

Read more

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಮೃಗವಧೆ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ

Mahesha Hindlemane

ತೀರ್ಥಹಳ್ಳಿ ; ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರು ಇಂದು ತಮ್ಮ 74ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ …

Read more

ಹೊಸನಗರ ; ಗಣಪತಿ ಶೇಟ್ ನಿಧನ !

Mahesha Hindlemane

ಹೊಸನಗರ ; ಪಟ್ಟಣದಲ್ಲಿ ಸುಮಾರು 60 ವರ್ಷಗಳ ಕಾಲ ಬಸ್ ನಿಲ್ದಾಣದಲ್ಲಿ ಅಂಗಡಿ ನಡೆಸಿ ಬಸ್ ಸ್ಟ್ಯಾಂಡ್ ಅಂಗಡಿ ಗಣಪತಿಯೆಂದು …

Read more