Latest News

ಶೆಟ್ಟಿಹಳ್ಳಿ ವನ್ಯಜೀವಿಧಾಮದ ಗಡಿ ಪರಿಷ್ಕರಣೆಗೆ ಸಚಿವ ಸಂಪುಟದ ಅಸ್ತು: ಅರಣ್ಯ ಸಚಿವ ಈಶ್ವರ ಖಂಡ್ರೆ
Koushik G K
ಶಿವಮೊಗ್ಗ :ಜಿಲ್ಲೆಯ ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕುಗಳ ವ್ಯಾಪ್ತಿಯಲ್ಲಿರುವ ಶೆಟ್ಟಿಹಳ್ಳಿ ವನ್ಯಜೀವಿಧಾಮದ ಗಡಿ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ …
Read more
ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದಾಗ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ !
Koushik G K
ಶಿವಮೊಗ್ಗ : ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯಕ್ ಅವರು ಲಂಚ ಪಡೆಯುವ ವೇಳೆ ಲೋಕಾಯುಕ್ತದ ಅಧಿಕಾರಿಗಳ …
Read more
ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬದ ಅಂಗವಾಗಿ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ
Koushik G K
ತೀರ್ಥಹಳ್ಳಿ:ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಜನ್ಮದಿನದ ಅಂಗವಾಗಿ ಗುರುವಾರದಂದು ಪಟ್ಟಣದ ಪ್ರಸಿದ್ಧ …
Read more
ಮಹಿಳಾ ಸಬಲೀಕರಣಕ್ಕೆ ವಸ್ತು ಪ್ರದರ್ಶನಗಳು ಪೂರಕವಾದ ಬೆಳವಣಿಗೆ :-ಕೆ ಎಸ್ ಈಶ್ವರಪ್ಪ
Koushik G K
Shivamogga Carnival inauguration– ಮಹಿಳಾ ಶಕ್ತಿಗೆ ಪ್ರೋತ್ಸಾಹ ನೀಡುವ ಉದ್ದೇಶದೊಂದಿಗೆ ‘ಶಿವಮೊಗ್ಗ ಕಾರ್ನಿವಲ್’ ಎಂಬ ವಿಶೇಷ ವಸ್ತು ಪ್ರದರ್ಶನದ ಕಾರ್ಯಕ್ರಮ …
Read more
ಪ್ರತಿಭಾವಂತರನ್ನು ಸಮಾಜ ಗುರುತಿಸಬೇಕು : ಹೆಚ್ ಪಿ ಸುರೇಶ್

Mahesha Hindlemane
ರಿಪ್ಪನ್ಪೇಟೆ : ವಿದ್ಯಾರ್ಥಿ ದೆಸೆಯಲ್ಲಿ ಯಶಸ್ವಿ ಗಳಿಸಬೇಕಾದರೆ ಕಲಿಕೆಯಲ್ಲಿ ಶ್ರದ್ಧೆ, ಆಸಕ್ತಿ ಮೈಗೂಡಿಸಿಕೊಳ್ಳಲು ಅಂತಹ ವಿದ್ಯಾರ್ಥಿಗಳನ್ನು ಸಮಾಜದ ಗುರುತಿಸಬೇಕು ಎಂದು …
Read more
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ₹8644 ಕೋಟಿ ಬಿಡುಗಡೆ – ಬೇಳೂರು ಗೋಪಾಲಕೃಷ್ಣ
Koushik G K
Sharavati pump storage -ರಾಜ್ಯದ ಮಹತ್ವಾಕಾಂಕ್ಷೆಯ ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ಸರ್ಕಾರವು ₹8644 ಕೋಟಿ ಬಿಡುಗಡೆಯನ್ನಾಗಿಸಿದೆ ಎಂದು ಸಾಗರ …
Read more
ಸೇತುವೆ ಉದ್ಘಾಟನೆ ನಂತರ ಸಿಗಂದೂರಿಗೆ KSRTC ಬಸ್ ಸೇವೆ ವಿಸ್ತರಣೆ : ಭಕ್ತರಿಗೆ ಅನುಕೂಲ
Koushik G K
Siganudur KSRTC Bus Route:ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ …
Read more
ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ವರ್ಗಾವಣೆ !

Mahesha Hindlemane
ಹೊಸನಗರ ; ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ರವರನ್ನು ವರ್ಗಾವಣೆಗೊಳಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. …
Read more
ಗಿಡಮೂಲಿಕೆ ಚಿಕಿತ್ಸೆಯಿಂದಲೂ ಪಶುಗಳ ರಕ್ಷಣೆ ಸಾಧ್ಯ ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಭಾರತೀಯ ವೈದ್ಯಕೀಯ ಪದ್ದತಿಯಲ್ಲಿ ಪಾರಂಪರಿಕೆ ಅಯುರ್ವೇದ ಪದ್ದತಿಯಲ್ಲಿ ಗಿಡಮೂಲಿಕೆ ಔಷಧಿಯ ಗುಣ ಹೊಂದಿರುವ ಸಸ್ಯಗಳನ್ನು ಬಳಸುವುದರಿಂದ ಜಾನುವಾರುಗಳಲ್ಲಿ …
Read more