Latest News

ಹೂವಿನಲ್ಲಿ ಅರಳಿದ ಕುವೆಂಪು ಮನೆ ; ಶಿವಮೊಗ್ಗದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

Mahesha Hindlemane

ಶಿವಮೊಗ್ಗ : ಮೋಹಕ ವರ್ಣಮಯ ಲೋಕವನ್ನೆ ತೆರದಿಟ್ಟಿರುವ ಫಲಪುಷ್ಪಗಳು, ಹೂವಿನಲ್ಲಿ ಅರಳಿದ ರಾಷ್ಟ್ರಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ದ ಚಂದ್ರಗುತ್ತಿ …

Read more

ರಿಪ್ಪನ್‌ಪೇಟೆ ; ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕುಳಿತಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ …

Read more

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ ; ವಿಪರೀತ ಬೆಳೆ ನಾಶ, ರೈತರ ಆಕ್ರೋಶ, ಸಿಸಿಎಫ್ ಕಚೇರಿಗೆ ಮುತ್ತಿಗೆ

Mahesha Hindlemane

ಶಿವಮೊಗ್ಗ ; ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ – ಸಂಘರ್ಷ ಇಂದು ನಿನ್ನೆಯದಲ್ಲ. ಕಳೆದ ಹಲವಾರು ವರ್ಷಗಳಿಂದ ಕಾಡು ಪ್ರಾಣಿಗಳ ಜೊತೆಗೆ …

Read more

ಗಣರಾಜ್ಯೋತ್ಸವ ಪಥ ಸಂಚಲನಕ್ಕೆ 3ನೇ ಬಾರಿಗೆ ಕಚ್ಚಿಗೆಬೈಲು ಗ್ರಾಮದ ಯೋಧೆ ಕು|| ಚಾಂದಿನಿ ಆಯ್ಕೆ

Mahesha Hindlemane

ಹೊಸನಗರ ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಚ್ಚಿಗೆಬೈಲು ಗ್ರಾಮದ ವಾಸಿ ಧರ್ಮಪ್ಪ ಮತ್ತು ವೇದಾವತಿ ದಂಪತಿಗಳ ಪುತ್ರಿ …

Read more

ಉರ್ದು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ; ಬಿಇಒ ಕೃಷ್ಣಮೂರ್ತಿ

Mahesha Hindlemane

ರಿಪ್ಪನ್‌ಪೇಟೆ ; ಮುಸ್ಲಿಂ ಮಕ್ಕಳು ತಮ್ಮ ಭಾಷೆಯಾದ ಉರ್ದು ಭಾಷೆಯ ಕಲಿಕೆಯೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಇಂಗ್ಲಿಷ್ ಭೋದನೆಯನ್ನು ಸರ್ಕಾರಿ ಶಾಲೆಗಳಲ್ಲಿ …

Read more

ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ !

Mahesha Hindlemane

ಶಿವಮೊಗ್ಗ ; ಜಮೀನಿನಲ್ಲಿದ್ದ ವಿದ್ಯುತ್ ಪರಿವರ್ತಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ …

Read more

ಹೊಸನಗರ ಮಾರಿಕಾಂಬಾ ಜಾತ್ರಾ ಆಡಳಿತ ಸಮಿತಿ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ ; ಸೂಕ್ತ ತನಿಖೆ ನಡೆಸಲು ತಹಶೀಲ್ದಾರ್‌ಗೆ ಮನವಿ

Mahesha Hindlemane

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಮಾರಿಕಾಂಬಾ ಜಾತ್ರೆ ಆಚರಣೆಯಲ್ಲಿ ಪ್ರಸಕ್ತ ಆಡಳಿತ ಸಮಿತಿ ಸದಸ್ಯರಿಂದ ವ್ಯಾಪಕ ಭ್ರಷ್ಠಾಚಾರ …

Read more

10 KW ಸಾಮರ್ಥ್ಯದ ನೂತನ ಟ್ರಾನ್ಸ್‌ಮೀಟರ್ ಅಳವಡಿಕೆ ಪೂಜಾ ಕಾರ್ಯಕ್ರಮ | ಶಿವಮೊಗ್ಗದಲ್ಲಿ ಆಕಾಶವಾಣಿ ಧ್ವನಿಮುದ್ರಣ ಘಟಕ ಆರಂಭಕ್ಕೆ ಕ್ರಮ ; ಸಚಿವ ಡಾ.ಎಲ್.ಮುರುಗನ್

Mahesha Hindlemane

ಶಿವಮೊಗ್ಗ ; ಈಗಾಗಲೇ ಭದ್ರಾವತಿಯಲ್ಲಿ ವ್ಯವಸ್ಥಿತವಾದ ಆಕಾಶವಾಣಿ ಕೇಂದ್ರವಿದ್ದು, ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಉದ್ದೇಶಿತ ಎಫ್.ಎಂ. ರೇಡಿಯೋ ಕೇಂದ್ರದಲ್ಲಿ ಅತ್ಯಾಧುನಿಕ …

Read more

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸಲು ನಾನು ಬದ್ದ ; ಶಾಸಕ ಗೋಪಾಲಕೃಷ್ಣ ಬೇಳೂರು ಇಂಗಿತ

Mahesha Hindlemane

ಹೊಸನಗರ ; ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಈ ನಿಟ್ಟಿನಲ್ಲಿ  ಸರಕಾರಿ ಶಾಲೆಗಳ …

Read more