Latest News

ಹೊಸನಗರ ; ಇ-ಪೌತಿ ಅಭಿಯಾನ ಆರಂಭ – ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ ; ವಾರಸುದಾರರ ಹಕ್ಕು ಬದಲಾವಣೆಯಾಗದಿರುವ ಪಹಣಿಗಳ ಇ-ಪೌತಿ ಅಭಿಯಾನವನ್ನು ಹೊಸನಗರ ತಾಲ್ಲೂಕಿನಾದ್ಯಂತ ಕಳೆದೊಂದು ವಾರದಿಂದ ಆರಂಭಿಸಿರುವುದಾಗಿ ತಹಸೀಲ್ದಾರ್ ರಶ್ಮಿ …

Read more

ಶಿವಮೊಗ್ಗದಲ್ಲಿ ಹೊಸ ಸಿಗ್ನಲ್ ಲೈಟ್ ಗೆ ಚಾಲನೆ

Koushik G K

ಶಿವಮೊಗ್ಗ : ನಗರದ ಅಕ್ಕಮಹಾದೇವಿ ವೃತ್ತ, ಉಷಾ ನರ್ಸಿಂಗ್ ಹೋಮ್ ಬಳಿಯಲ್ಲಿರುವ ಪ್ರಮುಖ ಸಂಚಾರಿ ವೃತ್ತದಲ್ಲಿ ಹೊಸ ಟ್ರಾಫಿಕ್ ಸಿಗ್ನಲ್ …

Read more
linganamakki

ಲಿಂಗನಮಕ್ಕಿ ಜಲಾಶಯ ಶೀಘ್ರದಲ್ಲೇ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ : ಜನರಿಗೆ ಮೊದಲ ಎಚ್ಚರಿಕೆ

Koushik G K

ಸಾಗರ ; ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆಯ ಪರಿಣಾಮವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯದ …

Read more

ರಿಪ್ಪನ್‌ಪೇಟೆ ; ಜೆಜೆಎಂ ಕಾಮಗಾರಿ ಕಂಡು ಬೆರಗಾದ ಜಿಪಂ ಸಿಇಒ

Mahesha Hindlemane

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಸಮರ್ಪಕವಾಗಿದ್ದು …

Read more

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಮನೆ, ಜಮೀನು  ಕಳೆದುಕೊಳ್ಳುವ ಭೀತಿಯಲ್ಲಿ ಸ್ಥಳೀಯರು !

Koushik G K

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ; ಕರ್ನಾಟಕದ ಮಹತ್ವಾಕಾಂಕ್ಷೆಯ ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಯು 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು …

Read more

ಕೆಪಿಎಲ್: ಹುಬ್ಬಳ್ಳಿ ಟೈಗರ್ಸ್ ಗೆ ತೀರ್ಥಹಳ್ಳಿಯ ನಿತಿನ್ ಆಯ್ಕೆ

Koushik G K

ತೀರ್ಥಹಳ್ಳಿ:  ಕರ್ನಾಟಕ ಪ್ರೀಮಿಯರ್ ಲೀಗ್ (ಕೆ.ಪಿ.ಎಲ್.) ಕ್ರಿಕೆಟ್ ಗೆ ತೀರ್ಥಹಳ್ಳಿಯ ಪ್ರತಿಭಾವಂತ ಕ್ರೀಡಾಪಟು ನ್ಯಾಷನಲ್ ಅಬ್ದುಲ್ ಕಲಾಂ ಅವರ  ನ್ಯಾಷನಲ್ …

Read more

ಲೂರ್ದುಮಾತೆಯ ದೇವಾಲಯ- ತೀರ್ಥಹಳ್ಳಿ: ‘ಕ್ಯಾಥೋಲಿಕ್ ಅಸೋಸಿಯೇಶನ್’ ಹಾಗೂ ‘ರೋಟರಿ ಕ್ಲಬ್’ ವತಿಯಿಂದ ಬೃಹತ್ ಉಚಿತ ಆರೋಗ್ಯ ಶಿಬಿರ

Koushik G K

ತೀರ್ಥಹಳ್ಳಿ: ಪಟ್ಟಣದ  ಲೂರ್ದುಮಾತೆಯ ದೇವಾಲಯದ 125ನೇ ಜ್ಯೂಬಿಲಿ  ವರ್ಷಾಚರಣೆಯ ಅಂಗವಾಗಿ ಲೂರ್ದುಮಾತೆಯ ದೇವಾಲಯದ ಆವರಣದಲ್ಲಿ ದೇವಾಲಯದ ‘ಕ್ಯಾಥೋಲಿಕ್ ಅಸೋಸಿಯೇಷನ್’ ಸಂಘಟನೆ  ಹಾಗೂ ‘ಮಹಿಳಾ …

Read more

ಹೊಸನಗರ : ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಾಧನೆ ಬಗ್ಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ; ಬಿಇಒ ಹೆಚ್.ಆರ್‌. ಕೃಷ್ಣಮೂರ್ತಿ

Mahesha Hindlemane

ಹೊಸನಗರ ; ತಾಲ್ಲೂಕಿನ ಸರ್ಕಾರಿ ಹಾಗೂ ಅನುದಾನಿತ ಅನುದಾನ ರಹಿತ ಪ್ರೌಢ ಶಾಲೆ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ …

Read more

ಜು.17 ರಂದು ಶಿವಮೊಗ್ಗದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಮೆಸ್ಕಾಂ ಪ್ರಕಟಣೆ

Koushik G K

ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ 06ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 17 ರಂದು ಬೆಳಗ್ಗೆ …

Read more