Latest News

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ.ಮಂಜುನಾಥಗೌಡ

Mahesha Hindlemane

ಶಿವಮೊಗ್ಗ ; ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ …

Read more

ಕುಂಬಾರ ವೃತ್ತಿ ಉಳಿಸುವುದು ಅವಶ್ಯಕ ; ಎಸ್. ಮಣಿ

Mahesha Hindlemane

ಶಿವಮೊಗ್ಗ ; ಕುಂಬಾರ ವೃತ್ತಿಯನ್ನು ಅವಲಂಬಿಸಿರುವ ಸಾವಿರಾರು ಕುಟುಂಬಗಳು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಕುಂಬಾರ ವೃತ್ತಿ ಉಳಿಸಬೇಕು. ಸಮುದಾಯದವರಲ್ಲಿ ಜಾಗೃತಿ ಮೂಡಿಸಿ …

Read more

ಕೆಂಚನಾಲ ಮಾರಿಕಾಂಬೆ ದೇವಿ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮದ ಮಾರಿಕಾಂಬೆ ದೇವಿಯ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಹಾಗೂ ಸಂಭ್ರಮದಿಂದ ಜರುಗಿತು. ಜಿಲ್ಲೆ ಹಾಗೂ …

Read more

ಇರುವಕ್ಕಿಯಲ್ಲಿ ಘಟಿಕೋತ್ಸವ ಸುಗ್ಗಿ ಸಂಭ್ರಮ | ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ; ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

Mahesha Hindlemane

ಸಾಗರ ; ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು …

Read more

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್

Mahesha Hindlemane

ಶಿವಮೊಗ್ಗ ; ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, …

Read more

ಯೋಷಿತಾ‌ ಎಸ್ ಸೊನಲೆಗೆ ಮೂರು ಚಿನ್ನದ ಪದಕ ; ಎಂ.ಎ. ಆಂಗ್ಲ ವಿಭಾಗದಲ್ಲಿ ಪ್ರಥಮ‌ ರ‍್ಯಾಂಕ್, ಕುವೆಂಪು ವಿವಿ 34ನೇ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ

Mahesha Hindlemane

ಹೊಸನಗರ ; ಪಟ್ಟಣದ ಕುವೆಂಪು ವಿದ್ಯಾಸಂಸ್ಥೆಯ ಮುಖ್ಯಸ್ಥ, ನಗರ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ …

Read more

ರಿಪ್ಪನ್‌ಪೇಟೆ ಶಿವಮಂದಿರ ನೂತನ ಕಟ್ಟಡದ ಉದ್ಘಾಟನಾ ಧರ್ಮ ಸಮಾರಂಭ | ರಚನಾತ್ಮಕ ಸತ್ಕಾರ್ಯಗಳಿಂದ ಅಭಿವೃದ್ಧಿ ಸಾಧ್ಯ ; ರಂಭಾಪುರಿ ಜಗದ್ಗುರುಗಳು

Mahesha Hindlemane

ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ …

Read more

ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಪತ್ತೆ !

Mahesha Hindlemane

ಹೊಸನಗರ ; ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಮಾಣಿ ಡ್ಯಾಂನ ಹಿನ್ನೀರು ಪ್ರದೇಶದಲ್ಲಿ …

Read more

ಜ.23ಕ್ಕೆ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ ವರ್ಧಂತ್ಯೋತ್ಸವ | ಜ.29ಕ್ಕೆ ಮೇಲಿನಬೆಸಿಗೆ ಶಾಲೆಯಲ್ಲಿ ನೃತ್ಯ ಸೌರಭ

Mahesha Hindlemane

ಹೊಸನಗರ ; ಇದೇ 2025ನೇ ಜನವರಿ 23ರ ಗುರುವಾರ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ …

Read more