Latest News

ಸಿಗಂದೂರಿನ ಲಾಂಚ್‌ಗಳನ್ನು ಇನ್ಮುಂದೆ ಹೊಟೇಲ್‌ಗಳಾಗಿ ಪರಿವರ್ತನೆ : ಶಾಸಕ ಬೇಳೂರು ಗೋಪಾಲಕೃಷ್ಣ

Koushik G K

ಶಿವಮೊಗ್ಗ :ರಾಜ್ಯದ ಶ್ರದ್ಧಾ ಸ್ಥಳವಾಗಿ ಹೆಸರಾಗಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಎರಡು ಲಾಂಚ್‌ಗಳನ್ನು ಇನ್ನು ಮುಂದೆ ಪ್ರವಾಸೋದ್ಯಮ ವಿಕಾಸಕ್ಕಾಗಿ ಹೊಟೇಲ್‌ಗಳಾಗಿ …

Read more

ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಮತ್ತು ಆರ್‌.ಕೆ ಫೌಂಡೇಶನ್ ಸಹಯೋಗದಲ್ಲಿ ಕಲಿಕೋಪಕರಣ ವಿತರಣೆ

Mahesha Hindlemane

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನಡೆದ ಸರಳ ಮತ್ತು ಸುಂದರ ಕಾರ್ಯಕ್ರಮದಲ್ಲಿ ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಹಾಗೂ …

Read more

ಶಕ್ತಿ ಯೋಜನೆಯ ಸಾಧನೆ: ಸಾಗರ ಡಿಪೋ ಚಾಲಕರಿಗೆ ಶಾಸಕರಿಂದ ಸನ್ಮಾನ!

Koushik G K

ಸಾಗರ: ಕರ್ನಾಟಕ ಸರ್ಕಾರ ಜಾರಿಗೆ ತಂದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ ರಾಜ್ಯದಾದ್ಯಂತ ಲಕ್ಷಾಂತರ ಮಹಿಳೆಯರು ಉಚಿತ ಬಸ್ ಸೇವೆಗಳನ್ನು ಪಡೆಯುತ್ತಿರುವುದು …

Read more

ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ನಿಂದಿಸುವ ಜ್ಞಾನೇಂದ್ರರ ಧೋರಣೆ ಕೆಟ್ಟದಾಗಿದೆ : ಕಿಮ್ಮನೆ ರತ್ನಾಕರ್

Koushik G K

ರ್ತೀರ್ಥಹಳ್ಳಿ: ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ನಡವಳಿಕೆ ಕೆಟ್ಟದ್ದಾಗಿದ್ದು,ಸರ್ಕಾರಿ ಅಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡುವ ಕೆಟ್ಟ ಅಭಿರುಚಿ ಅವರದ್ದಾಗಿದೆ,ಪಟ್ಟಣ ಪಂಚಾಯತಿ ಅಧಿಕಾರಿಯನ್ನು …

Read more

ಸಿಗಂದೂರು ಸೇತುವೆ ಉದ್ಘಾಟನೆ: ಮಲೆನಾಡಿಗರ ಆರು ದಶಕಗಳ ಕನಸು ಸಾಕಾರ

Koushik G K

ಸಾಗರ :ಮಲೆನಾಡಿನ ಜನತೆ ದೀರ್ಘಕಾಲದಿಂದ ಕಾಯುತ್ತಿದ್ದ ಅಂಬಾರಗೋಡ್ಲು–ಕಳಸವಳ್ಳಿ ಸೇತುವೆ ಇಂದು (ಸೋಮವಾರ) ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಕಳೆದ 60 ವರ್ಷಗಳಿಂದ ಮಲೆನಾಡಿಗರ …

Read more

ಸಿಗಂದೂರು ಸೇತುವೆ ಲೋಕಾರ್ಪಣೆ ಮುಂದೂಡಿ : ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ

Koushik G K

ಸಿಗಂದೂರು ಸೇತುವೆ : ಶರಾವತಿ ನದಿಯ ಹಿನ್ನೀರಿನ ಪ್ರದೇಶದಲ್ಲಿ ದಶಕಗಳಿಂದಲೂ ಜನರು ನಿರೀಕ್ಷಿಸಿದ್ದ ಸಿಗಂದೂರು ಸೇತುವೆ ಲೋಕಾರ್ಪಣೆಯ ಕ್ಷಣ ಇದೀಗ …

Read more

ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಲ್ಲಾ ಸಿದ್ಧಾಂತವನ್ನು ಒಪ್ಪಿಕೊಂಡು ಕಾರ್ಯನಿರ್ವಹಿಸಬೇಕು : ನಟಿ ಉಮಾಶ್ರೀ

Koushik G K

ತೀರ್ಥಹಳ್ಳಿ : ಪ್ರಬುದ್ಧ, ರಾಜಕಾರಣಿಗಳು, ಹೋರಾಟಗಾರರು, ಸಾಹಿತಿಗಳು ಇರುವಂತಹ ಈ ನೆಲದಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವಾತಾವರಣವಿದೆ,ಎಲ್ಲಾ ಸಿದ್ಧಾಂತವನ್ನು ಒಪ್ಪಿಕೊಂಡು …

Read more

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಟೆಕ್ಕಿ ಹೃದಯಾಘಾತದಿಂದ ಸಾ*ವು !

Mahesha Hindlemane

ಚಿಕ್ಕಮಗಳೂರು ; ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನಿಂದ ಬಂದಿದ್ದ ಟೆಕ್ಕಿಯೋರ್ವ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಸಾ*ವನ್ನಪ್ಪಿರುವಂತ ಘಟನೆ ನಡೆದಿದೆ. ಮೃ*ತನನ್ನು …

Read more

ಸಮುದಾಯದ ಅಭಿವೃದ್ದಿಗೆ ಯುವಜನತೆ ಮುಂದಾಗಬೇಕು ; ಬೇಳೂರು ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ : ಸಮುದಾಯವನ್ನು ಆಭಿವೃದ್ದಿಗೊಳಿಸುವ ಕಾರ್ಯಕ್ಕೆ ಯುವ ಜನತೆ ಮುಂದಾಗಬೇಕು. ಸಮಾಜವನ್ನು ಆರ್ಥಿಕವಾಗಿ ಗಟ್ಟಿಗೊಳಿಸುವ ಮೂಲಕ ಸಮಾಜದಲ್ಲಿ ಒಗ್ಗಟಿನಿಂದ ಗಟ್ಟಿಗೊಳಿಸುವುದರೊಂದಿಗೆ …

Read more