Latest News

ಮನೆಗೊಂದು ಗಿಡ ಬೆಳೆಸಿ ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಸಂರಕ್ಷಿಸಿ

Mahesha Hindlemane

ರಿಪ್ಪನ್‌ಪೇಟೆ ; ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಗಿಡ-ಮರಗಳನ್ನು ಶಾಲೆ, ಸರ್ಕಾರಿ ಕಛೇರಿ ಸೇರಿದಂತೆ ಮನೆಯ ಸುತ್ತಮುತ್ತ …

Read more
Adike Price

ಅಡಿಕೆ ಧಾರಣೆ | 21 june 2025 | ಇಂದಿನ ಅಡಿಕೆ ರೇಟ್‌ ಹೇಗಿದೆ?

Koushik G K

ಅಡಿಕೆ ಧಾರಣೆ : ಮಲೆನಾಡಿನ ವಿವಿಧ ಮಾರುಕಟ್ಟೆಗಳಲ್ಲಿ ಜೂನ್ 20 ಮತ್ತು 21ರಂದು ಅಡಿಕೆಗೆ ಲಭಿಸಿದ ದರಗಳು ಪ್ರಕಟವಾಗಿವೆ. ಶಿವಮೊಗ್ಗ …

Read more

ಈ ಸಮುದಾಯದವರಿಗೆ 2025–26ನೇ ಸಾಲಿನ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

Koushik G K

ಶಿವಮೊಗ್ಗ, ಜೂನ್ 21: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮವು 2025–26ನೇ ಸಾಲಿನ ಅನೇಕ ಉದ್ದೇಶಿತ ಯೋಜನೆಗಳಡಿಯಲ್ಲಿ ಸಾಲ ಸೌಲಭ್ಯಗಳನ್ನು …

Read more

ಜೂನ್ 24ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ವ್ಯತ್ಯಯ!

Koushik G K

ಶಿವಮೊಗ್ಗ, ಜೂನ್ 21: ನಗರದ ಎಂಆರ್‌ಎಸ್‌ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಜೂನ್ 24ರಂದು …

Read more

ಸಮಾಜದ ಸಮಗ್ರ ಅಭಿವೃದ್ದಿಗೆ ನಿಖರ ಸಮೀಕ್ಷೆ ಅವಶ್ಯಕ: ಮಧು ಬಂಗಾರಪ್ಪ

Koushik G K

ಶಿವಮೊಗ್ಗ:ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳು, ಅದರಲ್ಲೂ ಮುಖ್ಯವಾಗಿ ಹಿಂದುಳಿದ ವರ್ಗಗಳ ಜನಸಂಖ್ಯೆ ಹಾಗೂ ಅವರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ …

Read more

ದೇಹ-ಮನಸ್ಸು-ಆತ್ಮದ ಸಂಯೋಜನೆಯಾದ ಯೋಗವನ್ನು ಅಳವಡಿಸಿಕೊಳ್ಳಬೇಕು: ಸಂಸದ ಬಿ.ವೈ. ರಾಘವೇಂದ್ರ

Koushik G K

ಶಿವಮೊಗ್ಗ:“ಯೋಗ ಎಂಬುದು ದೇಹ, ಮನಸ್ಸು ಹಾಗೂ ಆತ್ಮದ ಸಂಯೋಜನೆಯಾಗಿದೆ. ಮಾನವ ಪಂಚೇಂದ್ರಿಯಗಳ ಮೇಲೆ ಹಿಡಿತ ಸಾಧಿಸಿ ಆರೋಗ್ಯಪೂರ್ಣ ಜೀವನ ನಡೆಸಲು …

Read more

ನೀವೂ Whatsapp ಬಳಕೆ ಮಾಡ್ತಿದೀರಾ ? Whatsapp ಬಳಕೆದಾರರಿಗೆ ಬೇಸರದ ಸುದ್ದಿ !

Koushik G K

ಮೆಟಾ ಕಂಪನಿಯು ತನ್ನ ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಪ್‌ನಲ್ಲಿ ಇದೀಗ ಜಾಹಿರಾತುಗಳನ್ನು ಪರಿಚಯಿಸುವ ಯೋಜನೆ ರೂಪಿಸಿದೆ. ಇದರಿಂದ ಬಳಕೆದಾರರ ಅನುಭವದಲ್ಲಿ …

Read more

Karnataka Rain :ಈ ಜಿಲ್ಲೆಗಳಲ್ಲಿ ಜೂನ್ 26ರವರೆಗೂ ಭಾರಿ ಮಳೆ !

Koushik G K

Karnataka Rain:ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸ್ವಲ್ಪ ಪ್ರಮಾಣದಲ್ಲಿ ಪುನಶ್ಚೇತನಗೊಂಡಿದ್ದರೂ, ಇದೀಗ ಮತ್ತೆ ಒಣಹವೆಯ ಪ್ರಾಬಲ್ಯ ಕಾಣಿಸುತ್ತಿದೆ. ಮುಂಗಾರು ಆರಂಭವಾದ ನಂತರ …

Read more

ಟಿಪ್ ಟಾಪ್ ಬಷೀರ್ ಮನೆ ಮೇಲೆ ED ದಾಳಿ: ಸಾಗರದಲ್ಲಿ 18 ಗಂಟೆಗಳಿಗೂ ಹೆಚ್ಚು ಕಾಲ ತನಿಖೆ!

Koushik G K

ಸಾಗರ: ಸಾಗರದ ಖ್ಯಾತ ಉದ್ಯಮಿ ಮತ್ತು ನಗರಸಭಾ ಸದಸ್ಯರಾದ ಟಿಪ್ ಟಾಪ್ ಬಷೀರ್ ಅವರ ಮನೆ ಮೇಲೆ ಆರ್ಥಿಕ ಅಪರಾಧ …

Read more