Latest News

ಗುರು ಪೂರ್ಣಿಮೆಯ ದಿನ ಗುರು-ಹಿರಿಯರನ್ನು ಗೌರವಿಸುವುದರಿಂದ ಶುಭಫಲ ಲಭಿಸುತ್ತದೆ ; ಆಶಾ ರವೀಂದ್ರ

Mahesha Hindlemane
ಹೊಸನಗರ ; ಗುರು ಪೂರ್ಣಿಮೆಯ ದಿನದಂದು ಗುರು-ಹಿರಿಯರನ್ನು ಗೌರವಿಸಿ ಸನ್ಮಾನ ಮಾಡುವುದರಿಂದ ಶುಭ ಫಲಗಳು ದೊರಕುತ್ತದೆ ಎಂದು ಹಿಂದಿನವರು ಹೇಳಿದ್ದಾರೆ …
Read more
ನಿವೃತ್ತ ಯೋಧನಿಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ

Mahesha Hindlemane
ರಿಪ್ಪನ್ಪೇಟೆ ; ಸುಧೀರ್ಘ 28 ವರ್ಷಗಳ ಕಾಲ ಸಾರ್ಥಕ ದೇಶ ಸೇವೆ ಮಾಡಿ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಮರಳಿದ ಸುಬೇದಾರ್ …
Read more
ಸೇತುವೆ ಉದ್ಘಾಟನೆ ಬಗ್ಗೆ ಇನ್ನೂ ಅಧಿಕೃತ ಆಹ್ವಾನ ಇಲ್ಲ: ಸಚಿವ ಮಧು ಬಂಗಾರಪ್ಪ
Koushik G K
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸೇತುವೆಯ ಉದ್ಘಾಟನೆಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲವೆಂದು ತಿಳಿಸಿದ್ದಾರೆ. ಅವರು ಮಾಧ್ಯಮದೊಂದಿಗೆ …
Read more
ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ವಿಫಲ: ತೀ.ನ. ಶ್ರೀನಿವಾಸ್ ಟೀಕೆ
Koushik G K
ಶಿವಮೊಗ್ಗ-ಶರಾವತಿ ಸಂತ್ರಸ್ತರಿಗೆ ಭೂಮಿಹಕ್ಕು ನೀಡುವಲ್ಲಿ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಲೆನಾಡು ಹೋರಾಟ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಪತ್ರಿಕಾಗೋಷ್ಠಿಯಲ್ಲಿ …
Read more
ಸಿಗಂದೂರು ಸೇತುವೆ : ಆಹ್ವಾನ ಪತ್ರಿಕೆ ಈವರೆಗೂ ನನಗೆ ಕೊಟ್ಟಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ
Koushik G K
ಶಿವಮೊಗ್ಗ: ಕೇಂದ್ರ ಸರ್ಕಾರದ ಸಹಾಯಧನದಲ್ಲಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿರುವ ಬಗ್ಗೆ ಸಾಗರ …
Read more
ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ: 6 ದಶಕಗಳ ಕನಸು ನಿಜವಾಗುತ್ತಿದೆ-ಸಂಸದ ಬಿ.ವೈ. ರಾಘವೇಂದ್ರ
Koushik G K
ಸಾಗರ- ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಎಂಬುದು ಕಳೆದ ಆರು ದಶಕಗಳಿಂದ ಮಲೆನಾಡಿಗರ ಕನಸು. ಕನಸಿನೊಳಗೆ ಮಾತ್ರ ಜೀವಂತವಾಗಿದ್ದ ಈ ಕನಸು, …
Read more
ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ ; ಡಿಡಿಪಿಐ ಚಂದ್ರಪ್ಪ ಗುಂಡಪಲ್ಲಿ

Mahesha Hindlemane
ಹೊಸನಗರ ; ಇಂದಿನ ಶೈಕ್ಷಣಿಕ ಯುಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಒಲವು ತೋರಿಸಿದ್ದಲ್ಲಿ …
Read more
ಬಿ.ಎಸ್. ಯಡಿಯೂರಪ್ಪನವರ ಬದ್ಧತೆ,ಸಂಕಲ್ಪದ ಮೂಲ ಕಾರಣದಿಂದ ಸಿಗಂದೂರು ಸೇತುವೆ ಲೋಕಾರ್ಪಣೆ: ಆರಗ ಜ್ಞಾನೇಂದ್ರ
Koushik G K
ತೀರ್ಥಹಳ್ಳಿ: ಶರಾವತಿ ಸಂತ್ರಸ್ತರ 60ವರ್ಷದ ಶಾಪ ವಿಮೋಚನೆಯ ಮಂಗಳಮಯ ಕಾರ್ಯಕ್ರಮವಾದ ರೂ.423ಕೋಟಿ ವೆಚ್ಚದ ಬೃಹತ್ ಸಿಗಂದೂರು ಸೇತುವೆಯು ಜುಲೈ 14ರ …
Read more
ಸಿಗಂದೂರು ಸೇತುವೆ ನಿರ್ಮಾಣ ಕಾರ್ಯಕ್ಕೆ ಶ್ರಮಿಸಿದ ಸಂಸದರನ್ನು ಪ್ರಶಂಸಿಸಿದ ಹರತಾಳು ಹಾಲಪ್ಪ

Mahesha Hindlemane
ರಿಪ್ಪನ್ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವುದು ಸಮಯೋಚಿತ ನಿರ್ಧಾರದೊಂದಿಗೆ ಸಾರ್ವಜನಿಕರ …
Read more