Latest News

ರಿಪ್ಪನ್‌ಪೇಟೆ ; ಹೆಚ್ಚಿದ ಬೀದಿನಾಯಿ, ಬಿಡಾಡಿ ಜಾನುವಾರುಗಳ ಹಾವಳಿ – ವಾಹನ ಸವಾರರ ಪರದಾಟ !

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಪ್ರಮುಖ ರಸ್ತೆ ಮತ್ತು ಬಡಾವಣೆ, ಶಾಲೆ, ಮಾಂಸ, ಮೀನು ಮಾರುಕಟ್ಟೆಯ ಬಳಿ ಬೀದಿ ನಾಯಿಗಳ ಹಾವಳಿ …

Read more

ಖೈದಿಯ ಹೊಟ್ಟೆಯೊಳಗೆ ಮೊಬೈಲ್ ಪತ್ತೆ! ಮೆಗ್ಗಾನ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ

Koushik G K

ಶಿವಮೊಗ್ಗ– ಸೋಗಾನೆಯ ಕೇಂದ್ರ ಕಾರಾಗೃಹದಲ್ಲಿರುವ ಖೈದಿಯೊಬ್ಬನ ಹೊಟ್ಟೆಯೊಳಗೆ ಮೊಬೈಲ್ ಫೋನ್ ಪತ್ತೆಯಾಗಿ ಭಾರಿ ಚರ್ಚೆಗೆ ಕಾರಣವಾಗಿದೆ. ಖೈದಿಗೆ ತಕ್ಷಣವೇ ಮೆಗ್ಗಾನ್ …

Read more

ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ! ಸಾಗರದ ನೆಹರೂ ಮೈದಾನದಲ್ಲಿ ಬೃಹತ್ ವೇದಿಕೆ ಸಜ್ಜು

Koushik G K

ಸಾಗರ – ಮಲೆನಾಡಿನ ಹೆಬ್ಬಾಗಿಲಾದ ಸಾಗರ ತಾಲ್ಲೂಕಿನ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದೆ. ಜುಲೈ 14 ಸೋಮವಾರ ನಡೆಯಲಿರುವ …

Read more

ವಸ್ತು ನಿಷ್ಠ ವರದಿ ಸಲ್ಲಿಸಿ : ಅಧಿಕಾರಿಗಳಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಚಿದಂಬರ ತಾಕೀತು

Koushik G K

ಹೊಸನಗರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಅನುಷ್ಠಾನ ಸಭೆಗೆ ಅಧಿಕಾರಿಗಳು ಅಗತ್ಯ ವಸ್ತು ನಿಷ್ಠ ವರದಿಯೊಂದಿಗೆ ಹಾಜರಾಗಬೇಕು. …

Read more

ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ

Mahesha Hindlemane

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲಭಾರತ …

Read more

ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ

Mahesha Hindlemane

ರಿಪ್ಪನ್‌ಪೇಟೆ : ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ. ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಗುರು ಇರುತ್ತಾನೆ. …

Read more

ಸಿಗಂದೂರು ಸೇತುವೆಗೆ ಹೆಸರು ಮುಖ್ಯವಲ್ಲ ; ಹರತಾಳು ಹಾಲಪ್ಪ

Mahesha Hindlemane

ಹೊಸನಗರ ; ಹತ್ತಾರು ವರ್ಷದ ಸೇತುವೆಯ ಕನಸು ಈಗ ಉದ್ಘಾಟನೆ ಭಾಗ್ಯ ಕಾಣುತ್ತಿದೆ ಈ ಸಿಗಂದೂರು ಸೇತುವೆಗೆ ಹೆಸರಿಡುವುದು ಮುಖ್ಯವಲ್ಲ …

Read more

ಶರಾವತಿ ಸಂತ್ರಸ್ತರ 6 ದಶಕಗಳ ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮದಲ್ಲಿ ಸಾಕ್ಷರಾಗುವಂತೆ ಹರತಾಳು ಹಾಲಪ್ಪ ಕರೆ

Mahesha Hindlemane

ಹೊಸನಗರ ; ಶರಾವತಿ ಸಂತ್ರಸ್ತರ ಆರು ದಶಕಗಳ ಶಾಪ ವಿಮೋಚನೆಯ ಈ ಮಂಗಳ ಕಾರ್ಯಕ್ರಮದಲ್ಲಿ ರಾಜ್ಯದ ಜನತೆ ಸಾಕ್ಷರಾಗುವಂತೆ ಮಾಜಿ …

Read more

ರೋಲ್ಸ್ ರಾಯ್ಸ್‌ ಕಾರು ಕಂಪನಿಯಲ್ಲಿ ಕೆಲಸ ಗಿಟ್ಟಿಸಿದ ತೀರ್ಥಹಳ್ಳಿ ಮೂಲದ ರಿತುಪರ್ಣ!

Koushik G K

Thrithahali student gets job in rolls royce ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್ ನಲ್ಲಿ ಉದ್ಯೋಗ …

Read more