Latest News

ಬೊಮ್ಮನಕಟ್ಟೆಯಲ್ಲಿ ಎ*ಣ್ಣೆ ಪಾರ್ಟಿಯ ನಡುವೆ ನಡೆದ ಜಗಳ; ಯುವಕನ ಬರ್ಬರ ಹ*ತ್ಯೆ
Koushik G K
ಶಿವಮೊಗ್ಗ– ನಗರದ ಹೊರವಲಯ ಬೊಮ್ಮನಕಟ್ಟೆ ಇ-ಬ್ಲಾಕ್ ನಲ್ಲಿ ಎಣ್ಣೆ ಪಾರ್ಟಿಯ ನಡುವೆ ನಡೆದ ಜಗಳವು ಯುವಕನ ಬರ್ಬರ ಹ*ತ್ಯೆಗೆ ಕಾರಣವಾಗಿರುವ …
Read more
ಜು.22 ರಂದು ಕೆಂಚನಾಲ ಮಾರಿಕಾಂಬ ಜಾತ್ರೆ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ಜಾತ್ರಾ ಮಹೋತ್ಸವವು ಜುಲೈ 22 ರಂದು ಮಂಗಳವಾರ ನಡೆಯಲಿದೆ ಎಂದು ದೇವಸ್ಥಾನದ …
Read more
ಬಿಜೆಪಿಯವರು ಸಂವಿಧಾನ ಒಪ್ಪಿಕೊಂಡರೆ RSS ಅನ್ನು ತಿರಸ್ಕರಿಸಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್
Koushik G K
ಶಿವಮೊಗ್ಗ: “ಬಿಜೆಪಿಯವರು ಭಾರತೀಯ ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಅಥವಾ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನಾ ಗಂಗಾ ಮತ್ತು ಕೃತಿ ಸಂಘ ರೂಪದರ್ಶನವನ್ನು ಎರಡರಲ್ಲಿ …
Read more
ಅಂಗನವಾಡಿಯಲ್ಲಿ ವಿಟಮಿನ್ ಎ ಡ್ರಾಪ್ಸ್ ಸೇವಿಸಿ 11 ಕ್ಕೂ ಅಧಿಕ ಮಕ್ಕಳು ಅಸ್ವಸ್ಥ !

Mahesha Hindlemane
ರಿಪ್ಪನ್ಪೇಟೆ ; ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಎ ಡ್ರಾಪ್ಸ್ ಸೇವಿಸಿದ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ …
Read more
ಜುಲೈ 14ರಂದು ಸಿಗಂದೂರು ಸೇತುವೆ ಉದ್ಘಾಟನೆ ಈ ಜಾಗದಲ್ಲಿ ನಡೆಯಲಿದೆ
Koushik G K
ಸಾಗರ: ಜುಲೈ 14ರಂದು ಸಿಗಂದೂರಿನ ಸೇತುವೆಯ ಭವ್ಯ ಉದ್ಘಾಟನೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು …
Read more
ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ 5 ಹೊಸ ವೈದ್ಯರ ನೇಮಕ
Koushik G K
ತೀರ್ಥಹಳ್ಳಿ:ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿನ ವೈದ್ಯರ ವರ್ಗಾವಣೆ ಭಾರೀ ಚರ್ಚೆಗೆ ಕಾರಣವಾಗಿದ್ದರ ನಡುವೆ ರಾಜ್ಯ ಸರ್ಕಾರ 5 ಹೊಸ ವೈದ್ಯರನ್ನು ನೇಮಕಗೊಳಿಸಿರುವ …
Read more
ಅಜ್ಞಾನದ ಕತ್ತಲು ಹೋಗಲಾಡಿಸುವ ಪ್ರೇರಕ ಶಕ್ತಿ ಗುರುವಿನದು ; ಮೂಲೆಗದ್ದೆ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವ ಶಕ್ತಿಯೇ ಗುರು. ಗುರುಶಕ್ತಿಯ ಯಾವ ರೂಪದಲ್ಲಿ ಬಂದು ಹೇಗೆ ನಮ್ಮನ್ನು ಉದ್ದರಿಸುತ್ತದೆ ಎನ್ನುವುದು …
Read more
ಮಾಮ್ಕೋಸ್ ಸಂಸ್ಥೆಯಲ್ಲಿ ವಿಮೆ ಮಾಡಿಸುವುದರಿಂದ ಕೃಷಿಕರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಅನುಕೂಲ ; ಮಹೇಶ್ ಹುಲ್ಕುಳಿ

Mahesha Hindlemane
ಹೊಸನಗರ ; ಮಾಮ್ಕೋಸ್ ಸಂಸ್ಥೆಯಲ್ಲಿ ಗುಂಪು ವಿಮಾ ಸೌಲಭ್ಯ ಕೃಷಿಕರು ಹಾಗೂ ಕೃಷಿ ಕಾರ್ಮಿಕರಿಗೆ ಅವಘಡಗಳ ಸಂದರ್ಭದಲ್ಲಿ ನೆರವಿಗೆ ಬರಲಿದೆ …
Read more
ಶಿವಮೊಗ್ಗ: ಮೋದಿ 11 ವರ್ಷದ ಸಾಧನೆ ಸಮಾರಂಭ -ಸಂತೋಷ್ ಗೇರ್ಗಲ್ (ರಜತ್ ಮೌರ್ಯ) ಅವರಿಗೆ ಗೌರವಾನ್ವಿತ ಸನ್ಮಾನ
Koushik G K
ಶಿವಮೊಗ್ಗ:ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷದ ಸಾಧನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ–ಚಿಕ್ಕಮಗಳೂರು …
Read more