Latest News

ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

Mahesha Hindlemane

ಸಾಗರ ; ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ …

Read more

ಹಿಂದೂ ರುದ್ರಭೂಮಿಯಲ್ಲಿ ಅಕ್ರಮ ಮನೆ ನಿರ್ಮಾಣ, ತೆರವಿಗೆ ಸಾರ್ವಜನಿಕರ ಪಟ್ಟು ; ತಹಸೀಲ್ದಾರ್‌ಗೆ ಮನವಿ

Mahesha Hindlemane

ಹೊಸನಗರ ; ಪಟ್ಟಣದ 8ನೇ ವಾರ್ಡ್‌ಗೆ ಸೇರಿದ, ಸುಮಾರು 500 ವರ್ಷಗಳಿಂದ ನಮ್ಮ ಪೂರ್ವಿಕರು ಬಳಸಿಕೊಂಡು ಬಂದ ಇಲ್ಲಿನ ಹಿಂದೂ …

Read more

ಹೊಸನಗರ ; ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿ ಕಾರ್ಯಾಗಾರ 

Mahesha Hindlemane

ಹೊಸನಗರ ; ತಾಲ್ಲೂಕಿನ ಕೃಷಿ ಪರಿಕರ ಮಾರಾಟಗಾರರಿಗೆ ಇಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಒಂದು ದಿನದ ತರಬೇತಿ ಕಾರ್ಯಗಾರ …

Read more

ಪಹಲ್ಗಾಮ್ ದಾಳಿ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕಾರ

Mahesha Hindlemane

ಹೊಸನಗರ ; ಪಾಕಿಸ್ತಾನದಲ್ಲಿ ಅಕ್ರಮ ಚಟುವಟಿಕೆ ಹಾಗೂ ನಾಗರಿಕರ ಜೀವ ತೆಗೆಯುತ್ತಿರುವ ಪಾಕಿಸ್ತಾನದ ಉಗ್ರಗಾಮಿಗಳನ್ನು ತಕ್ಷಣ ಕೊಲ್ಲಬೇಕು ಹಾಗೂ ಭಾರತ …

Read more

ತೀರ್ಥಹಳ್ಳಿ ; ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ !

Mahesha Hindlemane

ತೀರ್ಥಹಳ್ಳಿ ; ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ …

Read more

ಹೊಸನಗರ ; ಶುಶ್ರೂಷಾಧಿಕಾರಿ ಶೈಲಜಾರಿಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ

Mahesha Hindlemane

ಹೊಸನಗರ ; ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಷ್ಟಾವಂತ ಶುಶ್ರೂಷಾಧಿಕಾರಿಯಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶೈಲಜಾರಿಗೆ ಸರ್ಕಾರ …

Read more

ರಿಪ್ಪನ್‌ಪೇಟೆ ; ಸಿದ್ದಿವಿನಾಯಕ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ಗಣಹೋಮ ಮಹಾಪೂಜೆ ಸಂಪನ್ನ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಪುರಾಣ ಪ್ರಸಿದ್ಧ ಶ್ರೀಸಿದ್ದಿವಿನಾಯ ಸ್ವಾಮಿ ಮತ್ತು ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾಮೂಹಿಕ ಗಣಹೋಮ ಮತ್ತು ದೇವರಿಗೆ …

Read more

ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಅವಿರೋಧ ಆಯ್ಕೆ

Mahesha Hindlemane

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ …

Read more

ಭದ್ರಕಾಳಿ, ಸೋಮೇಶ್ವರ ಸನ್ನಿಧಿಯಲ್ಲಿ ವರ್ಧಂತೋತ್ಸವ

Mahesha Hindlemane

ಕಳಸ ; ತಾಲೂಕಿನ ಇತಿಹಾಸ ಪ್ರಸಿದ್ಧ ಹೆಮ್ಮಕ್ಕಿಯ ಭದ್ರಕಾಳಿ ಮತ್ತು ಸೋಮೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವರ್ಧಂತೋತ್ಸವ ವಿಜೃಂಭಣೆಯಿಂದ ನೆರವೇರಿತು. …

Read more