Latest News

ಶಿವಮೊಗ್ಗಕ್ಕೆ ರೈಲ್ವೆ ಮೆಗಾ ಗಿಫ್ಟ್: 2 ವಂದೇ ಭಾರತ್ ಸೇರಿ 7 ಹೊಸ ರೈಲು ಸೇವೆಗಳು

Koushik G K

ಶಿವಮೊಗ್ಗ — ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ಜಿಲ್ಲೆಯ ರೈಲು ಪ್ರಯಾಣಿಕರಿಗೆ ಉತ್ಸಾಹದ ಸುದ್ದಿ ದೊರೆತಿದೆ. ಭವಿಷ್ಯದಲ್ಲಿ ಜಿಲ್ಲೆಯ ರೈಲು ಸಂಪರ್ಕವನ್ನು …

Read more
crime news

BIG NEWS: ಸಾಗರದಲ್ಲಿ ನೈತಿಕ ಪೊಲೀಸ್ ಗಿರಿ! ಮೂವರು ಆರೋಪಿಗಳ ಬಂಧನ

Koushik G K

ಸಾಗರ :ರಾಜ್ಯದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಘಟನೆ ಒಂದಾಗಿದೆ. ಈ ಬಾರಿ ಘಟನೆ ನಡೆದಿದೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ …

Read more

ಸಿಗಂದೂರು ಸೇತುವೆ ನಾಮಕರಣ ವಿವಾದ: ‘ಚೌಡೇಶ್ವರಿ’ ಹೆಸರು ಇಡಬಾರದು ಎಂದು ಸ್ಥಳೀಯರಿಂದ ಆಗ್ರಹ

Koushik G K

ಸಾಗರ : ಭಾರತದ ಎರಡನೇ ಅತೀ ಉದ್ದದ ಕೇಬಲ್ ತೂಗು ಸೇತುವೆಯಾಗಿ ಗಮನ ಸೆಳೆದಿರುವ ಸಿಗಂದೂರು ಸೇತುವೆ, ಜುಲೈ 14 …

Read more

ಅನುಪಯುಕ್ತ ಸಾಮಾಗ್ರಿಗಳ ಅಕ್ರಮ ವಿಲೇವಾರಿ : ಹೊಸನಗರ ಪಟ್ಟಣ ಪಂಚಾಯತಿ ಸದಸ್ಯನಿಂದಲೇ ಗಂಭೀರ ಆರೋಪ : ಸೂಕ್ತ ತನಿಖೆಗೆ ಆಗ್ರಹ

Koushik G K

ಹೊಸನಗರ: ಇಲ್ಲಿನ ಪಟ್ಟಣ ಪಂಚಾಯತಿಗೆ ಸೇರಿದ ಕಬ್ಬಿಣದ ಹಲವಾರು ರಾಡ್, ಪೈಪ್, ಪಂಪ್ ಸೆಟ್ ಮೋಟಾರ್ ಸೇರಿದಂತೆ ಲಕ್ಷಾಂತರ ರೂಪಾಯಿ …

Read more

ನಮ್ಮ ಶ್ರಮಕ್ಕೆ ತಕ್ಕ ವೇತನ ನಿಗದಿಪಡಿಸಿ ; ಹೊಸನಗರದಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

Mahesha Hindlemane

ಹೊಸನಗರ ; ಪ್ರಮುಖ ಸಾಮಾಜಿಕ ಸೇವಾ ಕ್ಷೇತ್ರಗಳಾದ ಆರೋಗ್ಯ ಶಿಕ್ಷಣ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಸರ್ಕಾರದ ಇಲಾಖೆಗಳಲ್ಲಿ ಕೆಳ …

Read more

ನ್ಯಾಯಾಲಯದ ಆದೇಶ ಉಲ್ಲಂಘಿಸಿ ರಸ್ತೆ ಜಾಗ ಒತ್ತುವರಿ ; ಠಾಣೆಗೆ ದೂರು

Mahesha Hindlemane

ರಿಪ್ಪನ್‌ಪೇಟೆ ; ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಗ್ರಾಮ ಠಾಣಾ ಜಾಗದಲ್ಲಿ ಜಮೀನಿಗೆ ಓಡಾಡುವ 30 ಅಡಿ …

Read more

ರಾಷ್ಟ್ರೀಯ ಅಹಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಹೊಸನಗರ ಜಯರಾಮ್ ಶೆಟ್ಟಿ ಆಯ್ಕೆ

Mahesha Hindlemane

ಹೊಸನಗರ ; ರೈತ ಪರ ಹೋರಾಟಗಾರ ಜಯರಾಮ್ ಶೆಟ್ಟಿಯವರನ್ನು ಮುತ್ತಣ್ಣ ಎಸ್ ಶಿವಳ್ಳಿರವರ ನೇತೃತ್ವದ ಅಹಿಂದ ವರ್ಗದ ರೈತರ ಜನರ …

Read more
crime news

ಶಿವಮೊಗ್ಗ: ಹಾಡಹಗಲೇ ಮನೆಗೆ ಕನ್ನ — ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕಳವು

Koushik G K

ಶಿವಮೊಗ್ಗ : ನಗರದಲ್ಲಿ ಕಳ್ಳರು ಹಾಡಹಗಲೇ ಮನೆಯ ಬಾಗಿಲು ಒಡೆದು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ಹಾಗೂ …

Read more

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

Koushik G K

ಶಿವಮೊಗ್ಗ– ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ …

Read more