Latest News

ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್‌ಡಿ ಪ್ರಕರಣ ಪತ್ತೆ !

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು …

Read more

ಬಂಗಾರಮಕ್ಕಿ ದೇವಸ್ಥಾನದಲ್ಲಿ ಮಾ. 31ರಿಂದ ಏ. 12ರವರೆಗೆ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಲು ಶ್ರೀಗಳಿಂದ ಆಹ್ವಾನ

Mahesha Hindlemane

ಹೊಸನಗರ ; ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 12ರವರೆಗೆ ಅನೇಕ ಧಾರ್ಮಿಕ ಕಾರ್ಯಕ್ರಮಗಳ ನಡುವೆ ಶ್ರೀ …

Read more

ಜ.22 ರಂದು ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಜನವರಿ 22 ರಂದು ಬುಧವಾರ ನಡೆಯಲಿದೆ. …

Read more

ಜ.19 ರಂದು ಹೊಸನಗರ ತಾಲ್ಲೂಕು ವರ್ತಕರ ಸಂಘದ ವತಿಯಿಂದ ಗಣಹವನ ಹಾಗೂ ಸಾಧಕರಿಗೆ ಸನ್ಮಾನ

Mahesha Hindlemane

ಹೊಸನಗರ ; ತಾಲ್ಲೂಕು ವರ್ತಕರ ಸಂಘದ ವತಿಯಿಂದ ಜನವರಿ 19ರ ಭಾನುವಾರ ಬೆಳಗ್ಗೆ ಗಣಪತಿ ದೇವಸ್ಥಾನದ ಆವರಣದಲ್ಲಿ ಗಣಹವನ ಹಾಗೂ …

Read more

2 ದಿನದ ಮಗುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ತಾಯಿ !

Mahesha Hindlemane

ಚಿಕ್ಕಮಗಳೂರು ; ಎರಡು ದಿನದ ಮಗುವನ್ನು ಹೆತ್ತ ತಾಯಿಯೇ ಕಾಫಿ ತೋಟದಲ್ಲಿ ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ …

Read more

ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ರೈತರ ಮನವಿ

Mahesha Hindlemane

ರಿಪ್ಪನ್‌ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಅಡಿಕೆ ಬೆಳೆಯಲ್ಲಿ ಸಾಕಷ್ಟು ರೋಗಗಳು ಕಾಣಿಸಿಕೊಂಡು ಬೆಳೆಗಾರ ಪರಿಸ್ಥಿತಿ ಹೇಳದಂತಾಗಿದೆ. ಅಲ್ಲದೆ, …

Read more

ಜಯನಗರ ನೂರುಲ್ ಹುದಾ ಮಸೀದಿಯಲ್ಲಿ ವ್ಯಾಪಕ ಭಷ್ಟಾಚಾರದ ಆರೋಪ ; ತನಿಖೆಗೆ ಆಗ್ರಹ

Mahesha Hindlemane

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಸಮೀಪದ ರಾಮಚಂದ್ರಾಪುರ ಗ್ರಾಮಕ್ಕೆ ಸೇರಿದ ನೂರುಲ್ ಹುದಾ ಜುಮ್ಮಾ ಮಸೀದಿ ಮತ್ತು ಅರಬಿಕ್ ಮದರಸಕ್ಕೆ …

Read more

ರಂಭಾಪುರಿ ಪೀಠದಲ್ಲಿ ಜ. 19 ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮ

Mahesha Hindlemane

ಬಾಳೆಹೊನ್ನೂರು ; ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಜನವರಿ 19ರಿಂದ 21ರವರೆಗೆ ಶತರುದ್ರಯಾಗ ಪೂಜಾ ಕಾರ್ಯಕ್ರಮವನ್ನು ಬಾಳೆಹೊನ್ನೂರು …

Read more

ಕಾಡಾನೆ ದಾಳಿಗೆ ಅಪಾರ ಬೆಳೆ ಹಾನಿ ; ಮಾಜಿ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲವಳ್ಳಿ, ಕೊರಗಿ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಕಾಡಾನೆಗಳು ಬಾಳೆ, ಅಡಿಕೆ ಫಸಲು ಸಂಪೂರ್ಣ …

Read more