Latest News

ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಿಂದ ಆರು ವೈದ್ಯರ ವರ್ಗಾವಣೆ: ಸಾರ್ವಜನಿಕರ ಅಸಮಾಧಾನ
Koushik G K
ತೀರ್ಥಹಳ್ಳಿ ; ತಾಲ್ಲೂಕಿನ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ (ಜೆಸಿ) ಆಸ್ಪತ್ರೆಯಿಂದ ರಾಜ್ಯ ಸರ್ಕಾರ ಒಟ್ಟು ಆರು ಪ್ರಮುಖ ವೈದ್ಯರನ್ನು …
Read more
ರಿಪ್ಪನ್ಪೇಟೆಯಲ್ಲಿ ಬೈಕ್ ಅಪಘಾತ ; ಶಿಕ್ಷಕ ಸ್ಥಳದಲ್ಲೇ ಸಾ*ವು !

Mahesha Hindlemane
ರಿಪ್ಪನ್ಪೇಟೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ …
Read more
ಚುನಾಯಿತ ಸದಸ್ಯರ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಕಿಡಿ: ಬ್ಯಾನರ್ ಮೂಲಕ ಎಚ್ಚರಿಕೆ
Koushik G K
ಸಾಗರ : ಗ್ರಾಮ ಪಂಚಾಯತ್ನ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರು ಸಿಡಿದಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಗ್ರಾಮಸ್ಥರ ಬೇಡಿಕೆಗಳಿಗೆ …
Read more
ಅಮೃತ ಶ್ರೀ ಬಳ್ಳೇಶ್ವರ ದೇವಸ್ಥಾನ ಅರ್ಚಕ ಹುದ್ದೆಗೆ ಅರ್ಜಿ ಆಹ್ವಾನ
Koushik G K
ಹೊಸನಗರ : ಹುಂಚ ಹೋಬಳಿಯ ಅಮೃತ ಗ್ರಾಮದ ಪ್ರಸಿದ್ಧ ಶ್ರೀ ಬಳ್ಳೇಶ್ವರ ದೇವಸ್ಥಾನದಲ್ಲಿ ಅರ್ಚಕರ ಹುದ್ದೆ ಖಾಲಿಯಿದ್ದು, ಅದಕ್ಕಾಗಿ ಅರ್ಹ …
Read more
ನ. 23ರಂದು ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳ ಶುಭಾಗಮನ ಶತಮಾನೋತ್ಸವ ; ರಂಭಾಪುರಿ ಜಗದ್ಗುರು

Mahesha Hindlemane
ಅಜ್ಜಂಪುರ ; ಕಾರಣಿಕ ಯುಗಪುರುಷ ಪರಮ ತಪಸ್ವಿ ಲಿಂ.ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ಬುಕ್ಕಾಂಬುಧಿ ಬೆಟ್ಟಕ್ಕೆ ದಯಮಾಡಿಸಿ ನೂರು ವರುಷ …
Read more
CA ಅಂತಿಮ ಪರೀಕ್ಷೆಯಲ್ಲಿ ಪ್ರಜ್ವಲ್ ಹೆಚ್.ವಿ ತೇರ್ಗಡೆ: ಅಭಿನಂದನೆ
Koushik G K
ಹುಂಚ – ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಂಚ ನಿವಾಸಿ ವಿಶ್ವಸೇನಾ ಇಂದ್ರ ಅವರ ಪುತ್ರ ಪ್ರಜ್ವಲ್ ಹೆಚ್.ವಿ ಇಂಡಿಯನ್ …
Read more
ಪದವಿಪೂರ್ವ ಕಾಲೇಜಿನ ಟ್ರೆಸ್ ಅಳವಡಿಕೆ – ಅವೈಜ್ಞಾನಿಕ ಕಾಮಗಾರಿ : ತಕ್ಷಣ ಕಾಮಗಾರಿ ತಡೆಗೆ ಹಿಡಿಯಲು ಸಾರ್ವಜನಿಕರ ಆಗ್ರಹ
Koushik G K
ಹೊಸನಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೇಲ್ಮಹಡಿ ಕಟ್ಟಡಕ್ಕೆ ನಿರ್ಮಾಣ ಮಾಡುತ್ತಿರುವ ಕಡ್ಡಿಣದ ಟ್ರೆಸ್ ಅಳವಡಿಕೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಇದರಿಂದ …
Read more
ವರ್ಗಾವಣೆಗೊಂಡ ಪಿಎಸ್ಐ ಮತ್ತು ಡಿಆರ್ಎಫ್ಒಗೆ ನಾಗರೀಕರಿಂದ ಬೀಳ್ಕೊಡುಗೆ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಠಾಣೆಯಲ್ಲಿ ಕಳೆದ ಎರಡು ವರ್ಷ ಕಾಲ ಜನಸ್ನೇಹಿ ಪಿಎಸ್ಐ ಯಾಗಿ ಕರ್ತವ್ಯ ನಿರ್ವಹಿಸಿ ಈಗ ಆನಂದಪುರ …
Read more
ಚಿಕಾಗೋದಲ್ಲಿ ವಿಶ್ವ ಜೈನಧರ್ಮ ಸಮಾವೇಶ-2025 | ವಿಶ್ವ ಭ್ರಾತೃತ್ವ, ಧರ್ಮಸಮನ್ವಯತೆ ಸಾರುವ ಜೈನಧರ್ಮ ; ಹೊಂಬುಜ ಶ್ರೀ

Mahesha Hindlemane
ರಿಪ್ಪನ್ಪೇಟೆ : “ದ್ವೇಷ-ಅಸೂಯೆ ತ್ಯಜಿಸಿ ತಾವಿರುವ ರಾಷ್ಟ್ರದ ಪ್ರಗತಿಗೆ ಪೂರಕ ಸಹಕಾರ-ಸಹಾಯ ಮಾಡುವುದು ಮಾನವಧರ್ಮ ಮೂಲ ಸತ್ಯವಾಗಿದೆ. ವಿಶ್ವದಲ್ಲೆಲ್ಲ ಸಂಘರ್ಷ, …
Read more