Latest News

ಕಳಪೆ ಕಾಮಗಾರಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ; ಹಿರಿಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳಿಂದ ಸಮಗ್ರ ತನಿಖೆ ಅಗತ್ಯ

Mahesha Hindlemane
ರಿಪ್ಪನ್ಪೇಟೆ ; ರಾಜ್ಯ ಹೆದ್ದಾರಿ–1ರ ಹುಂಚ–ಕೋಣಂದೂರು ನಡುವಿನ ತಿರುವು ರಸ್ತೆ ಅಗಲೀಕರಣ ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆಯುತ್ತಿದ್ದು, ನೂತನ ನಿರ್ಮಾಣಕ್ಕಾಗಿ …
Read more
ತೀರ್ಥಹಳ್ಳಿ ; ಭಾರತೀಪುರ ಬಳಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

Mahesha Hindlemane
ತೀರ್ಥಹಳ್ಳಿ ; ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ …
Read more
ಮತದಾರರ ಪಟ್ಟಿ ; ಮ್ಯಾಪಿಂಗ್ಗೆ ಹೊಸನಗರ ತಹಸೀಲ್ದಾರ್ ಸೂಚನೆ

Mahesha Hindlemane
ಹೊಸನಗರ ; ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ …
Read more
ಗರ್ತಿಕೆರೆ ; ಎಮ್ಮೆಗೆ ಸ್ಕೂಟಿ ಡಿಕ್ಕಿಯಾಗಿ ಸವಾರನ ಸ್ಥಿತಿ ಗಂಭೀರ

Mahesha Hindlemane
ರಿಪ್ಪನ್ಪೇಟೆ ; ಗರ್ತಿಕೆರೆಯ ಅವುಕ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು …
Read more
ಜ. 15 ರಂದು ಮೂಲೆಗದ್ದೆ ಮಠದ ದಾಸೋಹ ಭವನಕ್ಕೆ ಅಡಿಗಲ್ಲು

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ತಾಲೂಕಿನ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಕರ ಸಂಕ್ರಾಂತಿಯ ದಿನ ಜನವರಿ 15 ಗುರುವಾರದಂದು ಮೂಲೆಗದ್ದ …
Read more
ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕೋಡೂರಿನಲ್ಲಿ ಕೆಪಿಎಸ್ ಪ್ರಾರಂಭಿಸಲು ಚಿಂತನೆ ; ಕಲಗೋಡು ರತ್ನಾಕರ್

Mahesha Hindlemane
ರಿಪ್ಪನ್ಪೇಟೆ ; ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಪಡೆಯಬೇಕೆಂಬ ಉದಾತ್ತ ಆಶಯದೊಂದಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಪಬ್ಲಿಕ್ ಶಾಲೆಯನ್ನು …
Read more
ಕುಂದಾದ್ರಿ : ಜ.14 ರಂದು ವಾರ್ಷಿಕ ಜಾತ್ರಾ ಮಹೋತ್ಸವ

Mahesha Hindlemane
ತೀರ್ಥಹಳ್ಳಿ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಮಹಾಸಂಸ್ಥಾನದ ಶಾಖಾ ಕೇಂದ್ರ, ಆಚಾರ್ಯ ಶ್ರೀ ಕುಂದಕುಂದರವರ ತಪೋಭೂಮಿ ಶ್ರೀ ಕುಂದಾದ್ರಿ ಕ್ಷೇತ್ರದಲ್ಲಿ …
Read more
ಹೊಸನಗರ ; ಚಿರತೆ ಮೃತದೇಹ ಪತ್ತೆ !

Mahesha Hindlemane
ಹೊಸನಗರ ; ಚಿರತೆಯ ಮೃತದೇಹವೊಂದು ತಾಲೂಕಿನ ಯಡೂರು ಗ್ರಾಮದಲ್ಲಿ ಶನಿವಾರಪತ್ತೆಯಾಗಿದೆ. ಬೆಳಗ್ಗೆ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಯಡೂರು ಗ್ರಾಮದ ಸ.ನಂ.20 …
Read more
ಶರಾವತಿ ಹಿನ್ನೀರಿನಲ್ಲಿ ಮುಳುಗಿ ಪಶುವೈದ್ಯಾಧಿಕಾರಿ ಸಾವು !

Mahesha Hindlemane
ಸಾಗರ ; ಶರಾವತಿ ಹಿನ್ನೀರಿನಲ್ಲಿ ಈಜುವ ವೇಳೆ ಪಶುವೈದ್ಯಾಧಿಕಾರಿ ನೀರು ಪಾಲಾಗಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಕ್ರೆಯ …
Read more