Latest News

ರಿಪ್ಪನ್ಪೇಟೆ ; ‘ನಮ್ಮೂರು ನಮ್ಮ ಕೆರೆ’ಗೆ ಕುತ್ತು ತಂದ ಚರಂಡಿ ತ್ಯಾಜ್ಯ, ಕಣ್ಣಿದ್ದು ಕುರುಡಾದ ಗ್ರಾಮಾಡಳಿತ

Mahesha Hindlemane
– ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪುನರ್ಚೇತನಗೊಂಡ 458ನೇ ಚಿಪ್ಪಿಗರ ಕೆರೆ.– ಕಾಮಗಾರಿ ನಡೆದ ಅವಧಿ ಫೆಬ್ರುವರಿ 23 ರಿಂದ ಮಾರ್ಚ್ …
Read more
ರಿಪ್ಪನ್ಪೇಟೆಯಲ್ಲಿ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ; ಸಾಮಾಜಿಕ ಅರಣ್ಯ ಯೋಜನೆಯಡಿ ನಿರ್ವಹಿಸಲಾದ ಕಾಮಗಾರಿಗೆ ಸಾರ್ವಜನಿಕರ ಆಕ್ಷೇಪಣೆ

Mahesha Hindlemane
ರಿಪ್ಪನ್ಪೇಟೆ ; ನರೇಗಾ ಯೋಜನೆಯಡಿ 2024 ಏಪ್ರಿಲ್ನಿಂದ 2025 ಮಾರ್ಚ್ ಅಂತ್ಯದವರೆಗೆ ಸಾಮಾಜಿಕ ಅರಣ್ಯ ಇಲಾಖೆಯಿಂದ ನಿರ್ವಹಿಸಲಾದ ಕಾಮಗಾರಿಗಳ ವೆಚ್ಚದ …
Read more
ಹೊಸನಗರ ; ಬಲಿಗಾಗಿ ಕಾದು ಕುಳಿತಿರುವ ಹೊಂಡ-ಗುಂಡಿಗಳು, ರಾಜ್ಯ ಹೆದ್ದಾರಿಯಲ್ಲಿ ಇದೆಂಥಾ ದುಸ್ಥಿತಿ !

Mahesha Hindlemane
ಹೊಸನಗರ ; ಪಟ್ಟಣದಿಂದ ಸುಮಾರು 3 ಕಿ.ಮೀ. ದೂರದಲ್ಲಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಹೃದಯ ಭಾಗದಲ್ಲಿರುವ …
Read more
ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರ ಬದುಕು ಬದಲಾಗಿದೆ-ಸಿ.ಎಸ್. ಚಂದ್ರಭೂಪಾಲ
Koushik G K
ಶಿವಮೊಗ್ಗ :ಮಹಿಳಾ ಸಬಲೀಕರಣವನ್ನು ಗುರಿಯಾಗಿಟ್ಟುಕೊಂಡು ಪ್ರಾರಂಭಿಸಿದ ಗೃಹಲಕ್ಷ್ಮಿ ಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಯೋಜನೆಯ ಪ್ರಯೋಜನದಿಂದ ಬದುಕಿನಲ್ಲಿ ಹೊಸ …
Read more
ಕಿತ್ತು ಹೋದ ಜೆಜೆಎಂ ನಲ್ಲಿ ಪೈಪ್ ; ನೇರಲುಮನೆ ಗ್ರಾಮಸ್ಥರಿಗೆ ಕುಡಿಯಲು ಹೊಂಡದ ನೀರೇ ಗತಿ !

Mahesha Hindlemane
ರಿಪ್ಪನ್ಪೇಟೆ ; ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೇರಲುಮನೆ ಗ್ರಾಮದಲ್ಲಿ 21ನೇ ಶತಮಾನದಲ್ಲೂ ಇಲ್ಲಿನ ಜನರು ಹೊಂಡ-ಗುಂಡಿಯ ಕಲುಷಿತ ನೀರನ್ನು …
Read more
ಅಮೇರಿಕಾದ ಚಿಕಾಗೋದಲ್ಲಿ ವಿಶ್ವ ಜೈನಧರ್ಮ ಸಮಾವೇಶ-2025 | ಅಹಿಂಸಾ ಭಾವವು ಮಾನವೀಯ ಮೌಲ್ಯ ವೃದ್ಧಿಗೊಳಿಸಲಿದೆ ; ಹೊಂಬುಜಶ್ರೀ

Mahesha Hindlemane
ರಿಪ್ಪನ್ಪೇಟೆ : ಪರಸ್ಪರ ವಾತ್ಸಲ್ಯ ಮಯ ಜೀವನ ನಿರ್ವಹಣೆಯ ಮೂಲಕ ವಿಶ್ವಮೈತ್ರಿ ಸಹೋದರತ್ವ ವರ್ಧಿಸಲಿ, ಆ ನಿಟ್ಟಿನಲ್ಲಿ ಅಹಿಂಸಾ ಭಾವವು …
Read more
ಆರ್.ಎಂ. ಮಂಜುನಾಥ್ ಗೌಡರಿಂದ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
Koushik G K
ತೀರ್ಥಹಳ್ಳಿ:ಜುಲೈ 6 ರಂದು ಮಾಜಿ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರು ತೀರ್ಥಹಳ್ಳಿ ತಾಲೂಕಿನ …
Read more
ನಾಗರ ವಿಗ್ರಹ ಧ್ವಂಸ: ಶಿವಮೊಗ್ಗದಲ್ಲಿ ಶಾಂತತೆ ಕಾಪಾಡಲು ಪೊಲೀಸರು ಕಠಿಣ ಕ್ರಮ
Koushik G K
ಶಿವಮೊಗ್ಗ:ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಜುಲೈ 4) ಸಂಜೆ ಸಂಭವಿಸಿದ ನಾಗರ ವಿಗ್ರಹ ಧ್ವಂಸ ಪ್ರಕರಣ ಹೊಸ ತಿರುವು …
Read more
ಸೊರಬದಲ್ಲಿ ಆಡಳಿತ ವೈಫಲ್ಯ, ಅಭಿವೃದ್ಧಿಗೆ ಧಕ್ಕೆ: ಕುಮಾರ್ ಬಂಗಾರಪ್ಪ ವಾಗ್ದಾಳಿ
Koushik G K
ಸೊರಬ– ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಸೊರಬದ ಜನತೆ ಅಭಿವೃದ್ಧಿಗೆ ತಾತ್ಪರ್ಯವಿದ್ದರೂ, ಇಲ್ಲಿನ ಶಾಸಕರ ಆಡಳಿತದ ವೈಫಲ್ಯದಿಂದಾಗಿ ಮೂಲಭೂತ ಸೌಲಭ್ಯಗಳು ತೀವ್ರವಾಗಿ …
Read more