Latest News

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ : ಆರ್.ಎ. ಚಾಬುಸಾಬ್

Mahesha Hindlemane
ಹೊಸನಗರ ; ಸಿದ್ದರಾಮಯ್ಯನವರ ಸರ್ಕಾರದ ಆಡಳಿತದಲ್ಲಿ ದಿನನಿತ್ಯ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಜನಸಾಮಾನ್ಯರಿಗೆ ವಂಚನೆ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ …
Read more
ಬಿರುಸುಗೊಂಡ ಭತ್ತದ ನಾಟಿ ಚಟುವಟಿಕೆ ; ಆಕರ್ಷಣೆಗೊಂಡ ಜೋಡಿತ್ತಿನ ಬೇಸಾಯ

Mahesha Hindlemane
ರಿಪ್ಪನ್ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಅಡಿಕೆ, ಶುಂಠಿ ಬೆಳೆಯಿಂದಾಗಿ ಭತ್ತದ ಬಿತ್ತನೆ, ನಾಟಿ ಇನ್ನಿತರ ಕೃಷಿ ಕ್ಷೀಣಿಸುತ್ತಿದ್ದು ಇದರಿಂದ ಮುಂದಿನ …
Read more
ಶೀಘ್ರದಲ್ಲೇ ಹೊಸನಗರಕ್ಕೆ ಹೊಸ ರೂಪ : ಕುಡಿಯುವ ನೀರು, ಬಸ್ ನಿಲ್ದಾಣ ನವೀಕರಣಕ್ಕೆ ಹೆಚ್ಚಿನ ಆದ್ಯತೆ – ಶಾಸಕ ಬೇಳೂರು
Koushik G K
ಹೊಸನಗರ: ಪಟ್ಟಣ ಪಂಚಾಯತಿ ವ್ಯಾಪ್ತಿಯ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸುವುದು ತಮ್ಮ ಆದ್ಯ ಕರ್ತವ್ಯ ಆಗಿದ್ದು, ಈ ಹಿನ್ನಲೆಯಲ್ಲಿ …
Read more
Breaking News : ಜುಲೈ 14 ರಿಂದ ಸಿಗಂದೂರು ಸೇತುವೆ ಸಂಚಾರಕ್ಕೆ ಮುಕ್ತ – ಸಂಸದ ಬಿ .ವೈ ರಾಘವೇಂದ್ರ
Koushik G K
Siganduru Bridge opening Date :ಶಿವಮೊಗ್ಗ ಜಿಲ್ಲೆಯಲ್ಲಿ ಬಹು ನಿರೀಕ್ಷಿತ ಹಾಗೂ ಐತಿಹಾಸಿಕ ಮಹತ್ವದ ಮೂಲಸೌಕರ್ಯ ಯೋಜನೆಯಾದ ಸಿಗಂದೂರು ಕೇಬಲ್ …
Read more
ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Mahesha Hindlemane
ಸಾಗರ ; ತಾಲ್ಲೂಕಿನಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಡಿಪ್ಲೋಮ ಕಾಲೇಜುಗಳಿಗೆ ಜು.5ರ ಶನಿವಾರ …
Read more
ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿಗಳಿಗೆ ನಾಳೆಯೂ ರಜೆ !

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯಲ್ಲಿ ಮಲೆನಾಡು ಭಾಗದಲ್ಲಿ ಮಳೆಯಾರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜು.5 ಶನಿವಾರ) ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ …
Read more
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆಯೂ ರಜೆ !

Mahesha Hindlemane
ಹೊಸನಗರ ; ತಾಲೂಕಿನಾದ್ಯಂತ ಮುಂದುವರೆದ ಭಾರೀ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ …
Read more
ಭಾರಿ ಮಳೆಗೆ ಕುಸಿದ ದನದ ಕೊಟ್ಟಿಗೆ ; ವೃದ್ದೆ ಸ್ಥಿತಿ ಗಂಭೀರ

Mahesha Hindlemane
ರಿಪ್ಪನ್ಪೇಟೆ : ಮಲೆನಾಡಿನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ …
Read more
ಹಸಿರುಮಕ್ಕಿ ಸೇತುವೆ: ಜನತೆಯ ಕನಸು ಈಗ ನನಸು ಆಗುತ್ತಿದೆ – ಸಚಿವ ಮಧು ಬಂಗಾರಪ್ಪ
Koushik G K
ಸಾಗರ: ಸಾಗರ ತಾಲ್ಲೂಕಿನ ಹಸಿರುಮಕ್ಕಿ ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸುತ್ತಿದೆ. ಈ ಯೋಜನೆಯ ಶೇ.80ರಷ್ಟು …
Read more