Latest News

ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

Mahesha Hindlemane

ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ …

Read more

ಭಾರೀ ಮಳೆ ; ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ !

Mahesha Hindlemane

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 5 ತಾಲೂಕಿನ ಶಾಲೆಗಳಿಗೆ ನಾಳೆ (ಜು.3) ರಜೆ ಘೋಷಿಸಿ …

Read more

ಸಾಗರ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಸದರ ಹಸ್ತಕ್ಷೇಪ ಬೇಡ: ಶಾಸಕ ಗೋಪಾಲಕೃಷ್ಣ ಬೇಳೂರು

Koushik G K

ಸಾಗರ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 206 (ಎನ್‌ಎಚ್‌206) ಅಗಲೀಕರಣ ಕಾಮಗಾರಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸಲಾಗುವುದಿಲ್ಲ ಎಂದು ಶಾಸಕ ಮತ್ತು …

Read more

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಕ್ರೆಡಿಟ್ ಯಡಿಯೂರಪ್ಪನವರಿಗೆ ಸಿಕ್ಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

Koushik G K

ಸಾಗರ :ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುದಾನ ಬಳಸಲಾಗಿದೆ. ನಮ್ಮ ರಾಜ್ಯದ ತೆರಿಗೆದಾರರ ಹಣವೇ ಇದಕ್ಕೆ ಖರ್ಚಾಗಿದ್ದು, ಸಂಸದ …

Read more

ಸಾಗರದ ಜನಾನುರಾಗಿ ವೈದ್ಯ ಡಾ. ಪರಪ್ಪ ನಿವೃತ್ತಿ: ಸಹೃದಯಿ ಸೇವೆಗೆ ಆತ್ಮೀಯ ಬೀಳ್ಕೊಡುಗೆ

Koushik G K

ಸಾಗರ: ಯಾವ ಸಮಯವಲ್ಲಾದರೂ ಕರೆ ಮಾಡಿದರೆ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವ ಜನಾನುರಾಗಿ ವೈದ್ಯ ಡಾ. ಪರಪ್ಪ.ಕೆ ಅವರು ಇಂದು …

Read more

ಸಮತೆ ಮತ್ತು ಸಹಿಷ್ಣುತೆ ಯುವಜನಾಂಗಕ್ಕೆ ದಾರಿದೀಪವಾಗಲಿ – ಜಯಂತ್ ಕಾಯ್ಕಿಣಿ

Koushik G K

ಶಂಕರಘಟ್ಟ – “ಭಾರತೀಯ ಸಮಾಜ ಯಾವುದೋ ಒಂದು ಕಂಬದ ಮೇಲೆ ನಿಂತ ಸರ್ಕಸ್ ಅಲ್ಲ. ಸಾವಿರ ಕಂಬಗಳ ಮೇಲೆ ನಿಂತ …

Read more

ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕರಿಂದ ಮನವಿ

Koushik G K

ಶಿವಮೊಗ್ಗ: crop insurance : ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಶಿವಮೊಗ್ಗ ತಾಲ್ಲೂಕಿನಲ್ಲಿ ಸಾಮಾನ್ಯವಾಗಿ ಆಗುವ ಮಳೆಯ ಪ್ರಮಾಣಕ್ಕಿಂತ ಶೇಕಡಾ …

Read more

ರೈಲ್ವೆ ಟಿಕೆಟ್ ದರ ಏರಿಕೆ ತತ್ತಕ್ಷಣ ಹಿಂಪಡೆಯಬೇಕು – ರೇಖಾ ರಂಗನಾಥ್ ಆಕ್ರೋಶ

Koushik G K

ಶಿವಮೊಗ್ಗ: ಕೇಂದ್ರ ಸರ್ಕಾರದ ಹೊಸ ರೈಲ್ವೆ ಟಿಕೆಟ್ ದರ ಏರಿಕೆ ಕ್ರಮದ ವಿರುದ್ಧ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ …

Read more

ಹೈಕೋರ್ಟ್‌ನಿಂದ ಆರ್.ಎಂ. ಮಂಜುನಾಥ್ ಗೌಡಗೆ ಜಾಮೀನು ಮಂಜೂರು

Koushik G K

ಶಿವಮೊಗ್ಗ : ಸಾವಿರಾರು ಗ್ರಾಹಕರ ವಿಶ್ವಾಸದ ಕೇಂದ್ರವಾದ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ನ ನಕಲಿ ಬಂಗಾರದ ಹಗರಣದಲ್ಲಿ …

Read more