Latest News

ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. ನಿಧನ !

Mahesha Hindlemane

SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) …

Read more

ಬೈಕ್ ಅಪಘಾತ, ಸೊನಲೆಯ ಯುವಕ ಸ್ಥಳದಲ್ಲೇ ಸಾವು !

Mahesha Hindlemane

HOSANAGARA ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ …

Read more

ನಾಮ ನಿರ್ದೇಶಿತ ಸಕ್ರಿಯರಾದಲ್ಲಿ ಆಡಳಿತ ಯಂತ್ರ ಚುರುಕು ; ಬೇಳೂರು ಗೋಪಾಲಕೃಷ್ಣ

Mahesha Hindlemane

HOSANAGARA ; ವಿವಿಧ ಇಲಾಖೆಗಳ ಸಮಿತಿಗೆಆಯ್ಕೆಯಾಗುವ ನಾಮ ನಿರ್ದೇಶಿತ ಸದಸ್ಯರು ಸದಾಕಾರ್ಯಚಟುವಟಿಕೆಯಿಂದ ಇರಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. …

Read more

ಕಾಲುಸಂಕ ನಿರ್ಮಾಣಕ್ಕೆ ಬೇಳೂರಿಂದ ಶಂಕುಸ್ಥಾಪನೆ | ಅಕ್ರಮ ಮದ್ಯ ಮಾರಾಟ ವಿರೋಧಿಸಿ ಶಾಸಕರಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ ಮನವಿ ಸಲ್ಲಿಕೆ

Mahesha Hindlemane

RIPPONPETE ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ ಸರ್ಕಾರದಿಂದ 17 ಲಕ್ಷ ರೂ. ಅನುದಾನ …

Read more

ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಭೇಟಿ ; ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

Mahesha Hindlemane

RIPPONPETE ; ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು …

Read more

ಕಾಲೇಜ್‌ನ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ; ಬೇಳೂರು ಗೋಪಾಲಕೃಷ್ಣ

Mahesha Hindlemane

RIPPONPETE ; ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿ ಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಆಹ್ವಾನಿಸುತ್ತಿದ್ದಾರೆಂದು …

Read more

ಸಹಕಾರಿ ತತ್ವ ಅಭಿವೃದ್ಧಿಗೆ ಪೂರಕ ; ವಾಟಗೋಡು ಸುರೇಶ್

Mahesha Hindlemane

HOSANAGARA ; ತಾಲೂಕಿನ ಆಲಗೇರಿಮಂಡ್ರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಕೆ.ಭದ್ರಪ್ಪ ಹಾಗೂ ಉಪಾಧ್ಯಕ್ಷರಾಗಿ …

Read more

ಹೊಸನಗರ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಭಾಷಾಭಿಮಾನ ಪ್ರತಿಯೊಬ್ಬ ಕನ್ನಡಿಗನ ಸಂಪತ್ತು ; ಸಮ್ಮೇಳನದ ಸರ್ವಾಧ್ಯಕ್ಷೆ ಕು|| ಅನಿತಾ

Mahesha Hindlemane

HOSANAGARA ; ಕನ್ನಡ ಭಾಷೆ, ಸಾಹಿತ್ಯ, ಕನ್ನಡತನ ಉಳಿಸಿ ಬೆಳೆಸುವ ಕಾರ್ಯ ಕನ್ನಡನಾಡಿನ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯ ಆಗಿದೆ …

Read more

ಕೋಡೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆ

Mahesha Hindlemane

RIPPONPETE ; ಕೋಡೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜಯಪ್ರಕಾಶ್ ಅವಿರೋಧ ಆಯ್ಕೆಯಾಗಿದ್ದಾರೆ. ಉಮೇಶ್ ಕೆ.ಎಸ್. ಅವರ ರಾಜೀನಾಮೆಯಿಂದ ತೆರವಾಗಿದ್ದ …

Read more