Latest News

ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆ ಫೋಟೊಗ್ರಾಫರ್ ಶಿವಮೊಗ್ಗ ನಂದನ್ ಇನ್ನಿಲ್ಲ !

Mahesha Hindlemane

SHIVAMOGGA ; ಖ್ಯಾತ ಛಾಯಾಗ್ರಾಹಕ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಫೋಟೊಗ್ರಾಫರ್ ಶಿವಮೊಗ್ಗ ನಂದನ್ (57) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಕಳೆದ ರಾತ್ರಿ …

Read more

ಕೋಣಂದೂರು ಬೃಹನ್ಮಠದಲ್ಲಿ ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವ, ಶಿವಲಿಂಗಶ್ರೀ ಪ್ರಶಸ್ತಿ ಪ್ರದಾನ ಧರ್ಮ ಸಮಾರಂಭ

Mahesha Hindlemane

RIPPONPETE ; ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಬೃಹನ್ಮಠದಲ್ಲಿ ಜನವರಿ 14 ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವ ಮತ್ತು ಶ್ರೀಪತಿ …

Read more

ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ ; ಗೋಪಾಲಕೃಷ್ಣ ಬೇಳೂರು

Mahesha Hindlemane

RIPPONPETE ; ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ. …

Read more

ಶರಣಾದ ನಕ್ಸಲರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Mahesha Hindlemane

CHIKKAMAGALURU ; ಕಳೆದ ಬುಧವಾರ  06 ನಕ್ಸಲರು ಶರಣಾಗತರಾದ ಬೆನ್ನಲ್ಲೇ ಪೊಲೀಸರು ಅರಣ್ಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ಕೊಪ್ಪ ತಾಲ್ಲೂಕಿನ …

Read more

ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. ನಿಧನ !

Mahesha Hindlemane

SHIVAMOGGA ; ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಬ್ಲಿಕ್ ಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ಕೆ.ವಿ. (39) …

Read more

ಬೈಕ್ ಅಪಘಾತ, ಸೊನಲೆಯ ಯುವಕ ಸ್ಥಳದಲ್ಲೇ ಸಾವು !

Mahesha Hindlemane

HOSANAGARA ; ಸವಾರನ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸೊನಲೆ ಗ್ರಾಮ ಪಂಚಾಯತಿ …

Read more

ನಾಮ ನಿರ್ದೇಶಿತ ಸಕ್ರಿಯರಾದಲ್ಲಿ ಆಡಳಿತ ಯಂತ್ರ ಚುರುಕು ; ಬೇಳೂರು ಗೋಪಾಲಕೃಷ್ಣ

Mahesha Hindlemane

HOSANAGARA ; ವಿವಿಧ ಇಲಾಖೆಗಳ ಸಮಿತಿಗೆಆಯ್ಕೆಯಾಗುವ ನಾಮ ನಿರ್ದೇಶಿತ ಸದಸ್ಯರು ಸದಾಕಾರ್ಯಚಟುವಟಿಕೆಯಿಂದ ಇರಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. …

Read more

ಕಾಲುಸಂಕ ನಿರ್ಮಾಣಕ್ಕೆ ಬೇಳೂರಿಂದ ಶಂಕುಸ್ಥಾಪನೆ | ಅಕ್ರಮ ಮದ್ಯ ಮಾರಾಟ ವಿರೋಧಿಸಿ ಶಾಸಕರಿಗೆ ಸ್ವಸಹಾಯ ಸಂಘದ ಮಹಿಳೆಯರಿಂದ ಮನವಿ ಸಲ್ಲಿಕೆ

Mahesha Hindlemane

RIPPONPETE ; ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ ಸರ್ಕಾರದಿಂದ 17 ಲಕ್ಷ ರೂ. ಅನುದಾನ …

Read more

ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಭೇಟಿ ; ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

Mahesha Hindlemane

RIPPONPETE ; ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು …

Read more