Latest News

Karnataka Rain : ಇನ್ನು 5 ದಿನಗಳಲ್ಲಿ 20 ಜಿಲ್ಲೆಗಳಲ್ಲಿ ಮುಂಗಾರು ಮಳೆ ಜೋರು !

Koushik G K

Karnataka Rain : ಕರ್ನಾಟಕದಲ್ಲಿ ಮುಂಗಾರು ಮಳೆಯ ಜೋರಾಗುವ ಕುರಿತು ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಕೆಲವು ದಿನಗಳಿಂದ ಸಾಧಾರಣದಿಂದ ಭಾರೀ …

Read more

ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ ನೋಂದಣಿ ಪ್ರಾರಂಭ!

Koushik G K

JNVST 2026 :ನವೋದಯ ವಿದ್ಯಾಲಯ ಸಮಿತಿ (NVS) 2026–27ನೇ ಶೈಕ್ಷಣಿಕ ವರ್ಷಕ್ಕಾಗಿ 6ನೇ ತರಗತಿಯಿಂದ ಪ್ರವೇಶ ಪಡೆಯಲು ಜವಾಹರ್ ನವೋದಯ …

Read more
Adike price today

ಅಡಿಕೆ ಧಾರಣೆ | 5 june 2025 |ಇಂದಿನ ಅಡಿಕೆ ರೇಟ್‌ ಹೇಗಿದೆ?

Koushik G K

Adike Price:ಹೊಸ ಅಡಿಕೆ ಧಾರಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಲೆ ಹೀಗೆ ಹೆಚ್ಚಿದರೆ, ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ಉತ್ತಮ …

Read more

ಪಿಎಂ ಕಿಸಾನ್ 20ನೇ ಕಂತು : 20 ನೇ ಕಂತಿನ ದಿನಾಂಕ, ಫಲಾನುಭವಿಗಳ ಪಟ್ಟಿ ಪರಿಶೀಲಿಸಿ!

Koushik G K

ಪಿಎಂ ಕಿಸಾನ್ 20ನೇ ಕಂತು : ಕೇಂದ್ರ ಸರ್ಕಾರವು ರೈತರಿಗೆ ನೇರ ಆದಾಯ ಬೆಂಬಲ ಯೋಜನೆಯ ಭಾಗವಾಗಿ, ಪ್ರಧಾನ ಮಂತ್ರಿ …

Read more

ಪಿನ್ ಕೋಡ್ ಬದಲಿಗೆ ಹೊಸ ಡಿಜಿಟಲ್ ವಿಳಾಸ ವ್ಯವಸ್ಥೆ ಏನಿದು ? ಇಲ್ಲಿದೆ ಮಾಹಿತಿ

Koushik G K

Digipin:ಅಂಚೆ ಇಲಾಖೆಯು ಹೊಸ ಡಿಜಿಟಲ್ ವಿಳಾಸ ವ್ಯವಸ್ಥೆಯನ್ನು ಪರಿಚಯಿಸಿದೆ, ಇದನ್ನು ಡಿಜಿಪಿನ್ ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆಯ ಮೂಲಕ ವಿಳಾಸಗಳ …

Read more

ಮುರುಘಾಮಠದ ಉತ್ತರಾಧಿಕಾರಿ ಉನ್ನತ ಅಧ್ಯಯನಕ್ಕಾಗಿ ಶಿವಯೋಗ ಮಂದಿರದ ಗುರುಕುಲಕ್ಕೆ

Mahesha Hindlemane

ರಿಪ್ಪನ್‌ಪೇಟೆ ; ಆನಂದಪುರ ಮುರುಘಾರಾಜೇಂದ್ರ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಇಂದು ಮುರುಘಾಮಠದ ಉತ್ತರಾಧಿಕಾರಿಗಳು ಉನ್ನತ …

Read more

ಹೊಸನಗರ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿಗಾಗಿ ಪರದಾಟ…!

Mahesha Hindlemane

ಹೊಸನಗರ ; ಇಡಿ ತಾಲ್ಲೂಕು ವಿದ್ಯುತ್ ಸರಬರಾಜು ವಂಚಿತ ಪ್ರದೇಶವಾಗಿದೆ. ಬಿಎಎಸ್‌ಎನ್‌ಎಲ್ ನೆಟ್‌ವರ್ಕ್ ಇಲ್ಲದೇ ಮೊಬೈಲ್‌ ಸಂಪರ್ಕ ಸ್ಥಗಿತವಾಗಿದೆ. ಇದರ …

Read more

ಶಿವಮೊಗ್ಗ : ಎಲ್ .ಎಲ್ .ಆರ್ ರಸ್ತೆಯಲ್ಲಿ ಭೀಕರ ಅಪಘಾತ !

Koushik G K

Shivamogga :ಬೆಳಗಿನ ಜಾವ ನಗರದ ಎಲ್‌ ಎಲ್‌ ಆರ್‌ ರಸ್ತೆಯಲ್ಲಿ ಬಸ್‌ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ …

Read more

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : ತತ್ಕಾಲ್ ಟಿಕೆಟ್ ಬುಕಿಂಗ್‌ ಮಾಡಲು ಹೊಸ ನಿಯಮ !

Koushik G K

Tatkal Ticket:ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ಟಿಕೆಟ್‌ಗಳನ್ನು ಬುಕಿಂಗ್ ಮಾಡುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಸುರಕ್ಷಿತವನ್ನಾಗಿಸುವ ಉದ್ದೇಶದಿಂದ ಒಂದು …

Read more