Latest News

ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್
malnadtimes.com
ರಿಪ್ಪನ್ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ …
Read more
ರಿಪ್ಪನ್ಪೇಟೆಯಲ್ಲಿ ಭಾರಿ ಮಳೆ ; ಎಲ್ಲೆಡೆ ಬಿದ್ದ ರಾಶಿ-ರಾಶಿ ಆಲಿಕಲ್ಲು !
malnadtimes.com
ರಿಪ್ಪನ್ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ …
Read more
ಹೊಸನಗರದಲ್ಲಿ ಅಗ್ನಿಶಾಮಕ ಸೇವಾ ಸಪ್ತಾಹ
malnadtimes.com
ಹೊಸನಗರ ; 1944 ರ ಏಪ್ರಿಲ್ 14 ರಂದು ಮುಂಬೈನ ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುತ್ತಿದ್ದ …
Read more
ಹೊಸನಗರ ; ಡಾ|| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ
malnadtimes.com
ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣತಜ್ಞ ನ್ಯಾಯ ಶಾಸ್ತ್ರಜ್ಞ ಸಾಮಾಜಿಕ ಸುಧಾರಕ …
Read more
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಬೇಳೂರು
malnadtimes.com
ರಿಪ್ಪನ್ಪೇಟೆ ; ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. …
Read more
ಗರ್ತಿಕೆರೆ ಶ್ರೀಗುರು ರಾಘವೇಂದ್ರ ಮಠದಲ್ಲಿ ನೂತನ ರಥ, ರಜತ ಕವಚ ಸಮರ್ಪಣೆ | ಸನಾತನ ಸಂಸ್ಕೃತಿಯಲ್ಲಿ ದೇವರಿಗಿಂತ ಪೂಜ್ಯನೀಯ ಸ್ಥಾನ ಗುರುವಿಗಿದೆ ; ಹೊಂಬುಜ ಶ್ರೀಗಳು
malnadtimes.com
ರಿಪ್ಪನ್ಪೇಟೆ ; ಸನಾತನ ಸಂಸ್ಕೃತಿಯಲ್ಲಿ ಭಗವಂತನಿಗಿಂತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ …
Read more
ತೀರ್ಥಹಳ್ಳಿ ; ಏ.14 ರಿಂದ ಅಗ್ನಿಶಾಮಕ ಸೇವಾ ಸಪ್ತಾಹ
malnadtimes.com
ತೀರ್ಥಹಳ್ಳಿ ; ಇಲ್ಲಿನ ಅಗ್ನಿಶಾಮಕ ಠಾಣೆ ವತಿಯಿಂದ ಏ.14 ರಿಂದ ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಆಚರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ …
Read more
ಶಿಕಾರಿಪುರ ; ಸಾವಿರಾರು ಭಕ್ತರ ಹರ್ಷೋದ್ಗಾರದ ಮಧ್ಯೆ ಹುಚ್ಚುರಾಯಸ್ವಾಮಿ ಬ್ರಹ್ಮ ರಥೋತ್ಸವ
malnadtimes.com
ಶಿಕಾರಿಪುರ ; ರಾಜ್ಯದ ಉದ್ದಗಲಕ್ಕೂ ಅಪಾರ ಭಕ್ತ ಸಮೂಹವನ್ನು ಹೊಂದಿರುವ ತಾಲ್ಲೂಕಿನ ಜನತೆಯ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಯ ಜಾತ್ರಾ …
Read more
ಒಳ್ಳೆಯವರ ನೆರಳಿನಲ್ಲಿ ಬಾಳಿದರೆ ಜೀವನ ವಿಕಾಸ ; ರಂಭಾಪುರಿ ಜಗದ್ಗುರುಗಳು
malnadtimes.com
ಬಾಳೆಹೊನ್ನೂರು ; ಮಾನವೀಯ ಮೌಲ್ಯಗಳಿಲ್ಲದ ಜೀವನ ನಿರರ್ಥಕ. ಮೌಲ್ಯಾಧಾರಿತ ಸದ್ಗುಣವಂತರ ಬದುಕು ಆದರ್ಶವಾದುದು. ಸತ್ಯ ಶುದ್ಧ ಕಾಯಕದಿಂದ ಜೀವನ ವಿಕಾಸಗೊಳ್ಳುತ್ತದೆ. …
Read more