Latest News

ಸದಸ್ಯರ ಶಿಸ್ತು ಸಂಯಮ ಮತ್ತು ಗುಣ ನಡತೆಯಿಂದ ಸಂಘ-ಸಂಸ್ಥೆ ಬೆಳೆಯಲು ಬೆಳೆಸಲು ಸಾಧ್ಯ ; ಗುಬ್ಬಿಗಾ ಅನಂತರಾವ್

Mahesha Hindlemane

ಹೊಸನಗರ : ಯಾವುದೇ ಒಂದು ಸಂಘ-ಸಂಸ್ಥೆಗಳು ಗಾಳಿಯಲ್ಲಿ ದೀಪ ಉರಿದಂತೆ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿರುತ್ತದೆ ಗಾಳಿಗೆ ದೀಪ ಉರಿಯಲು ಬಹುದು …

Read more

ನವರಾತ್ರಿ ಆರಾಧನೆಯಿಂದ ಸಮೃದ್ಧ ಮಳೆ, ಬೆಳೆಗಾಗಿ ಪ್ರಾರ್ಥನೆ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; ಅತಿಶಯ ಹೊಂಬುಜ ಶ್ರೀಕ್ಷೇತ್ರದ ಅಧಿನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ …

Read more

ಸಮಾಜಮುಖಿ ಕಾರ್ಯದಿಂದ ಸಂಸ್ಥೆ ಹೆಸರಾಗಿದೆ ; ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಜಿ.ಎಸ್.ಅನಂತರಾವ್

Mahesha Hindlemane

ಹೊಸನಗರ ; ಸಂಸ್ಥೆ ಸಹಕಾರಿ ತತ್ವದಡಿ ಕಾರ್ಯ ನಿರ್ವಹಿಸುತ್ತಿದ್ದು, ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಜಿಲ್ಲೆಯಲ್ಲಿ ಹೆಸರಾಗಿದೆ ಎಂದು ಇಲ್ಲಿನ …

Read more

ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ ; ಗಾಯಾಳುಗಳು ಆಸ್ಪತ್ರೆಗೆ

Mahesha Hindlemane

ಸಾಗರ ; ಇಲ್ಲಿನ ಆವಿನಹಳ್ಳಿ ಬಳಿ ಟಿಟಿ ವಾಹನವೊಂದು ಪಲ್ಟಿಯಾದ ಪರಿಣಾಮ 13 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು …

Read more

ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ; ಜಿ.ಪಲ್ಲವಿ

Mahesha Hindlemane

ತೀರ್ಥಹಳ್ಳಿ : ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಎಸ್‌ಸಿ, ಎಸ್‌ಟಿ ಹಾಗೂ ಅಲೆಮಾರಿ …

Read more

ರಿಪ್ಪನ್‌ಪೇಟೆ ; ಪಡಿತರ ಅಕ್ಕಿ ಅಕ್ರಮ ದಾಸ್ತಾನು – ಮಾಲು ಸಮೇತ ಓರ್ವ ವಶಕ್ಕೆ

Mahesha Hindlemane

ರಿಪ್ಪನ್‌ಪೇಟೆ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಪಟ್ಟಣದ ಪಿಎಸ್ಐ ರಾಜುರೆಡ್ಡಿ ನೇತೃತ್ವದ ಸಿಬ್ಬಂದಿಗಳು ದಾಳಿ ನಡೆಸಿ ಮಾಲು …

Read more

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 90 ಹೊಸ ‘ಸ್ವದೇಶಿ 4G’ ಟವರ್‌ಗಳ ಉದ್ಘಾಟನೆ

Koushik G K

ಶಿವಮೊಗ್ಗ:ದೇಶೀಯವಾಗಿ ಅಭಿವೃದ್ಧಿಪಡಿಸಿದ ‘ಸ್ವದೇಶಿ 4ಜಿ’ ನೆಟ್‌ವರ್ಕ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ಇದರ ಭಾಗವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ …

Read more

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್ ಕುಮಾರ್ ಘೋಷಣೆ

Koushik G K

ಶಿವಮೊಗ್ಗ:ಚಿತ್ರರಂಗದ ಹಿರಿಯ ನಟ ಡಾ.ರಾಜ್ ಕುಮಾರ್ ಅವರ ಸೊಸೆ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ …

Read more

ಪ್ರವಾಸೋದ್ಯಮ ದಿನಾಚರಣೆ: “ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ” – ಸಚಿವ ಮಧು ಬಂಗಾರಪ್ಪ

Koushik G K

ಶಿವಮೊಗ್ಗ:ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ನೂತನವಾಗಿ ಪ್ರಾರಂಭಿಸಿರುವ ಜಾಲತಾಣವು ಜಿಲ್ಲೆಯ ವೈಶಿಷ್ಟ್ಯತೆಗಳನ್ನು ಒಟ್ಟುಗೂಡಿಸಿ ವಿಶ್ವದ …

Read more