Latest News

ಹೊಸನಗರ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ
malnadtimes.com
ಹೊಸನಗರ ; ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ ಪಡೆದ ಘಟನೆ …
Read more
ಗ್ಯಾರಂಟಿ ಅನುಷ್ಠಾನದಲ್ಲಿ ತಾಂತ್ರಿಕ ದೋಷ, ರಾಜ್ಯಾಧ್ಯಕ್ಷರ ಗಮನ ಸೆಳೆಯಲು ನಿಯೋಗ ; ಹೆಚ್.ಬಿ. ಚಿದಂಬರ
malnadtimes.com
ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ವಿವಿಧ ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ವ್ಯಾಪಕ ಸರ್ವರ್ನ ತಾಂತ್ರಿಕ …
Read more
ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಪ್ರೋತ್ಸಾಹ ಮುಖ್ಯ ; ಮೇಲಿನಬೆಸಿಗೆ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ ರೆಡ್ಡಿ
malnadtimes.com
ಹೊಸನಗರ ; ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಖಾಸಗಿ ಶಾಲೆಗಿಂತ ಉತ್ತಮವಾಗಿದ್ದು ಎಲ್ಲಾ ವಿಭಾಗಗಳಲ್ಲಿ ಪೈಪೋಟಿ ನೀಡುತ್ತಿದೆ. …
Read more
ಎಂ.ಗುಡ್ಡೇಕೊಪ್ಪ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಮಾತಿನ ಚಕಮಕಿ, ಭ್ರಷ್ಟಾಚಾರ ಎಲ್ಲಿ ನಡೆದಿದೆ ಸಭೆಗೆ ಮಾಹಿತಿ ನೀಡಿ ; ಸದಸ್ಯರ ಆಗ್ರಹ
malnadtimes.com
ಹೊಸನಗರ ; ಸದಸ್ಯರ ಗಮನಕ್ಕೆ ಬಾರದೇ ಹಲವು ಕಾರ್ಯಗಳು ಈ ಹಿಂದೆ ನಡೆದಿವೆ. ಇದನ್ನು ತಪಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ …
Read more
ಶಿವಮೊಗ್ಗ ; ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆ
malnadtimes.com
ಶಿವಮೊಗ್ಗ ; ಜಿಲ್ಲೆಯ ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಜಗದೀಶ್ ಎನ್.ಕೆ. ಆಯ್ಕೆಯಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ …
Read more
ಹೊಸನಗರ ಪ.ಪಂ. ಸಾಮಾನ್ಯ ಸಭೆ | ನೂತನ ಕಚೇರಿ ಕಟ್ಟಡವನ್ನು ಹಳೇ ಗೀತಾ ಟಾಕೀಸ್ ಸ್ಥಳದಲ್ಲೇ ನಿರ್ಮಿಸಿ ; ಸದಸ್ಯ ಅಶ್ವಿನಿಕುಮಾರ್ ಆಗ್ರಹ
malnadtimes.com
ಹೊಸನಗರ ; ಸಭಾ ನಡಾವಳಿಗಳನ್ನು ಸಭೆ ಮುಗಿದ ಬಳಿಕ ಸ್ಥಳದಲ್ಲೇ ದಾಖಲು ಮಾಡಿ ಸದಸ್ಯರಿಂದ ಕಡತಕ್ಕೆ ಸಹಿ ಪಡೆಯಬೇಕು. ಇದರಿಂದ …
Read more
ವಿಶ್ವ ಶಾಂತಿ, ಭ್ರಾತೃತ್ವ ಧರ್ಮಸಂದೇಶ ಸಾರಿದಶ್ರೀ ಆದಿನಾಥ ತೀರ್ಥಂಕರರು ಪ್ರಾತಃಸ್ಮರಣೀಯರು ; ಹೊಂಬುಜ ಸ್ವಾಮೀಜಿ
malnadtimes.com
ರಿಪ್ಪನ್ಪೇಟೆ ; ಜೈನ ಧರ್ಮದ ಪ್ರಥಮ ತೀರ್ಥಂಕರ ಶ್ರೀ 1008 ಆದಿನಾಥ ತೀರ್ಥಂಕರರವರು ಜೈನ ಧರ್ಮದ ಮೂಲ ಸಿದ್ಧಾಂತಗಳನ್ನು, ವಿಶ್ವದಲ್ಲೆಲ್ಲ …
Read more
ಹೊಸನಗರ ; ಜಾಕ್ವೆಲ್ಗೆ ವಿದ್ಯುತ್ ಸರಬರಾಜಿನ ಎಬಿ ಕೇಬಲ್ ದುರಸ್ಥಿಗೆ ಮೆಸ್ಕಾಂ ಎಸ್ಇ ಜಯದೇವಪ್ಪ ಸೂಚನೆ
malnadtimes.com
ಹೊಸನಗರ ; ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಜಾಕ್ವೆಲ್ಗೆ ನಿರಂತರ ವಿದ್ಯುತ್ ಒದಗಿಸವಂತೆ ಆಗ್ರಹಿಸಿದ ಪಟ್ಟಣ ಪಂಚಾಯತಿ ಅಧ್ಯಕ್ಷ …
Read more
ಹೊಸನಗರ ; ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಗರ್ಭಿಣಿ ಬಲಿ !
malnadtimes.com
ಹೊಸನಗರ ; ರಾಜ್ಯದಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಜರಿಯನ್ ಬಳಿಕ ಕೆಲ ದಿನಗಳಲ್ಲೇ ಗರ್ಭಿಣಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. …
Read more