Latest News

ಕಾರು-ಟಿಪ್ಪರ್ ನಡುವೆ ಭೀಕರ ಅಪಘಾತ !

Mahesha Hindlemane

ಚಿಕ್ಕಮಗಳೂರು ; ಕಾರು-ಟಿಪ್ಪರ್ ನಡುವೆ ಅಪಘಾತವಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಬುಧವಾರ ನಡೆದಿದೆ. ಅಪಘಾತವಾದ ರಭಸಕ್ಕೆ ಕಾರಿನ …

Read more

ಬಾಳೆಬರೆ ಘಾಟ್‌ನಲ್ಲಿ ಟ್ಯಾಂಕರ್ ಲಾರಿ ಮತ್ತು ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ ; ಮಾನವೀಯತೆ ಮೆರೆದ ಆರ್.ಎಂ.ಎಂ. ಮತ್ತು ಸ್ಥಳೀಯ ವೈದ್ಯರು

Mahesha Hindlemane

ಹೊಸನಗರ ; ತಡರಾತ್ರಿ ಮಾಸ್ತಿಕಟ್ಟೆ – ಕುಂದಾಪುರ ಬಾಳೆಬರೆ ಘಾಟಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ಯಾಂಕರ್‌ ಲಾರಿ ನಡುವೆ …

Read more

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !

Mahesha Hindlemane

ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) …

Read more

ಮೇಲಿನಬೆಸಿಗೆ ಗ್ರಾ‌.ಪಂ. ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ವಿಫಲ, ಶ್ರೀನಿವಾಸ್ ರೆಡ್ಡಿ ಅಧ್ಯಕ್ಷರಾಗಿ ಮುಂದುವರಿಕೆ

Mahesha Hindlemane

ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ವಿರುದ್ಧ ಕೈಗೊಂಡಿದ್ದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಪಂಚಾಯಿತಿ ಕಛೇರಿಯಲ್ಲಿ ಬುಧವಾರ …

Read more

ಹೊಸನಗರ ; ಅವಾಂತರ ಸೃಷ್ಟಿಸಿದ ಮೊದಲ ಮಳೆ – ಅಪಾರ ನಷ್ಟ, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತ !

Mahesha Hindlemane

ಹೊಸನಗರ ; ಮಳೆ(ಲೆ)ನಾಡಿನ ತವರೂರು, ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಮಂಗಳವಾರ ಮಧ್ಯಾಹ್ನ ವರ್ಷದ …

Read more

ಹೊಸನಗರ ; ವಕೀಲ ಮುಕುಂದಚಂದ್ರ ನಿಧನ !

Mahesha Hindlemane

ಹೊಸನಗರ ; ಇಲ್ಲಿನ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಕುಂದಚಂದ್ರ (49) ಅನಾರೋಗ್ಯದ ಕಾರಣ ಹೊಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ …

Read more

ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಲೇಡಿ ಇನ್ಸ್‌ಪೆಕ್ಟರ್ !

Mahesha Hindlemane

ಶಿವಮೊಗ್ಗ ; ಕೊಲೆ, ಕೊಲೆ ಯತ್ನ ಸೇರಿದಂತೆ ಸುಮಾರು 20ಕ್ಕೂ ಅಧಿಕ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ …

Read more

ಹೊಸನಗರ ; ಕಳೂರುಕಟ್ಟೆಯಲ್ಲಿ ನೂತನ ಆಶ್ರಯ ಬಡಾವಣೆ ನಿರ್ಮಾಣ  – ಶಾಸಕ ಬೇಳೂರು ಗೋಪಾಲಕೃಷ್ಣ ತೀರ್ಮಾನ

Mahesha Hindlemane

ಹೊಸನಗರ ; ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ರಹಿತರ ಸಂಖ್ಯೆ ಸಾಕಷ್ಟಿರುವ ಕಾರಣಕ್ಕೆ ನೂತನ ಆಶ್ರಯ ಬಡಾವಣೆ ನಿರ್ಮಾಣ ಅಗತ್ಯವಿದೆ. …

Read more

ವಿದ್ಯುತ್ ಸಮಸ್ಯೆ ನೀಗಿಸಲು ಕ್ರಮ ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದ್ದು, ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ …

Read more