Latest News

ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿಗಳು ಸಾವಿತ್ರಿಬಾಯಿ ಫುಲೆ ಮತ್ತು ಲೂಯಿಸ್ ಬ್ರೈಲ್

Mahesha Hindlemane
ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಸಾವಿತ್ರಿಬಾಯಿ ಫುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ …
Read more
ಡಾ. ಸರ್ಜಿ ಹೆಸರಲ್ಲಿ ಕಹಿ ಭರಿತ ಸ್ವೀಟ್ ಕಳಿಸಿದ ವ್ಯಕ್ತಿ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾ ಬಿಜೆಪಿ ನಿಯೋಗ ಮನವಿ

Mahesha Hindlemane
SHIVAMOGGA ; ಅನಾಮಧೇಯ ವ್ಯಕ್ತಿಯೊಬ್ಬ ಅನಾಮಧೇಯ ಪತ್ರದೊಂದಿಗೆ ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ಕಹಿಯಾದ ಸಿಹಿ ತಿಂಡಿಯನ್ನು ನಗರದ …
Read more
ಹೊಸನಗರ ; ನಾಳೆ ಸರ್ವಧರ್ಮ ಸೌಹಾರ್ದ ಸೇವಾ ಟ್ರಸ್ಟ್ನ ಮೊದಲ ವಾರ್ಷಿಕೋತ್ಸವ

Mahesha Hindlemane
HOSANAGARA ; ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿನ ಸರ್ವಧರ್ಮ ಸೌಹಾರ್ದ ಸೇವಾ ಟ್ರಸ್ಟ್ನ ಮೊದಲ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಇಲ್ಲಿನ ಸಂತೆ …
Read more
ಕರ್ತವ್ಯದಲ್ಲಿ ನಿರ್ಲಕ್ಷ್ಯ: ಆರೋಪ ; ಪಿಡಿಓ ವರ್ಗಾವಣೆಗೆ ಎಂ.ಗುಡ್ಡೇಕೊಪ್ಪ ಗ್ರಾ.ಪಂ. ಆಡಳಿತ ಸಮಿತಿ ಸೇರಿದಂತೆ ಗ್ರಾಮಸ್ಥರ ಆಗ್ರಹ

Mahesha Hindlemane
HOSANAGARA ; ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಪಿಡಿಓ ಎಸ್.ರವಿ ಕಾಲಮಿತಿಯೊಳಗೆ ಸಾರ್ವಜನಿಕರ ಅರ್ಜಿಗಳನ್ನು ವಿಲೇವಾರಿ ಮಾಡದೇ, ಪ್ರತಿ ನಿತ್ಯ …
Read more
ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳ ಅಕ್ರಮ ಕಡಿತಲೆ, 11 ಆರೋಪಿಗಳ ವಿರುದ್ಧ ದೂರು ದಾಖಲು

Mahesha Hindlemane
RIPPONPETE ; ಮಸರೂರು ಮೀಸಲು ಅರಣ್ಯದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಾಣಿಕೆಗಾಗಿ ಸಿದ್ದತೆಯಲ್ಲಿದ್ದಾರೆಂಬ …
Read more
ಮಕ್ಕಳ ಭವಿಷ್ಯ ಉಜ್ವಲಗೊಳಿಸುವುದು ಪೋಷಕರ ಆದ್ಯ ಕರ್ತವ್ಯ ; ಆರಗ ಜ್ಞಾನೇಂದ್ರ

Mahesha Hindlemane
RIPPONPETE ; ಮಕ್ಕಳ ಭವಿಷ್ಯದಲ್ಲಿ ನಮ್ಮ ಭವಿಷ್ಯವಿದೆ ಎಂಬುದನ್ನು ಕಂಡುಕೊಂಡ ತಂದೆ-ತಾಯಿಗಳು ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ನಿರಂತರ ಶ್ರಮ …
Read more
ನಾಗರಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಕೂಳೆಪಂಚಮಿ ಜಾತ್ರೋತ್ಸವ

Mahesha Hindlemane
RIPPONPETE ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಕೂಳೆಪಂಚಮಿಯ ಅಂಗವಾಗಿ ಸಂಭ್ರಮ ಸಡಗರದೊಂದಿಗೆ ಅದ್ಧೂರಿ ಜಾತ್ರೋತ್ಸವ ಜರುಗಿತು. …
Read more
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ; ಹುಲ್ಲಿನ ಬಣವೆ ಸುಟ್ಟು ಭಸ್ಮ !

Mahesha Hindlemane
RIPPONPETE ; ವಿದ್ಯುತ್ ತಂತಿಗಳ ಸ್ಪರ್ಷದಿಂದ ಕಿಡಿಗಳು ಉದುರಿ ಭತ್ತದ ಹುಲ್ಲಿನ ಬಣವೆ ಬಹುಪಾಲು ಭಸ್ಮವಾಗಿ ಭಾರಿ ನಷ್ಟ ಸಂಭವಿಸಿದ …
Read more
ಎಂಎಲ್ಸಿ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ಮೂವರಿಗೆ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ, ದೂರು ದಾಖಲು

Mahesha Hindlemane
SHIVAMOGGA ; ಹೊಸ ವರ್ಷದ ದಿನದಂದು ಬಿಜೆಪಿ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ, ದುಷ್ಕರ್ಮಿಗಳು …
Read more