Latest News

ಹಸೆಮಣೆ ಏರಿ ಕೇವಲ 33 ದಿನಕ್ಕೆ ನೇಣಿಗೆ ಕೊರಳೊಡ್ಡಿದ ನವವಿವಾಹಿತೆ !

Mahesha Hindlemane
THARIKERE ; ಹಸೆಮಣೆ ಏರಿ ಕೇವಲ 33 ದಿನಕ್ಕೆ ನವವಧು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ …
Read more
BSNL ಸಲಹಾ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಬೆಳಗೋಡು ಗಣಪತಿ ನೇಮಕ

Mahesha Hindlemane
HOSANAGARA ; ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸೂಚನೆ ಮೇರೆಗೆ, ತಾಲೂಕು ಬಿಜೆಪಿ ಮುಖಂಡ ಬೆಳಗೋಡು ಗಣಪತಿ ಅವರನ್ನು ಕೇಂದ್ರ …
Read more
ಕಾರಣಗಿರಿ ಸಿದ್ದಿವಿನಾಯಕ ಸ್ವಾಮಿ ದರ್ಶನ ಪಡೆದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು

Mahesha Hindlemane
HOSANAGARA ; ಇತಿಹಾಸ ಪ್ರಸಿದ್ಧ ತಾಲೂಕಿನ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು …
Read more
ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ರಕ್ಷಣೆ ; ಓರ್ವನ ಬಂಧನ

Mahesha Hindlemane
SAGARA ; ಬಂಧನದಲ್ಲಿರಿಸಿದ್ದ ಗ್ರೇ ಲಂಗೂರ್ ಅನ್ನು ರಕ್ಷಿಸಿ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳ …
Read more
ಮನಮೋಹನ್ ಸಿಂಗ್ ನಿಧನ ; ಹೊಸನಗರ ಕಾಂಗ್ರೆಸ್ ಕಛೇರಿಯಲ್ಲಿ ಸಂತಾಪ ಸಭೆ

Mahesha Hindlemane
HOSANAGARA ; ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ನೇತೃತ್ವದಲ್ಲಿ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ …
Read more
ಕೋಡೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ರಾಜೀನಾಮೆ ; ತೆರವಾದ ಸ್ಥಾನಕ್ಕೆ ಜ.10ಕ್ಕೆ ಚುನಾವಣೆ

Mahesha Hindlemane
HOSANAGARA ; ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ಕೆ.ಎಸ್. ರಾಜೀನಾಮೆ ನೀಡಿದ್ದು ತೆರವಾದ ಸ್ಥಾನಕ್ಕೆ ಜ.10 …
Read more
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ; ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

Mahesha Hindlemane
BANGALORE ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಗೆ ಇಂದು …
Read more
ಮೊಬೈಲ್ ಹೆಚ್ಚು ನೋಡಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ !

Mahesha Hindlemane
SHIVAMOGGA ; ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿಯೋರ್ವಳು ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೊನ್ನೆ ಅಷ್ಟೇ ಶಿವಮೊಗ್ಗದಲ್ಲಿ …
Read more
ಜೀಪ್ ಹಾಗೂ ಟಿಟಿ ವಾಹನ ನಡುವೆ ಮುಖಾಮುಖಿ ಡಿಕ್ಕಿ, ಪ್ರಯಾಣಿಕರಿಗೆ ಗಾಯ !

Mahesha Hindlemane
HOSANAGARA ; ಜೀಪ್ ಹಾಗೂ ಟೆಂಪೋ ಟ್ರಾವೆಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಶಿವಮೊಗ್ಗ …
Read more