Latest News

ತೀರ್ಥಹಳ್ಳಿ ; ಏ.14 ರಿಂದ ಅಗ್ನಿಶಾಮಕ ಸೇವಾ ಸಪ್ತಾಹ

malnadtimes.com

ತೀರ್ಥಹಳ್ಳಿ ; ಇಲ್ಲಿನ ಅಗ್ನಿಶಾಮಕ ಠಾಣೆ ವತಿಯಿಂದ ಏ.14 ರಿಂದ ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಆಚರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ …

Read more

ಶಿಕಾರಿಪುರ ; ಸಾವಿರಾರು ಭಕ್ತರ ಹರ್ಷೋದ್ಗಾರದ ಮಧ್ಯೆ ಹುಚ್ಚುರಾಯಸ್ವಾಮಿ ಬ್ರಹ್ಮ ರಥೋತ್ಸವ

malnadtimes.com

ಶಿಕಾರಿಪುರ ; ರಾಜ್ಯದ ಉದ್ದಗಲಕ್ಕೂ ಅಪಾರ ಭಕ್ತ ಸಮೂಹವನ್ನು ಹೊಂದಿರುವ ತಾಲ್ಲೂಕಿನ ಜನತೆಯ ಆರಾಧ್ಯ ದೈವ ಶ್ರೀ ಹುಚ್ಚುರಾಯಸ್ವಾಮಿಯ ಜಾತ್ರಾ …

Read more

ಒಳ್ಳೆಯವರ ನೆರಳಿನಲ್ಲಿ ಬಾಳಿದರೆ ಜೀವನ ವಿಕಾಸ ; ರಂಭಾಪುರಿ ಜಗದ್ಗುರುಗಳು

malnadtimes.com

ಬಾಳೆಹೊನ್ನೂರು ; ಮಾನವೀಯ ಮೌಲ್ಯಗಳಿಲ್ಲದ ಜೀವನ ನಿರರ್ಥಕ. ಮೌಲ್ಯಾಧಾರಿತ ಸದ್ಗುಣವಂತರ ಬದುಕು ಆದರ್ಶವಾದುದು. ಸತ್ಯ ಶುದ್ಧ ಕಾಯಕದಿಂದ ಜೀವನ ವಿಕಾಸಗೊಳ್ಳುತ್ತದೆ. …

Read more

ಮುಚ್ಚುವ ಹಂತದಲ್ಲಿದ್ದ ಶಾಲೆ ಉಳಿಸಿದ ಕೀರ್ತಿ ಶಿಕ್ಷಕ, ಪೋಷಕರದ್ದು ; ಬಿಇಒ ಕೃಷ್ಣಮೂರ್ತಿ

malnadtimes.com

ರಿಪ್ಪನ್‌ಪೇಟೆ ; ಹೊನ್ನೆಬೈಲು ಸರ್ಕಾರಿ ಶಾಲೆಯ ಮಕ್ಕಳಿಲ್ಲದೆ ಮುಚ್ಚುವ ಹಂತದಲ್ಲಿದ್ದು ನಮ್ಮ ಶಿಕ್ಷಕರು ಊರಿನಲ್ಲಿ ಸಮೀಕ್ಷೆ ನಡೆಸುವ ಮೂಲಕ ಪೋಷಕರ …

Read more

ಹೊಸನಗರ ; ಅದ್ಧೂರಿಯಾಗಿ ನೆರವೇರಿದ ವೀರಾಂಜನೇಯ ದೇವರ ರಥೋತ್ಸವ

malnadtimes.com

ಹೊಸನಗರ ; ಹನುಮ ಜಯಂತಿ ಅಂಗವಾಗಿ ಶನಿವಾರ ಇಲ್ಲಿನ ಶ್ರೀ ವೀರಾಂಜನೇಯ ದೇವರ ರಥೋತ್ಸವ ಅದ್ದೂರಿಯಾಗಿ ನೆರವೇರಿತು. 17ನೇ ವರ್ಧಂತ್ಯುತ್ಸವ …

Read more

ಜನಾಕ್ರೋಶ ಯಾತ್ರೆ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ ; ಕಾರ್ಯಕರ್ತರ ಬಂಧನ

malnadtimes.com

ಶಿವಮೊಗ್ಗ ; ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ …

Read more

ಏ. 13 ರಂದು ರಿಪ್ಪನ್‌ಪೇಟೆ ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ; ಸಾಧಕರಿಗೆ ಸನ್ಮಾನ

malnadtimes.com

ರಿಪ್ಪನ್‌ಪೇಟೆ ; ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ …

Read more

ಸಮಸ್ಯೆ ಬಗೆಹರಿಸದಿದ್ರೆ ಡಿಸಿ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

malnadtimes.com

ಶಿವಮೊಗ್ಗ ; ಡಿಸಿ ಕಚೇರಿ ಮುಂಭಾಗದ ಜಾಗವನ್ನ ಪಾಲಿಕೆಗೆ ನೀಡಬೇಕು, ಅಕ್ರಮ ಖಾತೆ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು …

Read more

ನಾಶವಾಗಿರುವ ಪರಿಸರ ಮರು ಸೃಷ್ಠಿಗೆ 400 ತಲೆಮಾರುಗಳುಬೇಕು ; ಚಕ್ರವಾಕ ಸುಬ್ರಮಣ್ಯ

malnadtimes.com

ಹೊಸನಗರ ; ಇಂದಿನಿಂದ ಕೆಲಸ ಆರಂಭಿಸಿದರೂ ನಾಶವಾಗಿರುವ ಪರಿಸರವನ್ನು ಮರು ಸೃಷ್ಠಿ ಮಾಡಲು ಇನ್ನೂ 400 ತಲೆಮಾರುಗಳು ಬೇಕು ಎಂದು …

Read more