Latest News

ಶಿವಮೊಗ್ಗ: ಬಗರ್ ಹುಕುಂ ರೈತರಿಗೆ ಸಾಗುವಳಿ ಹಕ್ಕು ಪತ್ರ ನೀಡಲು ಬಗರ್ ಹುಕುಂ ಸಕ್ರಮೀಕರಣ ಸಮಿತಿಯ ಮನವಿ
Koushik G K
ಶಿವಮೊಗ್ಗ: ದೀರ್ಘಕಾಲದಿಂದ ಬಗರ್ ಹುಕುಂ ಭೂಮಿಯನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಪತ್ರಗಳನ್ನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಬಗರ್ …
Read more
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ
Koushik G K
ಶಿವಮೊಗ್ಗ : ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಹೊಸ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕರಿಸಿದರು. ಭರ್ಜರಿ ಕಾರ್ಯಕ್ರಮದಲ್ಲಿ ಅಧಿಕಾರ …
Read more
ಗಾಯಕಿ ಸುಧಾಗೌಡಗೆ ಸಂಗೀತ ಸೇವಾರತ್ನ ರಾಜ್ಯ ಪ್ರಶಸ್ತಿ

Mahesha Hindlemane
ರಿಪ್ಪನ್ಪೇಟೆ ; ಬೆಂಗಳೂರಿನ ಕರ್ನಾಟಕ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನ ಸುವರ್ಣ ಕರ್ನಾಟಕ ಪ್ರೆಸ್ ಅಸೋಸಿಯೇಷನ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ …
Read more
ವರ್ಣವೈಭವ ವಸ್ತ್ರಾಲಂಕಾರ ಶೋಭಿತ ಅಭೀಷ್ಟವರಪ್ರದಾಯಿನಿ ಸರ್ವರ ರಕ್ಷಕಿ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; ಶರನ್ನವರಾತ್ರಿ 6ನೇ ದಿನದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಮಹಾತಾಯಿ ಯಕ್ಷಿಶ್ರೀ ಪದ್ಮಾವತಿ …
Read more
ನವರಾತ್ರ ನಮಸ್ಯಾ ಪ್ರವಚನ: ಮನಸ್ಸು-ದೇಹ ವಶದಲ್ಲಿದ್ದರೆ ಮಾತ್ರ ಸಾಧನೆ – ರಾಘವೇಶ್ವರ ಸ್ವಾಮೀಜಿ
Koushik G K
ಶಿವಮೊಗ್ಗ, ಸೆಪ್ಟೆಂಬರ್ 26 (ಕರ್ನಾಟಕ ವಾರ್ತೆ):ಸಾಧನೆಗೆ ಮನಸ್ಸು ಮತ್ತು ದೇಹದ ನಿಯಂತ್ರಣ ಅತ್ಯಗತ್ಯ. ನಮ್ಮ ವಶದಲ್ಲಿದ್ದರೆ ಮಾತ್ರ ನೆಮ್ಮದಿಯ ಬದುಕು …
Read more
ಸಾಗರ : ಅರಣ್ಯ ಭೂಮಿ ವಿವಾದ- ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ
Koushik G K
ಸಾಗರ :ತಾಲ್ಲೂಕಿನ ಬಳಸಗೋಡ ಪ್ರದೇಶದಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆಂಬ ಕಾರಣಕ್ಕಾಗಿ ಅರಣ್ಯ ಇಲಾಖೆಯವರು ನೋಟಿಸ್ ನೀಡಿದ್ದರು. ಈ …
Read more
ಪೌರ ಕಾರ್ಮಿಕರು, ರೈತರು, ಸೈನಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಪೌರ ಕಾರ್ಮಿಕರು, ದೇಶವನ್ನು ಕಾಯುವ ಸೈನಿಕರು ಹಾಗೂ ಅನ್ನ ಕೊಡುವ ರೈತರು ದೇವರ ಸುಪುತ್ರರು ದೇವರಿಲ್ಲದಿದ್ದರೇ ಹೇಗೆ …
Read more
ಶರನ್ನವರಾತ್ರಿ 5ನೇ ದಿನ ; ಹೊಂಬುಜ ಪದ್ಮಾವತಿ ದೇವಿಗೆ ಸಹಸ್ರನಾಮ ದೇವರ ಸ್ತುತಿ ಲಕ್ಷ ಹೂವಿನ ಪೂಜೆ ಸಮರ್ಪಣೆ

Mahesha Hindlemane
ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಆರ್ ಬಂಡಿ ; ನಾಳೆ ಪದಗ್ರಹಣ

Mahesha Hindlemane
ರಿಪ್ಪನ್ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಹೊಸ ಅಧ್ಯಾಯವನ್ನು ಬರೆಯಲಿರುವ ಶ್ವೇತಾ ಆರ್ ಬಂಡಿ. ನಾಳೆ (ಸೆಪ್ಟೆಂಬರ್ 27) ಅವರು …
Read more