Latest News

ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ; ನೂರಾರು ಅಡಿಕೆ ಗಿಡಗಳು ಬೆಂಕಿಗಾಹುತಿ !

Mahesha Hindlemane

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದಾಗಿ 8 ವರ್ಷದ ಸುಮಾರು …

Read more

ಉದ್ಯಮಿ ಕೋಣಂದೂರು ಪ್ರಕಾಶ್‌ಗೆ ಮಾತೃ ವಿಯೋಗ

Mahesha Hindlemane

ರಿಪ್ಪನ್‌ಪೇಟೆ ; ಕೋಣಂದೂರು ಪಾರ್ವತಮ್ಮ ರೇವಣಪ್ಪ (86) ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರಿಗೆ ಉದ್ಯಮಿ, ಕೊಡಗೈದಾನಿ ಕೆ.ಆರ್.ಪ್ರಕಾಶ್ ಸೇರಿದಂತೆ …

Read more

ಹವ್ಯಕ ಭಾಷಾ ಅಕಾಡೆಮಿ ಘೋಷಣೆ: ಶ್ರೀರಾಮಚಂದ್ರಾಪುರ ಮಠದಿಂದ ಸರ್ಕಾರಕ್ಕೆ ಅಭಿನಂದನೆ

Koushik G K

ರಾಜ್ಯ ಸರ್ಕಾರವು ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಮುಂದಾಗಿರುವ ನಿರ್ಧಾರವನ್ನು ಶ್ರೀರಾಮಚಂದ್ರಾಪುರ ಮಠ ಸ್ವಾಗತಿಸಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ …

Read more

ಕೇಸರಿ ಅಗ್ನಿಯ ಸಂಕೇತ ; ಶ್ರೀಗಳು

Mahesha Hindlemane

ರಿಪ್ಪನ್‌ಪೇಟೆ ; ಸನ್ಯಾಸಿಗಳಿಗೆ ದೀಕ್ಷೆಯ ಸಂದರ್ಭದಲ್ಲಿ ವಸ್ತ್ರವನ್ನು ನೀಡುವ ಮೂಲಕ ತಮ್ಮಳಗಿನ ದುಷ್ಟಶಕ್ತಿಯ ನಿಗ್ರಹಿಸುವ ಸಲುವಾಗಿ ಕಾವಿ ಧಾರಣೆ ಮಾಡಲಾಗುವುದು.ಅದೇ …

Read more

ಸಾಗರ ; ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ !

Mahesha Hindlemane

ಸಾಗರ ; ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಸ್ಥಳೀಯ ನಿವಾಸಿ ನಿತಿನ್ …

Read more

ಸಮಟಗಾರು ಶಾಲೆಯಲ್ಲಿ ಮಕ್ಕಳ ಸಂತೆ – ಮಕ್ಕಳ ವ್ಯವಹಾರ ಜ್ಞಾನಕ್ಕೆ ಮಕ್ಕಳ ಸಂತೆ ಪೂರಕ ; ಬಿಇಒ ಗಣೇಶ್ ವೈ

Mahesha Hindlemane

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ. ವ್ಯಾಪ್ತಿಯ ಸಮಟಗಾರು ಶಾಲೆಯಲ್ಲಿ ಮಕ್ಕಳ ಸಂತೆ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ನಡೆಯಿತು. ಮಕ್ಕಳು ಅರಳು …

Read more

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಜರುಗಿದ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾವರ್ಧಂತಿ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ತಿಲಕ್ ನಗರದ ಶ್ರೀನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ 23ನೇ ವರ್ಷದ ಪ್ರತಿಷ್ಟಾವರ್ಧಂತಿ ಮಹೋತ್ಸವವು ಗುರುವಾರ …

Read more

ರಿಪ್ಪನ್‌ಪೇಟೆ ; ಪೊಲೀಸ್‌ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಪಾಠ

Mahesha Hindlemane

ರಿಪ್ಪನ್‌ಪೇಟೆ ; ಪೆನ್ನು, ಪೇಣಿ, ಪುಸ್ತಕ ಹಿಡಿಯುವ ಎಳೆಯ ಕೈ, ಮನಸ್ಸಿಗೆ ಪೊಲೀಸ್ ಇಲಾಖೆಯ ಕಾನೂನಿನ ಪಾಠವನ್ನು ಠಾಣೆಯ ಪಿಎಸ್‌ಐ …

Read more

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ, ರಿಪ್ಪನ್‌ಪೇಟೆಯಲ್ಲಿ ಏ.06 ರಂದು ಬೃಹತ್ ಸಭೆ ; ಮೂಲೆಗದ್ದೆ ಶ್ರೀ

Mahesha Hindlemane

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪನೆ ಸಂಬಂಧ ಹೋರಾಟ ತೀವ್ರಗತಿ ಪಡೆಯಬೇಕಿದೆ. ಪ್ರತಿ ಮನೆಯಿಂದಲೂ ಸ್ವಇಚ್ಚೆಯಿಂದ ಪಾಲ್ಗೊಳ್ಳುವ …

Read more