Latest News

ಎಂ.ಗುಡ್ಡೇಕೊಪ್ಪ ಗ್ರಾಮಸಭೆ ಮಾ.13 ಕ್ಕೆ ಮುಂದೂಡಿಕೆ | ವಯೋನಿವೃತ್ತಿ, ಬೀಳ್ಕೊಡುಗೆ

Mahesha Hindlemane

ಹೊಸನಗರ ; ಇಂದು ನಡೆಯಬೇಕಿದ್ದ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿಯ ಸಾಮಾಜಿಕ ಪರಿಶೋಧನೆ ಮತ್ತು …

Read more

ಮಾ.9ರಂದು ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಹಸ್ರ ಸತ್ಯನಾರಾಯಣ ಪೂಜೆ

Mahesha Hindlemane

ಹೊಸನಗರ ; ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಗ್ರಾಮೋತ್ಥಾನ ಬಳಗದ ಆಶ್ರಯದಲ್ಲಿ ಮಾ. 9ರ ಭಾನುವಾರ 33ನೇ ವರ್ಷದ ಸಹಸ್ರಾಧಿಕ …

Read more

ಮಾ. 9ಕ್ಕೆ ಅಲಗೇರಿಮಂಡ್ರಿಯಲ್ಲಿ ಧೀರ ದೀವರ ಸಂಘದ ವತಿಯಿಂದ ‘ಸುಗ್ಗಿಹಬ್ಬ’

Mahesha Hindlemane

ಹೊಸನಗರ ; ತಾಲೂಕಿನ ಬಟ್ಟೆಮಲ್ಲಪ್ಪದ ಧೀರ ದೀವರ ಸಂಘದ ಮೊದಲ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಇದೇ ಮಾರ್ಚ್ 9ರಂದು ಅಲಗೇರಿಮಂಡ್ರಿಯ …

Read more

ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು ; ಬಸವಾಪುರದ ಅಶೋಕ್ ಅಂದರ್ !

Mahesha Hindlemane

ಸಾಗರ ; ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕದ್ದ ಚಿನ್ನಾಭರಣ ಖರೀದಿಸಿದ …

Read more

ಕಾಲೇಜಿಗೆ ಹೋಗುವ ಅಪ್ರಾಪ್ತೆ ತಂಗಿಯನ್ನೇ 7 ತಿಂಗಳ ಗರ್ಭಿಣಿ ಮಾಡಿದ ಅಣ್ಣ !

Mahesha Hindlemane

ಚಿಕ್ಕಮಗಳೂರು ; ನಾಗರೀಕ ಸಮಾಜ ತಲೆತಗ್ಗಿಸುವ ಘಟನೆಯೊಂದು ಜಿಲ್ಲೆಯ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ ಕುಗ್ರಾಮವೊಂದರಲ್ಲಿ ನಡೆದಿದೆ. ಹೌದು, ವಯಸ್ಸಿಗೆ ಬಂದಿರುವ …

Read more

ಮಾ.10 ರಿಂದ 14ರ ವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ

Mahesha Hindlemane

ಬಾಳೆಹೊನ್ನೂರು ; ವೀರಶೈವ ಮಹಾಮತ ಸಂಸ್ಥಾಪಕರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದ …

Read more

ಮಾ.23ಕ್ಕೆ ಹೊಸನಗರ ತಾಲೂಕು 10ನೇ ಕಸಾಪ ಸಮ್ಮೇಳನ | ಸರ್ವಾಧ್ಯಕ್ಷರಾಗಿ ದರೇಮನೆ ಶ್ರೀಧರ್ ಆಯ್ಕೆ – ಆಹ್ವಾನ ಪತ್ರಿಕೆ ಬಿಡುಗಡೆ

Mahesha Hindlemane

ಹೊಸನಗರ ; ಕಳೆದ ಕೆಲವು ತಿಂಗಳಿನಿಂದ ನೂತನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಮಿತಿಯು ಭಾಷೆ, ನಾಡು, ನುಡಿ ಸಾಹಿತ್ಯ …

Read more

ಮಾ.10ಕ್ಕೆ ಅಡಿಕೆ ಕೃಷಿ ವಿಚಾರ ಸಂಕಿರಣ ಮತ್ತು ರೈತ ದಿನಾಚರಣೆ ; ಪ್ರಗತಿ ಪರ ರೈತರಿಗೆ ಸನ್ಮಾನ

Mahesha Hindlemane

ಹೊಸನಗರ ; ಇತ್ತೀಚಿನ ಹವಾಮಾನ ವೈಪರೀತ್ಯಗಳಿಂದ ಮಲೆನಾಡು ಭಾಗದ ರೈತಾಪಿ ವರ್ಗವು ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ವಾಣಿಜ್ಯ ಬೆಳೆಗಳಾದ …

Read more

ಮಾ.7 ರಂದು ಹರತಾಳು ಹಾಲಪ್ಪ ಹುಟ್ಟುಹಬ್ಬದ ಪ್ರಯುಕ್ತ ಗೋಶಾಲೆಗಳಿಗೆ ಮೇವು ವಿತರಣೆ & ರಕ್ತದಾನ ಶಿಬಿರ

Mahesha Hindlemane

ಹೊಸನಗರ ; ಮಾಜಿ ಸಚಿವ ಹರತಾಳು ಹಾಲಪ್ಪರ ಜನ್ಮದಿನದ ಅಂಗವಾಗಿ ಮಾರ್ಚ್ 7ರಂದು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ …

Read more