Latest News

ನಿರಂತರ ಕಲಿಕೆಯಿಂದ ಉತ್ತಮ ಸ್ಥಾನಮಾನ ; ಇಸ್ರೋ ವಿಜ್ಞಾನಿ ಬೀರೇಶ್

Mahesha Hindlemane
ಹೊಸನಗರ ; ಇತ್ತೀಚಿನ ದಿನಗಳಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದ್ಯತೆ, ವಿಫುಲ ಅವಕಾಶಗಳಿವೆ. ಆದರೆ, …
Read more
ಬೇಸಿಗೆ ಶಿಬಿರ ; ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

Mahesha Hindlemane
ರಿಪ್ಪನ್ಪೇಟೆ ; ಬೇಸಿಗೆ ರಜಾ ದಿನಗಳಲ್ಲಿ ಮಕ್ಕಳು ಅಜ್ಜ-ಅಜ್ಜಿಯರ ಮನೆಗಳಿಗೆ ಹೋಗಿ ಮಜಾ ಮಾಡುವ ಬದಲು ಬೇಸಿಗೆ ಶಿಬಿರಗಳ ಮೂಲಕ …
Read more
ಗ್ಯಾರಂಟಿ ಯೋಜನೆಯಲ್ಲಿಯೂ ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತಗೊಂಡಿಲ್ಲ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ …
Read more
ಹೊಸನಗರ ; ತಾಳೆ ಬೆಳೆ ಪ್ರದೇಶ ವಿಸ್ತರಣೆಗೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ ; 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು …
Read more
ಹೊಸನಗರದಲ್ಲಿ ಎಹೆಚ್ ಚಿಟ್ಸ್ ಶುಭಾರಂಭ

Mahesha Hindlemane
ಹೊಸನಗರ ; ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಕಾರ್ಗಲ್ ಕಾಂಪ್ಲೆಕ್ಸ್ ಮೇಲ್ಮಹಡಿಯಲ್ಲಿ ಎಹೆಚ್ ಚಿಟ್ಸ್ ನ ಗ್ರಾಹಕರ ಸೇವಾ …
Read more
ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ನೀಡುತ್ತಿದೆ ; ಶೇಷಾಚಲ ನಾಯಕ್

Mahesha Hindlemane
ಹೊಸನಗರ ; ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಪ್ರೋತ್ಸಾಹಕಗಳನ್ನು ನೀಡುತ್ತಿದೆ ಎಂದು …
Read more
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ವಿದ್ಯುತ್ ತಂತಿ ; ಯುವ ಕಲಾವಿದ ಸಾವು !

Mahesha Hindlemane
ತೀರ್ಥಹಳ್ಳಿ ; ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ಯುವ ಯಕ್ಷಗಾನ ಕಲಾವಿದ ಸಾವನಪ್ಪಿರುವ ಘಟನೆ …
Read more
ವಿದ್ಯಾರ್ಥಿಗಳ ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ ; ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ …
Read more
ರಿಪ್ಪನ್ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

Mahesha Hindlemane
ರಿಪ್ಪನ್ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ …
Read more