Latest News

ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ …
Read more
ಸಿಡಿಲು ಬಡಿದು ಕುರಿಗಾಹಿ ಸಾವು !

Mahesha Hindlemane
ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ …
Read more
ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

Mahesha Hindlemane
ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ …
Read more
ಗೌತಮ ಬುದ್ಧನ ತತ್ವಾದರ್ಶಗಳು ಸರ್ವಕಾಲಿಕ ಸತ್ಯ ; ಡಾ. ಶಾಂತರಾಮ ಪ್ರಭು

Mahesha Hindlemane
ಹೊಸನಗರ ; ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರವಾಗಿದ್ದು, …
Read more
ಶಿವಮೊಗ್ಗದಲ್ಲಿ ಮೇ 18ರಿಂದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ; ಸಿ.ಎಸ್ ಷಡಾಕ್ಷರಿ

Mahesha Hindlemane
ಶಿವಮೊಗ್ಗ ; ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ …
Read more
ಹೊಸನಗರ ಮಾಮ್ಕೋಸ್ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Mahesha Hindlemane
ಹೊಸನಗರ ; ಸಂಘ-ಸಂಸ್ಥೆಗಳು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಓದಿ ಮುಂದಿನ ಅವರ …
Read more
ವ್ಯಕ್ತಿತ್ವ ಆಸ್ತಿ ಅಂತಸ್ತಿನಲ್ಲಿ ಇಲ್ಲ ಆಲೋಚನೆ ಆಚರಣೆಯಲ್ಲಿದೆ ; ರಂಭಾಪುರಿ ಶ್ರೀಗಳು

Mahesha Hindlemane
ಬಾಳೆಹೊನ್ನೂರು ; ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ …
Read more
ದೇವಸ್ಥಾನ ಸಮುದಾಯ ಭವನ ಕಾಮಗಾರಿ ವೀಕ್ಷಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane
ರಿಪ್ಪನ್ಪೇಟೆ ; ನೆವಟೂರು ಗ್ರಾಮದ ಈಶ್ವರ ದೇವಸ್ಥಾನದ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ …
Read more
ಅಮ್ಮನಘಟ್ಟ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆಗೆ ಶ್ರೀ ಶಾಂತಭೀಷ್ಮ ಸ್ವಾಮೀಜಿಗೆ ಆಹ್ವಾನ

Mahesha Hindlemane
ಹೊಸನಗರ ; ಸುಮಾರು 2 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತಾಲೂಕಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ …
Read more