Latest News

ಕಂದಾಯ ಭೂಮಿಯ ಅನಧಿಕೃತ ಬಡಾವಣೆಗಳ ನಿವೇಶನಕ್ಕೆ ಬಿ-ಖಾತೆಗೆ ಸುವರ್ಣಾವಕಾಶ ; ಸದ್ಬಳಕೆಗೆ ಸಾರ್ವಜನಿಕರಲ್ಲಿ ಹೊಸನಗರ ಪ.ಪಂ ಮನವಿ

Mahesha Hindlemane

ಹೊಸನಗರ ; ನಗರಾಭಿವೃದ್ದಿ ಇಲಾಖೆಯ 2025ರ ಫೆ. 11ರ ಆದೇಶದಂತೆ ಪೌರಸಭೆ ಮತ್ತು ಮಹಾನಗರ ಪಾಲಿಕೆ ತೆರಿಗೆ ನಿಯಮಗಳಿಗೆ ರಾಜ್ಯ …

Read more

ಹೊಸನಗರದಲ್ಲಿ ಮಾಜಿ ಸಿಎಂ ಯಡಿಯೂರಪ್ಪರ ಹುಟ್ಟುಹಬ್ಬ ಆಚರಣೆ

Mahesha Hindlemane

ಹೊಸನಗರ ; ಮಾಜಿ ಮುಖ್ಯಮಂತ್ರಿಯಾಗಿ ಜನಸೇವೆ ರೈತರ ಪರ ಹೋರಾಟ ಹಾಗೂ ಜನಪರ ಕಾರ್ಯಕ್ರಮಗಳ ಮೂಲಕವೇ ರಾಜಕೀಯ ಪ್ರವೇಶ ಪಡೆದವರು …

Read more

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಗೆ ಮುತ್ತಿಗೆ ; ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಮೃತನ ಕುಟುಂಬಕ್ಕೆ ಉದ್ಯೋಗದ ಭರವಸೆ

Mahesha Hindlemane

ರಿಪ್ಪನ್‌ಪೇಟೆ ; ವಿದ್ಯುತ್ ಲೈನ್ ದುರಸ್ತಿ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಕಂಬದಲ್ಲೇ ಕಾರ್ಮಿಕ ಕೇಶವ ಎಂಬಾತ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ …

Read more

ಬಿಳಿ ಜಾಂಡೀಸ್‌ಗೆ 8ನೇ ತರಗತಿ ವಿದ್ಯಾರ್ಥಿನಿ ಬಲಿ !

Mahesha Hindlemane

ತೀರ್ಥಹಳ್ಳಿ ; ಬಿಳಿ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) …

Read more

ಆಸ್ಪತ್ರೆಯಲ್ಲಿ ಸತ್ತ ಮಹಿಳೆ ಮನೆಗೆ ತೆಗೆದುಕೊಂಡು ಬಂದಾಗ ಕಣ್ತೆತೆರೆದ ಘಟನೆ ನಡೆದಿದ್ದು ಎಲ್ಲಿ ಗೊತ್ತಾ ?

Mahesha Hindlemane

ಭದ್ರಾವತಿ ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿರುವುದಾಗಿ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ ಬಳಿಕ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬಂದಾಗ ಮಹಿಳೆ …

Read more

ಸರ್ಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಜನರು ಪ್ರಶ್ನಿಸುವಂತಾದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ; ಆರಗ ಜ್ಞಾನೇಂದ್ರ

Mahesha Hindlemane

ರಿಪ್ಪನ್‌ಪೇಟೆ ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸುತ್ತಿದ್ದು ಈ …

Read more

ಶಿವಮೊಗ್ಗ ; ಮುಸ್ಲಿಂ ಹಾಸ್ಟೆಲ್’ನಲ್ಲಿ ಸಿಗದ ಗುಣಮಟ್ಟದ ಆಹಾರ, ಸಚಿವರಿಗೆ ದೂರು

Mahesha Hindlemane

ಶಿವಮೊಗ್ಗ ; ಜಿಲ್ಲೆಯ ವಕ್ಫ್ ಬೋರ್ಡ್ ಅಡಿಯಲ್ಲಿ ಸ್ಥಳೀಯ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಪ್ರಯುಕ್ತ ಅನುಕೂಲವಾಗಲೆಂದು ನಿರ್ಮಾಣಗೊಂಡಿರುವ ಮುಸ್ಲಿಂ …

Read more

ಗೋವಿಂದಾಪುರ ಆಶ್ರಯ ಬಡಾವಣೆಯಲ್ಲಿ 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಂಚಿಕೆಗೆ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಚಾಲನೆ

Mahesha Hindlemane

ಶಿವಮೊಗ್ಗ ; ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿ 46 ಎಕರೆ ವಿಶಾಲ ಭೂಪ್ರದೇಶದಲ್ಲಿ ಸುಮಾರು 261.00ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಧಾನಮಂತ್ರಿ ಆವಾಸ್ …

Read more

ಫೆ.26 ಮತ್ತು 27 ರಂದು ಶಿವಮೊಗ್ಗ – ತೀರ್ಥಹಳ್ಳಿ ವಾಹನಗಳ ಮಾರ್ಗ ಬದಲಾವಣೆ

Mahesha Hindlemane

ಶಿವಮೊಗ್ಗ ; ಫೆ. 26 ಮತ್ತು 27 ರಂದು ಶಿವಮೊಗ್ಗ ನಗರದ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ …

Read more