Latest News

ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ; ಮಾಜಿ ಸಚಿವ ಹರತಾಳು ಹಾಲಪ್ಪ

Mahesha Hindlemane

ಶಿವಮೊಗ್ಗ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಹರತಾಳು …

Read more

ನಾಗರಹಳ್ಳಿ ನಾಗೇಂದ್ರಸ್ವಾಮಿ ವರ್ಧಂತ್ಯುತ್ಸವ ಮತ್ತು ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ  ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿಯ 14ನೇ ವರ್ಷದ ಪ್ರತಿಷ್ಠಾ …

Read more

ಸತತ ಮೂರನೇ ವರ್ಷವೂ ಗೇರುಪುರ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗೆ ಶೇ.100 ಫಲಿತಾಂಶ

Mahesha Hindlemane

ಹೊಸನಗರ ; ಇಲ್ಲಿನ ಗೇರುಪುರದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯು ಈ ಬಾರಿಯೂ ಶೇ. 100 ಫಲಿತಾಂಶದೊಂದಿಗೆ ಹ್ಯಾಟ್ರಿಕ್ ಸಾಧನೆ …

Read more

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳು !

Mahesha Hindlemane

ಹೊಸನಗರ ; ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಶಿವಮೊಗ್ಗದ ಮೂರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದಾರೆ. ಶಿವಮೊಗ್ಗದ …

Read more

ಶ್ರಮಿಕ ಜೀವಿಯ ಹಕ್ಕುಗಳ ಗೌರವಿಸುವ ಪರಿಪಾಠ ಬೆಳೆಯಲಿ ; ಪಿಎಸ್ಐ ಪ್ರವೀಣ್ ಎಸ್ ಪಿ

Mahesha Hindlemane

ರಿಪ್ಪನ್‌ಪೇಟೆ ; ಪ್ರತಿಯೊಬ್ಬ ಶ್ರಮಿಕರ ಆತ್ಮಸ್ಥೈರ್ಯಕ್ಕೆ ಕುಂದುಂಟು ಮಾಡದೆ, ಅವರ ಹಕ್ಕುಗಳನ್ನು ಗೌರವಿಸುವಂತಹ ಪರಿಪಾಠ ಬೆಳೆಸಿಕೊಂಡಲ್ಲಿ ಸಮಸಮಾಜ ನಿರ್ಮಾಣಕ್ಕೆ ಬುನಾದಿ …

Read more

ಸೊರಬ ; ಉರಿ ಬಿಸಿಲಿನಲ್ಲೂ ಗಮನಸೆಳೆದ ಕೆರೆಬೇಟೆ

Mahesha Hindlemane

ಸೊರಬ ; ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಕೆರೆಬೇಟೆಯಲ್ಲಿ ಏಕ ಕಾಲದಲ್ಲಿ ನೂರಾರು ಜನರು ಕೆರೆಗೆ ಇಳಿದು ಮೀನುಗಳನ್ನು ಹಿಡಿಯುವುದನ್ನು …

Read more

ಬಸವಣ್ಣನೆಂದರೆ ಒಂದು ಚೇತನ ಶಕ್ತಿ ; ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ ; 12ನೇ ಶತಮಾನದಲ್ಲಿ ಬಸವಣ್ಣನೆಂದರೆ ಒಂದು ಸಂವಿಧಾನ ಒಂದು ತತ್ವಜ್ಞಾನ ಒಂದು ಪ್ರಯೋಗ ಶಾಲೆ ನಡೆ-ನುಡಿ ಎರಡು ಒಂದೇ …

Read more

ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

Mahesha Hindlemane

ಶಿವಮೊಗ್ಗ ; ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಸಮೀಪ ನಿರ್ಮಾಣ ಮಾಡಲು ನಿರ್ಧರಿಸಿರುವ ಇಂಡಿಯನ್ ಅಕಾಡೆಮಿ ಆಫ್ ಪಿಡಿಯಾಟ್ರಿಕ್ (IAP) …

Read more

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಪ್ರಕರಣದ ಇಬ್ಬರಿಗೆ ಜೀವಾವಧಿ ಶಿಕ್ಷೆ !

Mahesha Hindlemane

ಹೊಸನಗರ ; ತಾಲ್ಲೂಕಿನ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರ್ತಿಕೆರೆ ಗ್ರಾಮದ ಅವುಕ ರಸ್ತೆ ನಿವಾಸಿ ಸತೀಶ್ ಶೆಟ್ಟಿ (55) …

Read more