Latest News

ರಿಪ್ಪನ್‌ಪೇಟೆಯಲ್ಲಿ ಹೋಳಿ ಸಂಭ್ರಮ

Mahesha Hindlemane

ರಿಪ್ಪನ್‌ಪೇಟೆ ; ಇಲ್ಲಿನ ಯುವಕರು ಹೋಳಿ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಸಂಭ್ರಮಿಸಿದರು. ಪ್ರೀತಿ ಸ್ನೇಹ ಹಂಚುತ್ತಾ ಹೋಳಿ ಹಬ್ಬದ ಆಚರಣೆ …

Read more

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರ ಬಂಧನ !

Mahesha Hindlemane

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ …

Read more

ಧಗಧಗನೆ ಹೊತ್ತಿ ಉರಿದ‌ ಚಲಿಸುತ್ತಿದ್ದ ಸರ್ಕಾರಿ ಬಸ್ !

Mahesha Hindlemane

ಚಿಕ್ಕಮಗಳೂರು ; ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ನಗರದ ಬೇಲೂರು …

Read more

ಮೂಲ ಸಂಸ್ಕೃತಿ ಮರೆತರೆ ಕಷ್ಟ ತಪ್ಪಿದ್ದಲ್ಲ ; ರಂಭಾಪುರಿ ಶ್ರೀ

Mahesha Hindlemane

ಬಾಳೆಹೊನ್ನೂರು ; ಮನುಷ್ಯ ಯಾವಾಗಲೂ ಸುಖವನ್ನೇ ಬಯಸುತ್ತಾನೆ. ಆದರೆ ಅದಕ್ಕೆ ಕಾರಣವಾಗಿರುವ ಅರಿವು ಆದರ್ಶಗಳಿಂದ ದೂರ ಇರುತ್ತಾನೆ. ಮನುಷ್ಯ ಎಷ್ಟೇ …

Read more

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘ ಆಗ್ರಹ

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಮಾಡುವುದರೊಂದಿಗೆ ತಾಲ್ಲೂಕು ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗುವುದು. ಮತ್ತೊಮ್ಮೆ ಕೇಂದ್ರ ಮತ್ತು ರಾಜ್ಯ …

Read more

ಭಾರತೀಯ ಸಂಸ್ಕೃತಿಗೆ ಮಹಿಳೆಯರ ಕೊಡುಗೆ ಅಪಾರ ; ರಂಭಾಪುರಿ ಶ್ರೀ

Mahesha Hindlemane

ಬಾಳೆಹೊನ್ನೂರು ; ಆಧುನಿಕ ಯುಗದಲ್ಲಿ ಬೇಕಾದಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದರೂ ಮಾನಸಿಕ ಶಾಂತಿ ಇಲ್ಲದಂತಾಗಿದೆ. ಜಾಗತೀಕರಣ ಉದಾರೀಕರಣ ಮತ್ತು ಖಾಸಗೀಕರಣ …

Read more

ಸಮಗ್ರ ನಿರ್ವಹಣೆ ಮೂಲಕ ಅಡಿಕೆ ಎಲೆಚುಕ್ಕೆ ರೋಗ ಪರಿಹರಿಸಲು ಸಾಧ್ಯ ; ಎ.ವಿ. ಮಲ್ಲಿಕಾರ್ಜುನ

Mahesha Hindlemane

ಹೊಸನಗರ ; ತಾಲ್ಲೂಕಿನಲ್ಲಿ ಎಲೆಚುಕ್ಕಿ ರೋಗ ಅಧಿಕವಾಗಿದ್ದು ಸಮಗ್ರ ನಿರ್ವಹಣೆ ಮೂಲಕ ಪರಿಹರಿಸಬಹುದು ಎಂದು ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ …

Read more

ಧರ್ಮ ವೃಕ್ಷದ ತಾಯ್ಬೇರು ಶ್ರೀ ಜಗದ್ಗುರು ರೇಣುಕಾಚಾರ್ಯರು ; ಶ್ರೀ ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಬದುಕಿನ ಉತ್ಕರ್ಷತೆ ಮತ್ತು ಶ್ರೇಯಸ್ಸಿಗೆ ಧರ್ಮಾಚರಣೆ ಮುಖ್ಯ. ಅರಿತು ಬಾಳುವುದರಿಂದ ಜೀವನದಲ್ಲಿ ಸುಖ ಶಾಂತಿ ಪ್ರಾಪ್ತವಾಗುತ್ತದೆ. ವಿಶ್ವ …

Read more

ಪುರುಷರ ನೆಟ್‌ಬಾಲ್ ಪಂದ್ಯಾವಳಿ ; ಬರುವೆಯ ಎಂ. ಗಣೇಶ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Mahesha Hindlemane

ಹೊಸನಗರ ; ಇದೇ 2026ರ ಮಾರ್ಚ್ 9 ರಿಂದ 13ರವರೆಗೆ ಮಧ್ಯಪ್ರದೇಶದ ಭೂಪಾಲ್ ನ ಎಸ್ಎಜಿಇ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ …

Read more