Latest News

ನಾಶವಾಗಿರುವ ಪರಿಸರ ಮರು ಸೃಷ್ಠಿಗೆ 400 ತಲೆಮಾರುಗಳುಬೇಕು ; ಚಕ್ರವಾಕ ಸುಬ್ರಮಣ್ಯ
malnadtimes.com
ಹೊಸನಗರ ; ಇಂದಿನಿಂದ ಕೆಲಸ ಆರಂಭಿಸಿದರೂ ನಾಶವಾಗಿರುವ ಪರಿಸರವನ್ನು ಮರು ಸೃಷ್ಠಿ ಮಾಡಲು ಇನ್ನೂ 400 ತಲೆಮಾರುಗಳು ಬೇಕು ಎಂದು …
Read more
ನಟ ದಿ. ಯೇಸುಪ್ರಕಾಶ್ ನೆನಪಿನ ನಾಟಕೋತ್ಸವಕ್ಕೆ ರಂಗಕರ್ಮಿ ಪ್ರಕಾಶ್ ಬೆಳವಾಡಿ ಚಾಲನೆ
malnadtimes.com
ಹೊಸನಗರ ; ಹೆಗ್ಗೋಡಿನ ಕೆ.ವಿ. ಸುಬ್ಬಣ್ಣ ರಂಗ ಸಮೂಹ ಮತ್ತು ದೊಂಬೆಕೊಪ್ಪ ಸಾರ ಕೇಂದ್ರ ಇವರ ಸಹಯೋಗದಲ್ಲಿ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ …
Read more
ಗರ್ತಿಕೆರೆ ರಾಘವೇಂದ್ರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ – ನೂತನ ರಥ, ರಜತ ಕವಚ ಸಮರ್ಪಣೆ
malnadtimes.com
ರಿಪ್ಪನ್ಪೇಟೆ ; ಗರ್ತಿಕೆರೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ ಕಾರ್ಯಕ್ರಮವೂ ಭೀಮನಕಟ್ಟೆ ಭೀಮಸೇತು ಮುನಿವೃಂದ ಶ್ರೀ ರಘವರೇಂದ್ರ …
Read more
ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !
malnadtimes.com
ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ …
Read more
ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.57 ಫಲಿತಾಂಶ
malnadtimes.com
ಹೊಸನಗರ ; ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 78.57% ಫಲಿತಾಂಶ ಬಂದಿದೆ ಎಂದು …
Read more
ಶ್ರೀಕ್ಷೇತ್ರ ಹೊಂಬುಜದಲ್ಲಿ 2624ನೇ ಶ್ರೀ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣ | ಶ್ರೀ ಮಹಾವೀರ ತೀರ್ಥಂಕರರು ವೈಜ್ಞಾನಿಕ ದಾರ್ಶನಿಕ ; ಚತುರ್ಥಪಟ್ಟಾಚಾರ್ಯ ಶ್ರೀ 108 ಸುವಿಧಿಸಾಗರ ಮಹಾರಾಜರು
malnadtimes.com
ರಿಪ್ಪನ್ಪೇಟೆ ; “ಜೈನ ಧರ್ಮಿಯರಿಗೆ ಇಪ್ಪತ್ತನಾಲ್ಕು ತೀರ್ಥಂಕರರ ಉಪದೇಶಗಳು ಜೈನಾಚಾರದ ಬುನಾದಿಯಾಗಿದೆ. ಇಪ್ಪತ್ತನಾಲ್ಕನೇಯ ತೀರ್ಥಂಕರಾದ ಶ್ರೀ ಮಹಾವೀರ ತೀರ್ಥಂಕರರು ಜ್ಞಾನವೃದ್ಧಿಗಾಗಿ …
Read more
ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಸರ್ಕಾರಿ ಬಸ್ !
malnadtimes.com
ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು …
Read more
ಶಿವಮೊಗ್ಗ ; 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಸ್ಮಾರ್ಟ್ ಸಿಟಿ ಸಂಸ್ಥೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ !
malnadtimes.com
ಶಿವಮೊಗ್ಗ ; ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಇಂಜಿನಿಯರ್ ಮೇಲೆ …
Read more
ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ವಿಮಾ ಪರಿಹಾರದ ಚೆಕ್ ವಿತರಣೆ
malnadtimes.com
ಹೊಸನಗರ ; ಅಡಿಕೆ ಗೊನೆಗಾರರು ಕೆಲಸ ಮಾಡುವ ವೇಳೆ ಆಯತಪ್ಪಿ ಮರದಿಂದ ಬೀಳುವ ಪ್ರಕರಣಗಳು ಆಗಾಗ್ಗೆ ನಡೆಯುತ್ತವೆ. ಸೂಕ್ತ ಮುಂಜಾಗ್ರತಾ …
Read more