Latest News

ಹೊಸನಗರ ; ಜಾತಿ ಸಮೀಕ್ಷೆಗೆ ಹಾಜರಾಗದ BRC ಸಸ್ಪೆಂಡ್ !

Mahesha Hindlemane
ಹೊಸನಗರ ; ರಾಜ್ಯದಲ್ಲಿ ಸೆ. 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ …
Read more
ಬೆಳಕೋಡು ಹಾಲಸ್ವಾಮಿಗೌಡ ನಿಧನ !

Mahesha Hindlemane
ರಿಪ್ಪನ್ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ …
Read more
ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

Mahesha Hindlemane
ರಿಪ್ಪನ್ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ …
Read more
ಶರನ್ನವರಾತ್ರಿ ಪರ್ವಾಚರಣೆ – ಚತುರ್ಥ ದಿನ | ನಿರ್ಮಲ ಭಕ್ತಿಯ ಫಲ ಸಮರ್ಪಣೆಯಿಂದ ಪ್ರಕೃತಿಯ ಆರಾಧನೆ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಶರನ್ನವರಾತ್ರಿಯ ಪರ್ವವು ಭಾರತೀಯ ಧರ್ಮ ಪರಂಪರೆಯಲ್ಲಿ ವಿಶಿಷ್ಟವಾದುದು. ಪ್ರಕೃತಿಯ ಆರಾಧನೆಯ ಸಂಸ್ಕೃತಿ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿತ್ತು” ಎಂದು …
Read more
ಎಸ್.ಎಲ್. ಭೈರಪ್ಪರಿಗೆ ರಿಪ್ಪನ್ಪೇಟೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

Mahesha Hindlemane
ರಿಪ್ಪನ್ಪೇಟೆ : ಕನ್ನಡ ಸಾಹಿತ್ಯದ ಮಹಾಮುನಿ, ಕಾದಂಬರಿಗಳ ಚಕ್ರವರ್ತಿ, ಅನನ್ಯ ಚಿಂತಕ ಎಸ್. ಎಲ್. ಭೈರಪ್ಪರ ಅಗಲಿಕೆಯಿಂದ ಸಾಹಿತ್ಯ ಜಗತ್ತು …
Read more
ಶಿವಮೊಗ್ಗ: ಉಳ್ಳೂರಲ್ಲಿ KSRTC ಬಸ್ ನಿಲ್ಲಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ
Koushik G K
ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಸಾಗರ …
Read more
ಭದ್ರಾವತಿ: ಮದುವೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಕಾಲುವೆಗೆ ತಳ್ಳಿ ಕೊಂದ ಪ್ರಿಯಕರ
Koushik G K
ಶಿವಮೊಗ್ಗ: ಮದುವೆಗೆ ಒಪ್ಪದಿದ್ದ ಕಾರಣದಿಂದ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಹತ್ಯೆ ಮಾಡಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಯಕ್ಕಂದ …
Read more
ಸಂದೇಶ ನೀಡುವ ರಚನಾತ್ಮಕ ಚಲನಚಿತ್ರಗಳು ಮೂಡಿಬರಲಿ: ಮಧು ಬಂಗಾರಪ್ಪ
Koushik G K
ಶಿವಮೊಗ್ಗ: “ರಾಜಕಾರಣದಲ್ಲಿ ಜಾತಿ, ಧರ್ಮದ ಸೋಂಕು ತಗುಲಿರುವ ಈ ಕಾಲದಲ್ಲಿ, ಸಮಾಜಕ್ಕೆ ಹಿತದ ಸಂದೇಶ ನೀಡುವ ಹಾಗೂ ಮನೋರಂಜನೆಯ ಜೊತೆಗೆ …
Read more
ಶರನ್ನವರಾತ್ರಿ ಪರ್ವಾಚರಣೆ ತೃತೀಯ ದಿನ ಮುತ್ತಿನಂತೆ ಧ*ರ್ಮಪ್ರಜ್ಞೆ ಪ್ರತಿಫಲಿಸಲಿ ; ಹೊಂಬುಜ ಶ್ರೀ

Mahesha Hindlemane
ಹೊಂಬುಜ ; “ಮುತ್ತಿನಂತೆ ಪ್ರತಿಯೋರ್ವರ ಅಂತರಂಗದಲ್ಲಿ ಧರ್ಮಪ್ರಜ್ಞೆ ಪ್ರೇರಣೆ ನೀಡುವಂತಾಗಲಿ” “ಕಲ್ಮಶರಹಿತ, ನಿರ್ವಿಕಾರಭಾವದ ಮನೋಭಾವವನ್ನು ರೂಢಿಸಿಕೊಂಡು ಸುಲಲಿತ ಜೀವನ ನಿರ್ವಹಣೆ …
Read more