Latest News

ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Mahesha Hindlemane
SHIVAMOGGA ; ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ನಿನ್ನೆಯಿಂದ ಸಾಧಾರಣದಿಂದ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ (ಪಿಯು ಕಾಲೇಜುಗಳಿಗೆ …
Read more
ಜೆಜೆಎಂ ಯೋಜನೆ ಅನುಷ್ಠಾನ ಕುಂಠಿತ ; ಕೆಡಿಪಿ ಸಭೆಯಲ್ಲಿ ಶಾಸಕ ಬೇಳೂರು ಅಸಮಾದಾನ

Mahesha Hindlemane
HOSANAGARA ; ಪ್ರತಿ ಮನೆಗೂ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ ಯೋಜನೆ ತಾಲೂಕು ವ್ಯಾಪ್ತಿಯಲ್ಲಿ ಕುಂಠಿತಗೊಂಡಿದೆ …
Read more
ಭಾರಿ ಮಳೆ ಹಿನ್ನೆಲೆ ; ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
CHIKKAMAGALURU ; ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮತ್ತು ಬುಧವಾರ ಹಳದಿ ಅಲರ್ಟ್ …
Read more
ಅಪಘಾತ ತಡೆಯಲು ಪೊಲೀಸ್ ಇಲಾಖೆಯಿಂದ ಟ್ರ್ಯಾಕ್ಟರ್-ಟಿಲ್ಲರ್ಗಳಿಗೆ ರಿಪ್ಲೆಕ್ಟರ್ ಸ್ಟಿಕ್ಕರ್ ಅಳವಡಿಕೆ

Mahesha Hindlemane
RIPPONPETE ; ಟ್ರ್ಯಾಕ್ಟರ್-ಟಿಲ್ಲರ್ಗಳಿಂದ ಸಾಕಷ್ಟು ಅಪಘಾತಗಳಾಗುತ್ತಿದ್ದು ಇದರಿಂದ ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪುವುದೇ ಹೆಚ್ಚು. ರಿಪ್ಲೆಕ್ಟರ್ ಸ್ಟಿಕರ್ ಕಾರಣದಿಂದಾಗಿ ಪೊಲೀಸ್ …
Read more
ಫೆಂಗಲ್ ಸೈಕ್ಲೋನ್ ಎಫೆಕ್ಟ್ ; ರಾಜ್ಯದ ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Mahesha Hindlemane
Karnataka Rain | ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾದ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ …
Read more
ಫೆಂಗಲ್ ಚಂಡಮಾರುತ ಹಿನ್ನೆಲೆ, ಭತ್ತದ ಕಟಾವು ಮುಂದೂಡಲು ಸೂಚನೆ

Mahesha Hindlemane
THIRTHAHALLI ; ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು, ಮಲೆನಾಡು ಭಾಗದಲ್ಲಿ ಡಿಸೆಂಬರ್ ಮೊದಲ ವಾರ ಹಿಂಗಾರು ರೀತಿಯಲ್ಲಿ …
Read more
ಡಿ.3 ರಂದು ರಿಪ್ಪನ್ಪೇಟೆ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕರೆಂಟ್ ಇರಲ್ಲ !

Mahesha Hindlemane
RIPPONPETE ; ಹೊಸನಗರ ಉಪವಿಭಾಗದ ರಿಪ್ಪನ್ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ …
Read more
ಹೊಸನಗರ ಪ.ಪಂ. ಮುಖ್ಯಾಧಿಕಾರಿ ಉಮೇಶ್ ಎಸ್ ಗುಡ್ಡದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

Mahesha Hindlemane
HOSANAGARA ; ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಮಾನ್ಯ ಹಾಗು ಅನಿವಾರ್ಯ. ಇದು ವ್ಯಕ್ತಿತ್ವ ವಿಕಸನ ಮತ್ತು ಸ್ಥಳೀಯ ಪರಿಸರ ಅರಿಯಲು …
Read more
ಕಾಡಾನೆ ದಾಳಿಗೆ ವ್ಯಕ್ತಿ ಬಲಿ !

Mahesha Hindlemane
N.R.PURA ; ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಶನಿವಾರ ಸಂಭವಿಸಿದೆ. …
Read more