Latest News

ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ ; ಬೈಕ್ ಸವಾರನಿಗೆ ಗಾಯ !

Mahesha Hindlemane
ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಸೋಮೇಶ್ವರ ಬಳಿ ಗೋಳಿ …
Read more
ವೀರಶೈವ ಲಿಂಗಾಯಿತ ಜಾತಿಗಣತಿ ಮರುಗಣತಿ ಮಾಡಲು ಸರ್ಕಾರಕ್ಕೆ ಒತ್ತಾಯ

Mahesha Hindlemane
ರಿಪ್ಪನ್ಪೇಟೆ ; ಸಚಿವ ಸಂಪುಟದಲ್ಲಿ ಮಂಡಿಸಿರುವ ಜಾತಿಗಣತಿ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಈಗಾಗಲೇ ನೀಡಲಾದ ಅವೈಜ್ಞಾನಿಕ ವರದಿಯನ್ನು ತಿರಸ್ಕರಿಸಿ ಮರು …
Read more
ಸಿಬ್ಬಂದಿ ಮಾಡಿದ ತಪ್ಪಿಗೆ ಖಾತೆದಾರರಿಗೆ ಬರೆ | ಅನುಭೋಗ ಮಾಲೀಕರದ್ದು, 45 ನಿವೇಶನಗಳ ಖಾತೆ ಮುನ್ಸಿಪಾಲಿನದ್ದು !!

Mahesha Hindlemane
ಹೊಸನಗರ ; ಸರ್ಕಾರಿ ನೌಕರ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸ್ವಲ್ಪ ಬೇಜವಾಬ್ದಾರಿ ತೋರಿದಲ್ಲಿ, ಇಲಾಖೆಯ ಕಡತ ನಿರ್ವಹಣೆ ಹಾಗೂ …
Read more
ನಿವೃತ್ತ ಪ್ರಾಚಾರ್ಯ ಕರುಣಾಕರ್ ನಿಧನ !

Mahesha Hindlemane
ರಿಪ್ಪನ್ಪೇಟೆ ; ಹೊಸನಗರ, ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ನಿವೃತ್ತ ಪ್ರಾಚಾರ್ಯ, ಇಂಗ್ಲೀಷ್ ಪ್ರಾಧ್ಯಾಪಕ, ತೀರ್ಥಹಳ್ಳಿ ವಾಗ್ದೇವಿ ಬಿ.ಎಡ್ …
Read more
ಕುಡಿತದ ದುಶ್ಚಟದಿಂದ ಸಮಾಜದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚುತ್ತಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

Mahesha Hindlemane
ಹೊಸನಗರ ; ಕುಡಿತದ ದುಶ್ಚಟದಿಂದ ಅಪರಾಧಗಳ ಸಂಖ್ಯೆಗಳು ಹೆಚ್ಚುತ್ತಿದ್ದು ಕುಡಿತದಿಂದ ಶೇ.2ರಷ್ಟು ವಿಚ್ಚೇದನಗಳ ಸಂಖ್ಯೆ ಹಾಗೂ ಅನೈತಿಕ ಸಂಬಂಧವು ಜಾಸ್ತಿ …
Read more
ಹುಬ್ಬಳ್ಳಿ ಪಿಎಸ್ಐ ಅನ್ನಪೂರ್ಣರ ದಿಟ್ಟ ತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಮೆಚ್ಚುಗೆ

Mahesha Hindlemane
ರಿಪ್ಪನ್ಪೇಟೆ ; ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ …
Read more
ಲೇಖನಾ ಜಿ.ನಾಯಕ್ ಸಮಾಜ ಸೇವಾ ರಾಜ್ಯ ಪ್ರಶಸ್ತಿಗೆ ಭಾಜನ

Mahesha Hindlemane
ರಿಪ್ಪನ್ಪೇಟೆ ; 2025-26ನೇ ಸಾಲಿನ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿಗೆ ರಿಪ್ಪನ್ಪೇಟೆಯ ಲೇಖನಾ ಜಿ.ನಾಯ್ಕ್ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಹಿಂದುಳಿದ …
Read more
ಶಿವಶರಣೆ ಅಕ್ಕಮಹಾದೇವಿ ವಿಚಾರಧಾರೆಗಳ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ; ಸಂತೋಷ್

Mahesha Hindlemane
ರಿಪ್ಪನ್ಪೇಟೆ ; 12ನೇ ಶತಮಾನದಲ್ಲಿ ತಮ್ಮದೇ ವಚನಗಳ ಮೂಲಕ ಜನರಲ್ಲಿ ವೈಚಾರಿಕತೆಯನ್ನು ಅಕ್ಕಮಹಾದೇವಿಯವರು ಹುಟ್ಟುಹಾಕಿದರು. ಮಹಿಳೆಯರಿಗೆ ಗೌರವದ ಸಂಕೇತವಾಗಿ ಕೊಟ್ಟ …
Read more
ರಿಪ್ಪನ್ಪೇಟೆಯಲ್ಲಿ ಭಾರಿ ಮಳೆ ; ಎಲ್ಲೆಡೆ ಬಿದ್ದ ರಾಶಿ-ರಾಶಿ ಆಲಿಕಲ್ಲು !

Mahesha Hindlemane
ರಿಪ್ಪನ್ಪೇಟೆ ; ಬೆಳಗ್ಗೆಯಿಂದ ಉರಿಬಿಸಿಲಿನ ವಾತಾವರಣದಿಂದ ಸುಸ್ತಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. ಇಂದು ಮಧ್ಯಾಹ್ನ ಸುಮಾರು 1:45 ರ ಸಮಯದಲ್ಲಿ …
Read more