Latest News

ಜನಾಕ್ರೋಶ ಯಾತ್ರೆ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ ; ಕಾರ್ಯಕರ್ತರ ಬಂಧನ

Mahesha Hindlemane

ಶಿವಮೊಗ್ಗ ; ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಜೀವನದ ಮೇಲೆ ಗದಾಪ್ರಹಾರ ಮಾಡುತ್ತಿರುವ ಬಿಜೆಪಿಗೆ ಜನಾಕ್ರೋಶ …

Read more

ಏ. 13 ರಂದು ರಿಪ್ಪನ್‌ಪೇಟೆ ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ; ಸಾಧಕರಿಗೆ ಸನ್ಮಾನ

Mahesha Hindlemane

ರಿಪ್ಪನ್‌ಪೇಟೆ ; ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ …

Read more

ಸಮಸ್ಯೆ ಬಗೆಹರಿಸದಿದ್ರೆ ಡಿಸಿ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ; ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

Mahesha Hindlemane

ಶಿವಮೊಗ್ಗ ; ಡಿಸಿ ಕಚೇರಿ ಮುಂಭಾಗದ ಜಾಗವನ್ನ ಪಾಲಿಕೆಗೆ ನೀಡಬೇಕು, ಅಕ್ರಮ ಖಾತೆ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು …

Read more

ನಾಶವಾಗಿರುವ ಪರಿಸರ ಮರು ಸೃಷ್ಠಿಗೆ 400 ತಲೆಮಾರುಗಳುಬೇಕು ; ಚಕ್ರವಾಕ ಸುಬ್ರಮಣ್ಯ

Mahesha Hindlemane

ಹೊಸನಗರ ; ಇಂದಿನಿಂದ ಕೆಲಸ ಆರಂಭಿಸಿದರೂ ನಾಶವಾಗಿರುವ ಪರಿಸರವನ್ನು ಮರು ಸೃಷ್ಠಿ ಮಾಡಲು ಇನ್ನೂ 400 ತಲೆಮಾರುಗಳು ಬೇಕು ಎಂದು …

Read more

ನಟ ದಿ. ಯೇಸುಪ್ರಕಾಶ್ ನೆನಪಿನ ನಾಟಕೋತ್ಸವಕ್ಕೆ ರಂಗಕರ್ಮಿ ಪ್ರಕಾಶ್ ಬೆಳವಾಡಿ ಚಾಲನೆ

Mahesha Hindlemane

ಹೊಸನಗರ ; ಹೆಗ್ಗೋಡಿನ ಕೆ.ವಿ. ಸುಬ್ಬಣ್ಣ ರಂಗ ಸಮೂಹ ಮತ್ತು ದೊಂಬೆಕೊಪ್ಪ ಸಾರ ಕೇಂದ್ರ ಇವರ ಸಹಯೋಗದಲ್ಲಿ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ …

Read more

ಗರ್ತಿಕೆರೆ ರಾಘವೇಂದ್ರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ – ನೂತನ ರಥ, ರಜತ ಕವಚ ಸಮರ್ಪಣೆ

Mahesha Hindlemane

ರಿಪ್ಪನ್‌ಪೇಟೆ ; ಗರ್ತಿಕೆರೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಅಷ್ಟಬಂಧ ಕಲಶೋತ್ಸವ ಕಾರ್ಯಕ್ರಮವೂ ಭೀಮನಕಟ್ಟೆ ಭೀಮಸೇತು ಮುನಿವೃಂದ ಶ್ರೀ ರಘವರೇಂದ್ರ …

Read more

ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್ !

Mahesha Hindlemane

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ …

Read more

ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.78.57 ಫಲಿತಾಂಶ

Mahesha Hindlemane

ಹೊಸನಗರ ; ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ 2024-25ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ 78.57% ಫಲಿತಾಂಶ ಬಂದಿದೆ ಎಂದು …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ 2624ನೇ ಶ್ರೀ ಮಹಾವೀರ ತೀರ್ಥಂಕರರ ಜನ್ಮಕಲ್ಯಾಣ | ಶ್ರೀ ಮಹಾವೀರ ತೀರ್ಥಂಕರರು ವೈಜ್ಞಾನಿಕ ದಾರ್ಶನಿಕ ; ಚತುರ್ಥಪಟ್ಟಾಚಾರ್ಯ ಶ್ರೀ 108 ಸುವಿಧಿಸಾಗರ ಮಹಾರಾಜರು

Mahesha Hindlemane

ರಿಪ್ಪನ್‌ಪೇಟೆ ; “ಜೈನ ಧರ್ಮಿಯರಿಗೆ ಇಪ್ಪತ್ತನಾಲ್ಕು ತೀರ್ಥಂಕರರ ಉಪದೇಶಗಳು ಜೈನಾಚಾರದ ಬುನಾದಿಯಾಗಿದೆ. ಇಪ್ಪತ್ತನಾಲ್ಕನೇಯ ತೀರ್ಥಂಕರಾದ ಶ್ರೀ ಮಹಾವೀರ ತೀರ್ಥಂಕರರು ಜ್ಞಾನವೃದ್ಧಿಗಾಗಿ …

Read more