Latest News

ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಉರುಳಿದ ಸರ್ಕಾರಿ ಬಸ್ !

Mahesha Hindlemane
ಕೊಪ್ಪ ; ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸೊಂದು ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು …
Read more
ಶಿವಮೊಗ್ಗ ; 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಸ್ಮಾರ್ಟ್ ಸಿಟಿ ಸಂಸ್ಥೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ !

Mahesha Hindlemane
ಶಿವಮೊಗ್ಗ ; ಸ್ಮಾರ್ಟ್ ಸಿಟಿ ಯೋಜನೆ ಕಚೇರಿಯಲ್ಲಿ 1 ಲಕ್ಷ ರೂ. ಲಂಚ ಪಡೆಯುವ ಸಂದರ್ಭದಲ್ಲಿ ಚೀಫ್ ಇಂಜಿನಿಯರ್ ಮೇಲೆ …
Read more
ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ವಿಮಾ ಪರಿಹಾರದ ಚೆಕ್ ವಿತರಣೆ

Mahesha Hindlemane
ಹೊಸನಗರ ; ಅಡಿಕೆ ಗೊನೆಗಾರರು ಕೆಲಸ ಮಾಡುವ ವೇಳೆ ಆಯತಪ್ಪಿ ಮರದಿಂದ ಬೀಳುವ ಪ್ರಕರಣಗಳು ಆಗಾಗ್ಗೆ ನಡೆಯುತ್ತವೆ. ಸೂಕ್ತ ಮುಂಜಾಗ್ರತಾ …
Read more
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಬಂಧನ !

Mahesha Hindlemane
ಶಿವಮೊಗ್ಗ ; ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ …
Read more
ಹೊಸನಗರ ; ವಿಕಲಚೇತನ ಯುವತಿ ಜ್ಯೋತಿ ನಿಧನ

Mahesha Hindlemane
ಹೊಸನಗರ ; ಪಟ್ಟಣದ ಮಠದಗುಡ್ಡ ನಿವಾಸಿಗಳು ಚೌಡಮ್ಮ ದೇವಸ್ಥಾನ ರಸ್ತೆಯ ಹೋಟೆಲ್ ಸುವರ್ಣ ಮಾಲೀಕರಾದ ಸುರೇಶ್ ಹಾಗೂ ಮೀನಾಕ್ಷಿ ದಂಪತಿಗಳ …
Read more
ಶಿವಮೊಗ್ಗ ; ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ನೊಂದಿಗೆ ಪರಾರಿ !

Mahesha Hindlemane
ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಏನಿದು …
Read more
ಬಗೆಹರಿಯದ ಮೊಬೈಲ್ ನೆಟ್ವರ್ಕ್ ಸಮಸ್ಯೆ ; ಏ. 17 ರಂದು ವಾರಂಬಳ್ಳಿಯಿಂದ ಹೊಸನಗರವರೆಗೆ 10 ಕಿ.ಮೀ. ಪಾದಯಾತ್ರೆ

Mahesha Hindlemane
ಹೊಸನಗರ ; ರಾಜ್ಯದಲ್ಲಿಯೇ ಮೊದಲು ಮೊಬೈಲ್ ನೆಟ್ವರ್ಕ್ ಹೋರಾಟ ಆರಂಭವಾಗಿದ್ದು ನಮ್ಮ ವಾರಂಬಳ್ಳಿಯಿಂದ. ಈ ಹೋರಾಟಕ್ಕೆ 8 ವರ್ಷ ಆದರೂ …
Read more
ಇದು ಬಸ್ ತಂಗುದಾಣವೋ? ಅಥವಾ ಘನತ್ಯಾಜ್ಯ ವಿಲೇವಾರಿ ಘಟಕವೋ? ಕಣ್ಣಿದ್ದು ಕುರುಡಾದ ರಿಪ್ಪನ್ಪೇಟೆ ಗ್ರಾ.ಪಂ.

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ವಿನಾಯಕ ವೃತ್ತದ ಹೊಸನಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯಂಚಿನಲ್ಲಿರುವ ಬಸ್ ತಂಗುದಾಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಗಬ್ಬೆದ್ದು ನಾರುವ …
Read more
PU Result | ಹೊಸನಗರದ ಪ್ರಜ್ವಲ್ ಶಿವಮೊಗ್ಗ ಜಿಲ್ಲೆಗೆ ಟಾಪರ್ !

Mahesha Hindlemane
ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ವಿಕಾಸ …
Read more