Latest News

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಬಂಧನ !
malnadtimes.com
ಶಿವಮೊಗ್ಗ ; ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ ಘಟನೆ ಬುಧವಾರ ನಡೆದಿದೆ. ತೀವ್ರ …
Read more
ಹೊಸನಗರ ; ವಿಕಲಚೇತನ ಯುವತಿ ಜ್ಯೋತಿ ನಿಧನ
malnadtimes.com
ಹೊಸನಗರ ; ಪಟ್ಟಣದ ಮಠದಗುಡ್ಡ ನಿವಾಸಿಗಳು ಚೌಡಮ್ಮ ದೇವಸ್ಥಾನ ರಸ್ತೆಯ ಹೋಟೆಲ್ ಸುವರ್ಣ ಮಾಲೀಕರಾದ ಸುರೇಶ್ ಹಾಗೂ ಮೀನಾಕ್ಷಿ ದಂಪತಿಗಳ …
Read more
ಶಿವಮೊಗ್ಗ ; ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ನೊಂದಿಗೆ ಪರಾರಿ !
malnadtimes.com
ಶಿವಮೊಗ್ಗ ; ಬೈಕ್ ಖರೀದಿಗೆ ಬಂದವನೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಸಮೇತ ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಏನಿದು …
Read more
ಬಗೆಹರಿಯದ ಮೊಬೈಲ್ ನೆಟ್ವರ್ಕ್ ಸಮಸ್ಯೆ ; ಏ. 17 ರಂದು ವಾರಂಬಳ್ಳಿಯಿಂದ ಹೊಸನಗರವರೆಗೆ 10 ಕಿ.ಮೀ. ಪಾದಯಾತ್ರೆ
malnadtimes.com
ಹೊಸನಗರ ; ರಾಜ್ಯದಲ್ಲಿಯೇ ಮೊದಲು ಮೊಬೈಲ್ ನೆಟ್ವರ್ಕ್ ಹೋರಾಟ ಆರಂಭವಾಗಿದ್ದು ನಮ್ಮ ವಾರಂಬಳ್ಳಿಯಿಂದ. ಈ ಹೋರಾಟಕ್ಕೆ 8 ವರ್ಷ ಆದರೂ …
Read more
ಇದು ಬಸ್ ತಂಗುದಾಣವೋ? ಅಥವಾ ಘನತ್ಯಾಜ್ಯ ವಿಲೇವಾರಿ ಘಟಕವೋ? ಕಣ್ಣಿದ್ದು ಕುರುಡಾದ ರಿಪ್ಪನ್ಪೇಟೆ ಗ್ರಾ.ಪಂ.
malnadtimes.com
ರಿಪ್ಪನ್ಪೇಟೆ ; ಇಲ್ಲಿನ ವಿನಾಯಕ ವೃತ್ತದ ಹೊಸನಗರ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯಂಚಿನಲ್ಲಿರುವ ಬಸ್ ತಂಗುದಾಣದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಗಬ್ಬೆದ್ದು ನಾರುವ …
Read more
PU Result | ಹೊಸನಗರದ ಪ್ರಜ್ವಲ್ ಶಿವಮೊಗ್ಗ ಜಿಲ್ಲೆಗೆ ಟಾಪರ್ !
malnadtimes.com
ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ವಿಕಾಸ …
Read more
3 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆರ್.ಐ !
malnadtimes.com
ಸಾಗರ ; ರೈತರೊಬ್ಬರಿಂದ ಜಮೀನು ಸಮತಟ್ಟು ಮಾಡೋದಕ್ಕೆ ಅನುಮತಿ ನೀಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದಾಗಲೇ ತಾಳಗುಪ್ಪ ಆರ್.ಐ …
Read more
PU Result | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ಗೆ ಶೇ. 94.7 ಫಲಿತಾಂಶ
malnadtimes.com
ರಿಪ್ಪನ್ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಶೇ. 94.7 …
Read more
ರಿಪ್ಪನ್ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ಗೆ ದ್ವಿತೀಯ ಪಿಯುನಲ್ಲಿ ಶೇ.73 ಫಲಿತಾಂಶ
malnadtimes.com
ರಿಪ್ಪನ್ಪೇಟೆ ; ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ರಿಪ್ಪನ್ಪೇಟೆ ಸರ್ಕಾರಿ ಪದವಿ …
Read more