Latest News

ಪ್ರೊ. ಶಾಂತಿನಾಥ ದಿಬ್ಬದರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

Mahesha Hindlemane
ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2026ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ವಿಶ್ರಾಂತ ಕುಲಸಚಿವರಾದ …
Read more
ಮಾ.09 ರಿಂದ 14ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದ ವಾರ್ಷಿಕ ರಥಯಾತ್ರಾ ಮಹೋತ್ಸವ

Mahesha Hindlemane
ಹೊಂಬುಜ : ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ …
Read more
ಶರಾವತಿ ಮುಳಗಡೆ ಸಂತ್ರಸ್ಥರ ಹೋರಾಟಕ್ಕೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ; ಸೊನಲೆ ಶ್ರೀನಿವಾಸ್

Mahesha Hindlemane
ಹೊಸನಗರ ; ಶರಾವತಿ ಮುಳುಗಡೆ ಸಂತ್ರಸ್ಥರು ಕಳೆದ 60 ವರ್ಷಗಳಿಂದ ಮಾಡುತ್ತಿರುವ ಹೋರಾಟ ಮತ್ತು ಮಲೆನಾಡಿನ ರೈತರ ಕಷ್ಟನಷ್ಟಗಳನ್ನು ಸರ್ಕಾರ …
Read more
ಮಕ್ಕಳ ವಿದ್ಯಾಭ್ಯಾಸ ಕುಂಠಿತವಾದರೆ ಶಿಕ್ಷಕರಿಗೆ ಆತಂಕ ; ಬಿ.ಎಲ್ ರಾಜು

Mahesha Hindlemane
ರಿಪ್ಪನ್ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು …
Read more
ಗರ್ತಿಕರೆ-ಕಮ್ಮಚ್ಚಿ ರಸ್ತೆಯ ಅವ್ಯವಸ್ಥೆ ; ಜನಪ್ರತಿನಿಧಿಗಳೇ ಎಲ್ಲಿದ್ದೀರಾ? ನಮ್ಮೂರಿನ ರಸ್ತೆ ನೋಡಿ ಸ್ವಾಮಿ ಹೇಗಿದೆ, ದಲಿತರ ಅಳಲು ಕೇಳುವರ್ಯಾರು ಇಲ್ಲವಾ ?

Mahesha Hindlemane
ರಿಪ್ಪನ್ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ …
Read more
ಬಸ್ಗೆ ಬೆಂಕಿ: ಹುಲಿಕಲ್ ಬಾಳೆಬರೆ ಘಾಟಿಯಲ್ಲಿ ತಪ್ಪಿದ ದುರಂತ – 36 ಪ್ರಯಾಣಿಕರು ಪಾರು
Koushik G K
ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ …
Read more
ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದು ; ಶ್ರೀ ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ಸಮಸ್ಯೆಗಳು ಇಲ್ಲದ ಮನುಷ್ಯನೇ ಇಲ್ಲ. ಸಮಸ್ಯೆಗಳು ಅಡ್ಡಿಪಡಿಸುವ ತಡೆಗೋಡೆಗಳಲ್ಲ. ಸಾಗಬೇಕಾದ ದಾರಿಯ ದಿಕ್ಸೂಚಿಯಾಗಿವೆ. ನೀರಿನಲ್ಲಿ ಸ್ನಾನ ಮಾಡಿದರೆ …
Read more
