Latest News

ಪ್ರೊ. ಶಾಂತಿನಾಥ ದಿಬ್ಬದರಿಗೆ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

Mahesha Hindlemane

ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2026ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ವಿಶ್ರಾಂತ ಕುಲಸಚಿವರಾದ …

Read more

ಹೊಸನಗರ ತಾಲೂಕು ಕುಂಬಾರರ 19ನೇ ವಾರ್ಷಿಕ ಮಹಾಸಭೆ | ಮನಸ್ಸು ಕಟ್ಟುವ ಮೂಲಕ ಸಮಾಜ ಸಂಘಟನೆಗೆ ಮುಂದಾಗಿ ; ಬೇಳೂರು ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ ; ಹಿಂದುಳಿದ ಸಮಾಜವಾಗಿರುವ ಕುಂಬಾರ ಜನಾಂಗದವರು ಸಂಘಟಿತರಾಗಿ ತಮ್ಮ ಕುಲಕಸುಬನ್ನು ಯಾವುದೇ ಕೀಳರಿಮೆ ಇಲ್ಲದೆ ನಿರ್ವಹಿಸುವಂತಾಗಬೇಕು ಹಾಗೂ ಮಕ್ಕಳಿಗೆ …

Read more

ಮಾ.09 ರಿಂದ 14ರವರೆಗೆ ಹೊಂಬುಜ ಅತಿಶಯ ಶ್ರೀಕ್ಷೇತ್ರದ ವಾರ್ಷಿಕ ರಥಯಾತ್ರಾ ಮಹೋತ್ಸವ

Mahesha Hindlemane

ಹೊಂಬುಜ : ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ …

Read more

ಶರಾವತಿ ಮುಳಗಡೆ ಸಂತ್ರಸ್ಥರ ಹೋರಾಟಕ್ಕೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ; ಸೊನಲೆ ಶ್ರೀನಿವಾಸ್

Mahesha Hindlemane

ಹೊಸನಗರ ; ಶರಾವತಿ ಮುಳುಗಡೆ ಸಂತ್ರಸ್ಥರು ಕಳೆದ 60 ವರ್ಷಗಳಿಂದ ಮಾಡುತ್ತಿರುವ ಹೋರಾಟ ಮತ್ತು ಮಲೆನಾಡಿನ ರೈತರ ಕಷ್ಟನಷ್ಟಗಳನ್ನು ಸರ್ಕಾರ …

Read more

ಹಿರೇಮೈಥೆಯಲ್ಲಿ ಇಂದು ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆ

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ …

Read more

ಮಕ್ಕಳ ವಿದ್ಯಾಭ್ಯಾಸ ಕುಂಠಿತವಾದರೆ ಶಿಕ್ಷಕರಿಗೆ ಆತಂಕ ; ಬಿ.ಎಲ್ ರಾಜು

Mahesha Hindlemane

ರಿಪ್ಪನ್‌ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು …

Read more

ಗರ್ತಿಕರೆ-ಕಮ್ಮಚ್ಚಿ ರಸ್ತೆಯ ಅವ್ಯವಸ್ಥೆ ; ಜನಪ್ರತಿನಿಧಿಗಳೇ ಎಲ್ಲಿದ್ದೀರಾ? ನಮ್ಮೂರಿನ ರಸ್ತೆ ನೋಡಿ ಸ್ವಾಮಿ ಹೇಗಿದೆ, ದಲಿತರ ಅಳಲು ಕೇಳುವರ‍್ಯಾರು ಇಲ್ಲವಾ ?

Mahesha Hindlemane

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ …

Read more

ಬಸ್‌ಗೆ ಬೆಂಕಿ: ಹುಲಿಕಲ್ ಬಾಳೆಬರೆ ಘಾಟಿಯಲ್ಲಿ ತಪ್ಪಿದ ದುರಂತ – 36 ಪ್ರಯಾಣಿಕರು ಪಾರು

Koushik G K

ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ …

Read more

ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದು ; ಶ್ರೀ ರಂಭಾಪುರಿ ಜಗದ್ಗುರುಗಳು

Mahesha Hindlemane

ಬಾಳೆಹೊನ್ನೂರು ; ಸಮಸ್ಯೆಗಳು ಇಲ್ಲದ ಮನುಷ್ಯನೇ ಇಲ್ಲ. ಸಮಸ್ಯೆಗಳು ಅಡ್ಡಿಪಡಿಸುವ ತಡೆಗೋಡೆಗಳಲ್ಲ. ಸಾಗಬೇಕಾದ ದಾರಿಯ ದಿಕ್ಸೂಚಿಯಾಗಿವೆ. ನೀರಿನಲ್ಲಿ ಸ್ನಾನ ಮಾಡಿದರೆ …

Read more