Latest News

ಹೊಸನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ವಿಚಾರಗೋಷ್ಠಿ

Mahesha Hindlemane

ಹೊಸನಗರ ; ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಗಾಯತ್ರಿ ಮಂದಿರದಲ್ಲಿ ಜ್ಞಾನ ವಿಕಾಸ …

Read more

ಕೋಡೂರು ಬ್ಲಾಸಂ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ರಾಷ್ಟೀಯ ಯುವಜನೋತ್ಸವ | ಜನಾಕರ್ಷಣೆಗೆೊಂಡ ಸ್ವಾಮಿ ವಿವೇಕಾನಂದರ ವೇಷಭೂಷಣ

Mahesha Hindlemane

ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣ, …

Read more

ಹೊಸನಗರದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ |  ಹಚ್ಚಿಟ್ಟಿರುವ ಬೆಳ್ಳಿ ಹಣತೆಯಂತೆ ನಮ್ಮ ಸಂವಿಧಾನ ; ತಹಶೀಲ್ದಾರ್ ರಶ್ಮಿ ಹಾಲೇಶ್

Mahesha Hindlemane

ಹೊಸನಗರ ; ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಅವರ ಬಾಳನ್ನು ರೂಪಿಸಲೆಂದು ಹಚ್ಚಿಟ್ಟಿರುವ ಬೆಳ್ಳಿ ಹಣತೆಯಂತೆ ನಮ್ಮ ಸಂವಿಧಾನ ಎಂದು …

Read more

76ನೇ ಗಣರಾಜ್ಯೋತ್ಸವ ದಿನಾಚರಣೆ |ಐಕ್ಯತೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು ; ಮಧು ಬಂಗಾರಪ್ಪ

Mahesha Hindlemane

ಶಿವಮೊಗ್ಗ ; ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. …

Read more

ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ ; ಒತ್ತುವರಿ ಹೆಸರಲ್ಲಿ ಅರಣ್ಯ, ಕಂದಾಯ ಭೂಮಿ ಕಬಳಿಕೆ, ಲಕ್ಷಾಂತರ ರೂ‌.ಗಳಿಗೆ ಮಾರಾಟ !

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒತ್ತುವರಿ ಹೆಸರಿನಲ್ಲಿ ಕಂದಾಯ, ಅರಣ್ಯ ಭೂಮಿ ಕಬಳಿಸಿ ಲಕ್ಷಾಂತರ ರೂಪಾಯಿಗಳಿಗೆ ಬಾಂಡ್ ಪೇಪರ …

Read more

ಇಷ್ಟ್ ದಿನ ಸಗಣಿ ತಿಂತಿದ್ನಂತಾ ಹಾಲಪ್ಪ ; ಸಚಿವ ಮಧು ಬಂಗಾರಪ್ಪ ಕಿಡಿ

Mahesha Hindlemane

ಶಿವಮೊಗ್ಗ ; ಶರಾವತಿ ಸಂತಸ್ತರ ಸಮಸ್ಯೆ ಬಗೆಹರಿಸಲು ಸಂಸದ ಬಿ.ವೈ.ರಾಘವೇಂದ್ರ ಕಾರಣ ಎಂಬ ಹರತಾಳು ಹಾಲಪ್ಪ ಹೇಳಿಕೆಗೆ ಉಸ್ತುವಾರಿ ಸಚಿವ …

Read more

ಅರಸಾಳು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಡಾನೆಗಳನ್ನು ಸ್ಥಳಾಂತರಿಸಲು ಶತಾಯಗತಾಯ ಪ್ರಯತ್ನ

Mahesha Hindlemane

ರಿಪ್ಪನ್‌ಪೇಟೆ ; ಕಳೆದ ಐದಾರು ತಿಂಗಳಿಂದ ಮಲೆನಾಡಿನ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡಿನ ಉಪಟಳದಿಂದಾಗಿ ರೈತಾಪಿ ವರ್ಗ ಮತ್ತು …

Read more

5 ಸಾವಿರ ರೂ. ಸಾಲ ಕೊಟ್ಟವನ ಕಾಟ ತಾಳಲಾರದೆ ಆತ್ಮಹತ್ಯೆಗೆ ಶರಣಾದ ವಿಳ್ಯೆದೆಲೆ ವ್ಯಾಪಾರಿ !

Mahesha Hindlemane

ಸೊರಬ ; ಆತ ವೀಳ್ಯದೆಲೆ ವ್ಯಾಪಾರಿ. ಹೀಗೆ ಕಷ್ಟ ಬಂದಾಗ 5 ಸಾವಿರ ರೂಪಾಯಿ ಸಾಲ ಪಡೆದಿದ್ದ. ಐದು ಸಾವಿರಕ್ಕೆ …

Read more

ಯೋಧೆ ಚಾಂದಿನಿ ಪೋಷಕರಿಗೆ ಸನ್ಮಾನ

Mahesha Hindlemane

ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ …

Read more