Latest News

ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ !

Mahesha Hindlemane
ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 21 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ …
Read more
ಹದ ಮಳೆ ; ರೈತರ ಮೊಗದಲ್ಲಿ ಮಂದಹಾಸ – ಗರಿಗೆದರಿದ ಕೃಷಿ ಚಟುವಟಿಕೆ

Mahesha Hindlemane
ರಿಪ್ಪನ್ಪೇಟೆ ; ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಇತ್ತ ಮಲೆನಾಡು ಭಾಗದಲ್ಲೂ …
Read more
ಹೊಸನಗರ ; ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷರಾಗಿ ವಾಲೆಮನೆ ನಾಗೇಶ್ ಅವಿರೋಧ ಆಯ್ಕೆ

Mahesha Hindlemane
ಹೊಸನಗರ ; ಇಲ್ಲಿನ ಭೂ ಅಭಿವೃದ್ಧಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ನ 4 ವರ್ಷಗಳ ಅವಧಿಗಾಗಿ ಉಪಾಧ್ಯಕ್ಷರಾಗಿ ವಾಲೆಮನೆ …
Read more
ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ !

Mahesha Hindlemane
ರಿಪ್ಪನ್ಪೇಟೆ ; ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್ಪೇಟೆ ಸಮೀಪದ ಕೆಂಚನಾಲ …
Read more
ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

Mahesha Hindlemane
ರಿಪ್ಪನ್ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ …
Read more
ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್.ಪಿ. ದಿಢೀರ್ ವರ್ಗಾವಣೆ !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ …
Read more
ಸಂಸದ ಬಿವೈಆರ್ ವಿರುದ್ಧ ಕಿಡಿಕಾರಿದ ಶಾಸಕ ಬೇಳೂರು ಹೇಳಿಕೆಗೆ ಖಂಡನೆ

Mahesha Hindlemane
ಹೊಸನಗರ ; ಇತ್ತೀಚೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ವಿರುದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ …
Read more
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

Mahesha Hindlemane
ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು …
Read more
ವಾಟ್ಸ್ಆ್ಯಪ್ನಲ್ಲಿ ಬರುವ ಈ ಎಪಿಕೆ ಫೈಲ್ಗಳನ್ನು ತೆರೆಯುವ ಮುನ್ನ ಎಚ್ಚರ !

Mahesha Hindlemane
ಹೊಸನಗರ ; ಇತ್ತೀಚಿನ ದಿನಗಳಲ್ಲಿ ತಮ್ಮ ಮೊಬೈಲ್ ವಾಟ್ಸ್ಆ್ಯಪ್ನಲ್ಲಿ ಪಿಎಂ ಕಿಸಾನ್ ಯೋಜನಾ, ಪಿಎಂ ಕಿಸಾನ್ ಇ-ಕೆವೈಸಿ ಅಪ್ಡೇಟ್ 1.0.1, …
Read more