Latest News

ವಿದ್ಯುತ್ ಶಾರ್ಟ್ಸಕ್ಯೂಟ್ ; ಹೊತ್ತಿ ಉರಿದ ತೆಂಗಿನಮರ

Mahesha Hindlemane
ಹೊಸನಗರ ; ತೆಂಗಿನಮರಕ್ಕೆ ಬೆಂಕಿ ಬಿದ್ದು ಭಾರಿ ಅನಾಹುತವೊಂದು ತಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಎಂ ಗುಡ್ಡೆಕೊಪ್ಪ …
Read more
ತೀರ್ಥಹಳ್ಳಿ ; ಈಜಲು ತೆರಳಿದ್ದ ಯುವಕ ನೀರುಪಾಲು !

Mahesha Hindlemane
ತೀರ್ಥಹಳ್ಳಿ ; ಹೊಸ ವರ್ಷ ಯುಗಾದಿ (Ugadi) ಹಬ್ಬದಂದೇ ಜಲ ಗಂಡಾಂತರ ಸಂಭವಿಸಿದ್ದು ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ …
Read more
ಹಿಂಡ್ಲೆಮನೆ ; ಮಳೆಹಾನಿ ಪ್ರದೇಶಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ, ಪರಿಶೀಲನೆ

Mahesha Hindlemane
ರಿಪ್ಪನ್ಪೇಟೆ ; ಕಳೆದ ಬುಧವಾರ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ …
Read more
ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ನಿಷಿದ್ದ, ತಪ್ಪಿದ್ದಲ್ಲಿ ರೇಷನ್ ಕಾರ್ಡ್ ಶಾಶ್ವತ ರದ್ದು ; ಚಿದಂಬರ ಎಚ್ಚರಿಕೆ

Mahesha Hindlemane
ಹೊಸನಗರ ; ಬಿಪಿಎಲ್ ಕಾರ್ಡ್ದಾರರಿಗೆ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೀಡುತ್ತಿರುವ ಉಚಿತ ಅಕ್ಕಿಯನ್ನು ಫಲಾನುಭವಿಗಳು ಕಾಳಸಂತೆಯಲ್ಲಿ ಮಾರಾಟ …
Read more
ರಿಪ್ಪನ್ಪೇಟೆ ; ಯುಗಾದಿ ಹಬ್ಬಕ್ಕೆ ಖರೀದಿ ಜೋರು

Mahesha Hindlemane
ರಿಪ್ಪನ್ಪೇಟೆ ; ಯುಗಾದಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಹಬ್ಬದ ನಿಮಿತ್ತ ರಿಪ್ಪನ್ಪೇಟೆಯ ಸಂತೆ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ …
Read more
ಎಂ ಗುಡ್ಡೆಕೊಪ್ಪ ಗ್ರಾ.ಪಂ. ಅಧ್ಯಕ್ಷ ಪ್ರವೀಣ್ ಜಿ.ಎನ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ !

Mahesha Hindlemane
ಹೊಸನಗರ ; ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷ ಪ್ರವೀಣ್ ಜಿ.ಎನ್ ಬಿಜೆಪಿ ಬೂತ್ ಸಮಿತಿ ಮತ್ತು ಬಿಜೆಪಿ …
Read more
ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕುಕ್ಕಳಲೇ ಕೆ.ಆರ್.ನಾಗರಾಜಗೌಡ ನಿಧನ

Mahesha Hindlemane
ರಿಪ್ಪನ್ಪೇಟೆ ; ಬಾಳೂರು ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ವೀರಶೈವ ಲಿಂಗಾಯಿತ ಸಮಾಜದ ಹಿರಿಯ …
Read more
ಇದು ಕಾಳಿಂಗ ಸರ್ಪಗಳ ಮಿಲನ ಕಾಲ

Mahesha Hindlemane
ಕಾಳಿಂಗ ಸರ್ಪಗಳು ನಮ್ಮ ರಾಜ್ಯದಲ್ಲಿ ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಂಡುಬರುತ್ತವೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕಾಳಿಂಗಗಳು ಜನರ ಕಣ್ಣಿಗೆ …
Read more
ತೊಗರ್ಸಿಯಲ್ಲಿ ದಾಸೋಹ ಸೇವೆ ಮಠದ ಭಕ್ತ ಸಮೂಹದಿಂದಲೇ ಆಗಲಿ ; ತಹಸೀಲ್ದಾರರಿಗೆ ಮನವಿ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆಯಲ್ಲಿ ಮಳೆಹಿರೇಮಠದಿಂದ ನಡೆಸಲಾಗುತ್ತಿದ್ದ ದಾಸೋಹ ಕಾರ್ಯಕ್ರಮವನ್ನು ಏಕಾಏಕಿ ಬದಲಾಯಿಸಿ …
Read more